AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗಳೂರು‌ ದೊಡ್ಡ ಮಾರಿಕಾಂಬಾ ಜಾತ್ರೆ ವೇಳೆ ಯುವಕರ ಗುಂಪಿನಿಂದ ಸ್ವಾಮೀಜಿ, ವಕೀಲೆಯೊಬ್ಬರ ಮೇಲೆ ಹಲ್ಲೆ

ಏಪ್ರಿಲ್​ 26ರಂದು ಜಗಳೂರು‌ ದೊಡ್ಡ ಮಾರಿಕಾಂಬಾ ಜಾತ್ರೆ ವೇಳೆ ಯುವಕರ ಗುಂಪಿನಿಂದ ಸ್ವಾಮೀಜಿ ಹಾಗೂ ವಕೀಲೆಯೊಬ್ಬರ ಮೇಲೆ ಹಲ್ಲೆ ಮಾಡಿ, ಕಾರ್​ನ್ನ ಜಖಂಗೊಳಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 16 ಜನರ ಬಂಧನ.

ಜಗಳೂರು‌ ದೊಡ್ಡ ಮಾರಿಕಾಂಬಾ ಜಾತ್ರೆ ವೇಳೆ ಯುವಕರ ಗುಂಪಿನಿಂದ ಸ್ವಾಮೀಜಿ, ವಕೀಲೆಯೊಬ್ಬರ ಮೇಲೆ ಹಲ್ಲೆ
ಪೊಲೀಸ್​ ಲಾಠಿ ಚಾರ್ಜ್​
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Apr 28, 2023 | 9:04 AM

Share

ದಾವಣಗೆರೆ: ಏಪ್ರಿಲ್​ 26ರಂದು ಜಗಳೂರು‌ ದೊಡ್ಡ ಮಾರಿಕಾಂಬಾ ಜಾತ್ರೆ ವೇಳೆ ಯುವಕರ ಗುಂಪಿನಿಂದ ಸ್ವಾಮೀಜಿ(Swamiji) ಹಾಗೂ ವಕೀಲೆಯೊಬ್ಬರ(Lawyer) ಮೇಲೆ ಹಲ್ಲೆ ಮಾಡಿ, ಕಾರ್​ನ್ನ ಜಖಂಗೊಳಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 16 ಜನರ ಬಂಧಿಸಲಾಗಿದೆ. ಇದೀಗ ಬಂಧನ ಖಂಡಿಸಿ ಠಾಣೆಗೆ ನುಗ್ಗಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ಅವರಿಗೆ ಲಾಠಿ ರುಚಿ ತೋರಿಸಿದ್ದಾರೆ. ಈ ವೇಳೆ ಹತ್ತಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು ಜಗಳೂರು ತಾಲೂಕಾ ಆಸ್ಪತ್ರೆಗೆ ಸೇರಿಸಲಾಗಿದೆ.

ಇನ್ನು ಏ.26 ರಂದು ದೊಡ್ಡ ಮಾರಿಕಾಂಬಾ ಜಾತ್ರೆಯನ್ನ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಜಗಳೂರು ಮಾರ್ಗವಾಗಿ ಹಾದು ಹೋಗುತ್ತಿದ್ದ ಸ್ವಾಮೀಜಿಯೊಬ್ಬರ ಮೇಲೆ ಹಲ್ಲೆ ಮಾಡಿ, ದುಡ್ಡು ಸಹ ಕಸಿದುಕೊಳ್ಳಲಾಗಿತ್ತು. ಇದರ ಜೊತೆಗೆ ಮಗುವನ್ನ ಆಸ್ಪತ್ರೆಗೆ ತೆಗೆದುಕೊಂಡು ಹೋಗುತ್ತಿದ್ದ ವಕೀಲೆಯ ಕಾರ್​ನ್ನ ಜಖಂ ಗೊಳಿಸಲಾಗಿತ್ತು. ಇದೇ ಪ್ರಕರಣಕ್ಕೆ ಇಂತಹವರ ವಿರುದ್ದ ಕ್ರಮ‌‌ಕೈಗೊಳ್ಳಲಾಗಿದೆ ಎಂದು ದಾವಣಗೆರೆ ಎಸ್ಪಿ ಡಾ. ಅರುಣ್ ಕೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:German Hangers: ಕಾಶಿ ವಿಶ್ವನಾಥ ದೇವಸ್ಥಾನ ಆವರಣಕ್ಕೆ ಇಷ್ಟರಲ್ಲೇ ಜರ್ಮನ್ ಹ್ಯಾಂಗರ್ ಹೊದಿಕೆ, ಭಕ್ತಾದಿಗಳಿಗೆ ಬಿಸಿಲಿನ ತಾಪದಿಂದ ಸಿಗಲಿದೆ ರಿಲೀಫ್!

ಏ.8ರಂದು ಥಾಣೆಯ ದೇವಸ್ಥಾನದ ಬಳಿ ಗಲಾಟೆ ಸೃಷ್ಟಿಸಿ, ಕಾನೂನು ಬಾಹಿರವಾಗಿ ಸಭೆ; 30 ಜನರ ಮೇಲೆ ಪ್ರಕರಣ ದಾಖಲು

ಥಾಣೆ/ಮಹಾರಾಷ್ಟ್ರ: ಹನುಮಾನ್​ ಜಯಂತಿಯಂದು ದೇವಸ್ಥಾನದಲ್ಲಿ ಸಭೆಯನ್ನ ಹಮ್ಮಿಕೊಳ್ಳಲಾಗಿತ್ತು. ದೇವಸ್ಥಾನವನ್ನ ನಿರ್ಮಿಸಿದ ಜಾಗದ ಕುರಿತು ವಿವಾದವಿದ್ದು, ಅದರ ಕುರಿತು ಸಭೆ ಮಾಡುವಾಗ ಗಲಾಟೆಯಾಗಿತ್ತು. ಈ ಕುರಿತು ಸೆಕ್ಷನ್​ 143(ಕಾನೂನು ಬಾಹಿರ ಸಭೆ), ಸೆಕ್ಷನ್ 447(ಕ್ರಿಮಿನಲ್​ ಅತಿಕ್ರಮಣ), ಸೆಕ್ಷನ್ 506 (ಕ್ರಿಮಿನಲ್​ ಬೆದರಿಕೆ) ಅಡಿಯಲ್ಲಿ 30 ಜನರ ವಿರುದ್ದ ಪ್ರಕರಣ ದಾಖಲಿಸಲಾಗಿತ್ತು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!