AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗಳೂರು‌ ದೊಡ್ಡ ಮಾರಿಕಾಂಬಾ ಜಾತ್ರೆ ವೇಳೆ ಯುವಕರ ಗುಂಪಿನಿಂದ ಸ್ವಾಮೀಜಿ, ವಕೀಲೆಯೊಬ್ಬರ ಮೇಲೆ ಹಲ್ಲೆ

ಏಪ್ರಿಲ್​ 26ರಂದು ಜಗಳೂರು‌ ದೊಡ್ಡ ಮಾರಿಕಾಂಬಾ ಜಾತ್ರೆ ವೇಳೆ ಯುವಕರ ಗುಂಪಿನಿಂದ ಸ್ವಾಮೀಜಿ ಹಾಗೂ ವಕೀಲೆಯೊಬ್ಬರ ಮೇಲೆ ಹಲ್ಲೆ ಮಾಡಿ, ಕಾರ್​ನ್ನ ಜಖಂಗೊಳಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 16 ಜನರ ಬಂಧನ.

ಜಗಳೂರು‌ ದೊಡ್ಡ ಮಾರಿಕಾಂಬಾ ಜಾತ್ರೆ ವೇಳೆ ಯುವಕರ ಗುಂಪಿನಿಂದ ಸ್ವಾಮೀಜಿ, ವಕೀಲೆಯೊಬ್ಬರ ಮೇಲೆ ಹಲ್ಲೆ
ಪೊಲೀಸ್​ ಲಾಠಿ ಚಾರ್ಜ್​
ಕಿರಣ್ ಹನುಮಂತ್​ ಮಾದಾರ್
|

Updated on: Apr 28, 2023 | 9:04 AM

Share

ದಾವಣಗೆರೆ: ಏಪ್ರಿಲ್​ 26ರಂದು ಜಗಳೂರು‌ ದೊಡ್ಡ ಮಾರಿಕಾಂಬಾ ಜಾತ್ರೆ ವೇಳೆ ಯುವಕರ ಗುಂಪಿನಿಂದ ಸ್ವಾಮೀಜಿ(Swamiji) ಹಾಗೂ ವಕೀಲೆಯೊಬ್ಬರ(Lawyer) ಮೇಲೆ ಹಲ್ಲೆ ಮಾಡಿ, ಕಾರ್​ನ್ನ ಜಖಂಗೊಳಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 16 ಜನರ ಬಂಧಿಸಲಾಗಿದೆ. ಇದೀಗ ಬಂಧನ ಖಂಡಿಸಿ ಠಾಣೆಗೆ ನುಗ್ಗಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ಅವರಿಗೆ ಲಾಠಿ ರುಚಿ ತೋರಿಸಿದ್ದಾರೆ. ಈ ವೇಳೆ ಹತ್ತಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು ಜಗಳೂರು ತಾಲೂಕಾ ಆಸ್ಪತ್ರೆಗೆ ಸೇರಿಸಲಾಗಿದೆ.

ಇನ್ನು ಏ.26 ರಂದು ದೊಡ್ಡ ಮಾರಿಕಾಂಬಾ ಜಾತ್ರೆಯನ್ನ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಜಗಳೂರು ಮಾರ್ಗವಾಗಿ ಹಾದು ಹೋಗುತ್ತಿದ್ದ ಸ್ವಾಮೀಜಿಯೊಬ್ಬರ ಮೇಲೆ ಹಲ್ಲೆ ಮಾಡಿ, ದುಡ್ಡು ಸಹ ಕಸಿದುಕೊಳ್ಳಲಾಗಿತ್ತು. ಇದರ ಜೊತೆಗೆ ಮಗುವನ್ನ ಆಸ್ಪತ್ರೆಗೆ ತೆಗೆದುಕೊಂಡು ಹೋಗುತ್ತಿದ್ದ ವಕೀಲೆಯ ಕಾರ್​ನ್ನ ಜಖಂ ಗೊಳಿಸಲಾಗಿತ್ತು. ಇದೇ ಪ್ರಕರಣಕ್ಕೆ ಇಂತಹವರ ವಿರುದ್ದ ಕ್ರಮ‌‌ಕೈಗೊಳ್ಳಲಾಗಿದೆ ಎಂದು ದಾವಣಗೆರೆ ಎಸ್ಪಿ ಡಾ. ಅರುಣ್ ಕೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:German Hangers: ಕಾಶಿ ವಿಶ್ವನಾಥ ದೇವಸ್ಥಾನ ಆವರಣಕ್ಕೆ ಇಷ್ಟರಲ್ಲೇ ಜರ್ಮನ್ ಹ್ಯಾಂಗರ್ ಹೊದಿಕೆ, ಭಕ್ತಾದಿಗಳಿಗೆ ಬಿಸಿಲಿನ ತಾಪದಿಂದ ಸಿಗಲಿದೆ ರಿಲೀಫ್!

ಏ.8ರಂದು ಥಾಣೆಯ ದೇವಸ್ಥಾನದ ಬಳಿ ಗಲಾಟೆ ಸೃಷ್ಟಿಸಿ, ಕಾನೂನು ಬಾಹಿರವಾಗಿ ಸಭೆ; 30 ಜನರ ಮೇಲೆ ಪ್ರಕರಣ ದಾಖಲು

ಥಾಣೆ/ಮಹಾರಾಷ್ಟ್ರ: ಹನುಮಾನ್​ ಜಯಂತಿಯಂದು ದೇವಸ್ಥಾನದಲ್ಲಿ ಸಭೆಯನ್ನ ಹಮ್ಮಿಕೊಳ್ಳಲಾಗಿತ್ತು. ದೇವಸ್ಥಾನವನ್ನ ನಿರ್ಮಿಸಿದ ಜಾಗದ ಕುರಿತು ವಿವಾದವಿದ್ದು, ಅದರ ಕುರಿತು ಸಭೆ ಮಾಡುವಾಗ ಗಲಾಟೆಯಾಗಿತ್ತು. ಈ ಕುರಿತು ಸೆಕ್ಷನ್​ 143(ಕಾನೂನು ಬಾಹಿರ ಸಭೆ), ಸೆಕ್ಷನ್ 447(ಕ್ರಿಮಿನಲ್​ ಅತಿಕ್ರಮಣ), ಸೆಕ್ಷನ್ 506 (ಕ್ರಿಮಿನಲ್​ ಬೆದರಿಕೆ) ಅಡಿಯಲ್ಲಿ 30 ಜನರ ವಿರುದ್ದ ಪ್ರಕರಣ ದಾಖಲಿಸಲಾಗಿತ್ತು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?