AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗಳೂರು‌ ದೊಡ್ಡ ಮಾರಿಕಾಂಬಾ ಜಾತ್ರೆ ವೇಳೆ ಯುವಕರ ಗುಂಪಿನಿಂದ ಸ್ವಾಮೀಜಿ, ವಕೀಲೆಯೊಬ್ಬರ ಮೇಲೆ ಹಲ್ಲೆ

ಏಪ್ರಿಲ್​ 26ರಂದು ಜಗಳೂರು‌ ದೊಡ್ಡ ಮಾರಿಕಾಂಬಾ ಜಾತ್ರೆ ವೇಳೆ ಯುವಕರ ಗುಂಪಿನಿಂದ ಸ್ವಾಮೀಜಿ ಹಾಗೂ ವಕೀಲೆಯೊಬ್ಬರ ಮೇಲೆ ಹಲ್ಲೆ ಮಾಡಿ, ಕಾರ್​ನ್ನ ಜಖಂಗೊಳಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 16 ಜನರ ಬಂಧನ.

ಜಗಳೂರು‌ ದೊಡ್ಡ ಮಾರಿಕಾಂಬಾ ಜಾತ್ರೆ ವೇಳೆ ಯುವಕರ ಗುಂಪಿನಿಂದ ಸ್ವಾಮೀಜಿ, ವಕೀಲೆಯೊಬ್ಬರ ಮೇಲೆ ಹಲ್ಲೆ
ಪೊಲೀಸ್​ ಲಾಠಿ ಚಾರ್ಜ್​
Follow us
ಕಿರಣ್ ಹನುಮಂತ್​ ಮಾದಾರ್
|

Updated on: Apr 28, 2023 | 9:04 AM

ದಾವಣಗೆರೆ: ಏಪ್ರಿಲ್​ 26ರಂದು ಜಗಳೂರು‌ ದೊಡ್ಡ ಮಾರಿಕಾಂಬಾ ಜಾತ್ರೆ ವೇಳೆ ಯುವಕರ ಗುಂಪಿನಿಂದ ಸ್ವಾಮೀಜಿ(Swamiji) ಹಾಗೂ ವಕೀಲೆಯೊಬ್ಬರ(Lawyer) ಮೇಲೆ ಹಲ್ಲೆ ಮಾಡಿ, ಕಾರ್​ನ್ನ ಜಖಂಗೊಳಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 16 ಜನರ ಬಂಧಿಸಲಾಗಿದೆ. ಇದೀಗ ಬಂಧನ ಖಂಡಿಸಿ ಠಾಣೆಗೆ ನುಗ್ಗಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ಅವರಿಗೆ ಲಾಠಿ ರುಚಿ ತೋರಿಸಿದ್ದಾರೆ. ಈ ವೇಳೆ ಹತ್ತಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು ಜಗಳೂರು ತಾಲೂಕಾ ಆಸ್ಪತ್ರೆಗೆ ಸೇರಿಸಲಾಗಿದೆ.

ಇನ್ನು ಏ.26 ರಂದು ದೊಡ್ಡ ಮಾರಿಕಾಂಬಾ ಜಾತ್ರೆಯನ್ನ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಜಗಳೂರು ಮಾರ್ಗವಾಗಿ ಹಾದು ಹೋಗುತ್ತಿದ್ದ ಸ್ವಾಮೀಜಿಯೊಬ್ಬರ ಮೇಲೆ ಹಲ್ಲೆ ಮಾಡಿ, ದುಡ್ಡು ಸಹ ಕಸಿದುಕೊಳ್ಳಲಾಗಿತ್ತು. ಇದರ ಜೊತೆಗೆ ಮಗುವನ್ನ ಆಸ್ಪತ್ರೆಗೆ ತೆಗೆದುಕೊಂಡು ಹೋಗುತ್ತಿದ್ದ ವಕೀಲೆಯ ಕಾರ್​ನ್ನ ಜಖಂ ಗೊಳಿಸಲಾಗಿತ್ತು. ಇದೇ ಪ್ರಕರಣಕ್ಕೆ ಇಂತಹವರ ವಿರುದ್ದ ಕ್ರಮ‌‌ಕೈಗೊಳ್ಳಲಾಗಿದೆ ಎಂದು ದಾವಣಗೆರೆ ಎಸ್ಪಿ ಡಾ. ಅರುಣ್ ಕೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:German Hangers: ಕಾಶಿ ವಿಶ್ವನಾಥ ದೇವಸ್ಥಾನ ಆವರಣಕ್ಕೆ ಇಷ್ಟರಲ್ಲೇ ಜರ್ಮನ್ ಹ್ಯಾಂಗರ್ ಹೊದಿಕೆ, ಭಕ್ತಾದಿಗಳಿಗೆ ಬಿಸಿಲಿನ ತಾಪದಿಂದ ಸಿಗಲಿದೆ ರಿಲೀಫ್!

ಏ.8ರಂದು ಥಾಣೆಯ ದೇವಸ್ಥಾನದ ಬಳಿ ಗಲಾಟೆ ಸೃಷ್ಟಿಸಿ, ಕಾನೂನು ಬಾಹಿರವಾಗಿ ಸಭೆ; 30 ಜನರ ಮೇಲೆ ಪ್ರಕರಣ ದಾಖಲು

ಥಾಣೆ/ಮಹಾರಾಷ್ಟ್ರ: ಹನುಮಾನ್​ ಜಯಂತಿಯಂದು ದೇವಸ್ಥಾನದಲ್ಲಿ ಸಭೆಯನ್ನ ಹಮ್ಮಿಕೊಳ್ಳಲಾಗಿತ್ತು. ದೇವಸ್ಥಾನವನ್ನ ನಿರ್ಮಿಸಿದ ಜಾಗದ ಕುರಿತು ವಿವಾದವಿದ್ದು, ಅದರ ಕುರಿತು ಸಭೆ ಮಾಡುವಾಗ ಗಲಾಟೆಯಾಗಿತ್ತು. ಈ ಕುರಿತು ಸೆಕ್ಷನ್​ 143(ಕಾನೂನು ಬಾಹಿರ ಸಭೆ), ಸೆಕ್ಷನ್ 447(ಕ್ರಿಮಿನಲ್​ ಅತಿಕ್ರಮಣ), ಸೆಕ್ಷನ್ 506 (ಕ್ರಿಮಿನಲ್​ ಬೆದರಿಕೆ) ಅಡಿಯಲ್ಲಿ 30 ಜನರ ವಿರುದ್ದ ಪ್ರಕರಣ ದಾಖಲಿಸಲಾಗಿತ್ತು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮೂಲ ನಕ್ಷತ್ರದಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ನೋಡಿ
ಮೂಲ ನಕ್ಷತ್ರದಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ನೋಡಿ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು