AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲ ಹೊರುವ ಪದ್ಧತಿ ಇನ್ನೂ ಇದೆ, ಮತ್ತೆ ಹೇಗೆ ಸ್ವಚ್ಛ ಭಾರತ್ ಎಂದು ಮಾತಾಡುತ್ತಾರೆ: ಬರಗೂರು ರಾಮಚಂದ್ರಪ್ಪ ಆಕ್ರೋಶ

ಈ ದೇಶದ ಉದ್ಯಮಿಗಳ ಆದಾಯ ಶೇ. 35 ರಷ್ಟು ಹೆಚ್ಚಾಗಿದೆ. ಕೊರೊನಾ ಕಾಲದಲ್ಲಿ ಸಹ ದುಡ್ಡು ಗಳಿಸಿದ್ದಾರೆ. ಅಂದರೆ ತಿಳಿದುಕೊಳ್ಳಿ ಇವರು ಏನು ಮಾಡಿರಬೇಕು. ಈಗ ನನಗೆ ಸಂಶಯ ಬರುತ್ತಿದೆ. ವಿಧಾನಸಭೆಯಲ್ಲಿ ಮಠವಿದೇಯೋ ಅಥವಾ ಮಠವಿದೇಯೇ ವಿಧಾನ ಸಭೆ ಇದೆಯೋ ಎಂದು ಬರಗೂರು ರಾಮಚಂದ್ರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.

ಮಲ ಹೊರುವ ಪದ್ಧತಿ ಇನ್ನೂ ಇದೆ, ಮತ್ತೆ ಹೇಗೆ ಸ್ವಚ್ಛ ಭಾರತ್ ಎಂದು ಮಾತಾಡುತ್ತಾರೆ: ಬರಗೂರು ರಾಮಚಂದ್ರಪ್ಪ ಆಕ್ರೋಶ
ಬರಗೂರು ರಾಮಚಂದ್ರಪ್ಪ
TV9 Web
| Updated By: preethi shettigar|

Updated on: Mar 18, 2022 | 3:50 PM

Share

ದಾವಣಗೆರೆ: ದೇಶದಲ್ಲಿ ಈಗಲೂ 1.78 ಕೋಟಿ ಜನ ಮಲ ಹೊರುವ ಪದ್ಧತಿಯಲ್ಲಿದ್ದಾರೆ. ಎಂಟು ಕೋಟಿ ಜನ ಮಲವನ್ನು ವಾಹನದಲ್ಲಿ(vehicle) ಬೇರೆ ಕಡೆ ಸಾಗಿಸುತ್ತಾರೆ. ಪ್ರತಿ ಐದು ದಿನಕ್ಕೊಮ್ಮ ಪೌರ ಕಾರ್ಮಿಕ  ಸಾವನ್ನಪ್ಪುತ್ತಿದ್ದಾನೆ. ಇಂತಹ ಪರಿಸ್ಥಿತಿಯಲ್ಲಿ ಅದು ಹೇಗೆ ಸ್ವಚ್ಛ ಭಾರತ್(swachh barath)  ಅಂತಾ ಮಾತಾಡುತ್ತಾರೆ ಎಂದು ದಾವಣಗೆರೆ ನಗರದ ಶಾಮನೂರು ಶಿವಶಂಕರಪ್ಪ ಸಭಾಂಗಣದಲ್ಲಿ ನಡೆದ ದಲಿತ ಸಮಾವೇಶದಲ್ಲಿ ಸಾಹಿತಿ ಬರಗೂರು ರಾಮಚಂದ್ರಪ್ಪ(Baraguru Ramachandrappa) ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಳಿಕ ಮಾತನಾಡಿದ ಅವರು, ಕಳೆದ 45 ವರ್ಷಗಳಲ್ಲಿ ಕಂಡು ಅರಿಯದ ನಿರುದ್ಯೋಗ ದೇಶದಲ್ಲಿದೆ. ಕೊರೊನಾ ಸಂಕಷ್ಟದ ಕಾಲದಲ್ಲಿ 1.47 ಕೋಟಿ ಜನ ಉದ್ಯೋಗ ಕಳೆದುಕೊಂಡಿದ್ದಾರೆ. ಆದರೆ ಈ ದೇಶದ ಉದ್ಯಮಿಗಳ ಆದಾಯ ಶೇ. 35 ರಷ್ಟು ಹೆಚ್ಚಾಗಿದೆ. ಕೊರೊನಾ ಕಾಲದಲ್ಲಿ ಸಹ ದುಡ್ಡು ಗಳಿಸಿದ್ದಾರೆ. ಅಂದರೆ ತಿಳಿದುಕೊಳ್ಳಿ ಇವರು ಏನು ಮಾಡಿರಬೇಕು. ಈಗ ನನಗೆ ಸಂಶಯ ಬರುತ್ತಿದೆ. ವಿಧಾನಸಭೆಯಲ್ಲಿ ಮಠವಿದೇಯೋ ಅಥವಾ ಮಠವಿದೇಯೇ ವಿಧಾನ ಸಭೆ ಇದೆಯೋ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಎಕ ಸಂಸ್ಕೃತಿ, ಎಕ ವ್ಯಕ್ತಿ, ಎಕ ಧರ್ಮ ಕೇಂದ್ರಿತ ವಾದ ಮುನ್ನೆಲೆಗೆ ಬರುತ್ತಿದೆ‌. ಆದರೆ ಇದು ಬಹು ಸಂಸ್ಕೃತಿ ದೇಶ. ಎಂತಹ ಇಂದಿರಾ ಗಾಂಧಿಯನ್ನೇ ಈ ದೇಶದಲ್ಲಿ ಸೋಲಿಸಲಾಗಿದೆ. ಹೀಗಾಗಿ ಎಕ ಧರ್ಮ, ಎಕ ವ್ಯಕ್ತಿ, ಸಿದ್ಧಾಂತ ಇಲ್ಲಿ ನಡೆಯಲ್ಲ ಎಂದು ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ.

ಇದನ್ನೂ ಓದಿ:

B Sriramulu: ಬಳ್ಳಾರಿ ಸ್ಮಶಾನದಲ್ಲಿ ಸಚಿವ ಶ್ರೀರಾಮುಲು ಸ್ವಚ್ಛತಾ ಕಾರ್ಯ, 30 ಸ್ಮಶಾನಗಳ ಅಭಿವೃದ್ಧಿಗೆ ಸಂಕಲ್ಪ

ಬೆಂಗಳೂರು: ರಸ್ತೆ ಗುಂಡಿಗೆ ಬಿದ್ದು ಮತ್ತೊಂದು ಜೀವ ಬಲಿ; ಜಲಮಂಡಳಿಯ ನಿರ್ಲಕ್ಷ್ಯವೇ ಕಾರಣ ಎಂದು ಆಕ್ರೋಶ

Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ
ನಿಮಗಿಂತ ಹೆಚ್ಚೇ ವಿದ್ಯಾವಂತ; ಬಿಜೆಪಿ ಎಂಎಲ್‌ಸಿ ಮಗನಿಗೆ ಪೊಲೀಸ್ ಕ್ಲಾಸ್
ನಿಮಗಿಂತ ಹೆಚ್ಚೇ ವಿದ್ಯಾವಂತ; ಬಿಜೆಪಿ ಎಂಎಲ್‌ಸಿ ಮಗನಿಗೆ ಪೊಲೀಸ್ ಕ್ಲಾಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ಏನು?
ವಿಷ್ಣುವರ್ಧನ್ ಸಮಾಧಿ ನೆಲಸಮ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ಏನು?
ಸೋರುತಿಹುದು ಸಾರಿಗೆ ಬಸ್ ಮೇಲ್ಚಾವಣಿ, ಛತ್ರಿ ಹಿಡಿದು ಕುಳಿತ ಪ್ರಯಾಣಿಕ
ಸೋರುತಿಹುದು ಸಾರಿಗೆ ಬಸ್ ಮೇಲ್ಚಾವಣಿ, ಛತ್ರಿ ಹಿಡಿದು ಕುಳಿತ ಪ್ರಯಾಣಿಕ
ವಿಷ್ಣುವರ್ಧನ್ ಸಮಾಧಿ ಬಗ್ಗೆ ಅಂಬಿ ಮನೆಯಲ್ಲಿ ಸಭೆ ನಡೆದಾಗ ಏನೆಲ್ಲ ಆಯ್ತು?
ವಿಷ್ಣುವರ್ಧನ್ ಸಮಾಧಿ ಬಗ್ಗೆ ಅಂಬಿ ಮನೆಯಲ್ಲಿ ಸಭೆ ನಡೆದಾಗ ಏನೆಲ್ಲ ಆಯ್ತು?
ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಕುಟುಂಬ ಒಪ್ಪಿದ್ದೇಕೆ?
ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಕುಟುಂಬ ಒಪ್ಪಿದ್ದೇಕೆ?
ಕಾಂಗ್ರೆಸ್ ನಾಯಕರಿಗೆ ಸುಧಾಕರ್ ಏಳ್ಗೆ ಸಹಿಸಲಾಗುತ್ತಿಲ್ಲ: ವಿಜಯೇಂದ್ರ
ಕಾಂಗ್ರೆಸ್ ನಾಯಕರಿಗೆ ಸುಧಾಕರ್ ಏಳ್ಗೆ ಸಹಿಸಲಾಗುತ್ತಿಲ್ಲ: ವಿಜಯೇಂದ್ರ
ಸಿಎಂ, ಡಿಸಿಎಂ ಮತ್ತು ಹೆಚ್​ಎಂ ನಾಡಿನ ಬೇಷರತ್ ಕ್ಷಮೆ ಕೇಳಬೇಕು: ಸುರೇಶ್
ಸಿಎಂ, ಡಿಸಿಎಂ ಮತ್ತು ಹೆಚ್​ಎಂ ನಾಡಿನ ಬೇಷರತ್ ಕ್ಷಮೆ ಕೇಳಬೇಕು: ಸುರೇಶ್