AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲ ಹೊರುವ ಪದ್ಧತಿ ಇನ್ನೂ ಇದೆ, ಮತ್ತೆ ಹೇಗೆ ಸ್ವಚ್ಛ ಭಾರತ್ ಎಂದು ಮಾತಾಡುತ್ತಾರೆ: ಬರಗೂರು ರಾಮಚಂದ್ರಪ್ಪ ಆಕ್ರೋಶ

ಈ ದೇಶದ ಉದ್ಯಮಿಗಳ ಆದಾಯ ಶೇ. 35 ರಷ್ಟು ಹೆಚ್ಚಾಗಿದೆ. ಕೊರೊನಾ ಕಾಲದಲ್ಲಿ ಸಹ ದುಡ್ಡು ಗಳಿಸಿದ್ದಾರೆ. ಅಂದರೆ ತಿಳಿದುಕೊಳ್ಳಿ ಇವರು ಏನು ಮಾಡಿರಬೇಕು. ಈಗ ನನಗೆ ಸಂಶಯ ಬರುತ್ತಿದೆ. ವಿಧಾನಸಭೆಯಲ್ಲಿ ಮಠವಿದೇಯೋ ಅಥವಾ ಮಠವಿದೇಯೇ ವಿಧಾನ ಸಭೆ ಇದೆಯೋ ಎಂದು ಬರಗೂರು ರಾಮಚಂದ್ರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.

ಮಲ ಹೊರುವ ಪದ್ಧತಿ ಇನ್ನೂ ಇದೆ, ಮತ್ತೆ ಹೇಗೆ ಸ್ವಚ್ಛ ಭಾರತ್ ಎಂದು ಮಾತಾಡುತ್ತಾರೆ: ಬರಗೂರು ರಾಮಚಂದ್ರಪ್ಪ ಆಕ್ರೋಶ
ಬರಗೂರು ರಾಮಚಂದ್ರಪ್ಪ
Follow us
TV9 Web
| Updated By: preethi shettigar

Updated on: Mar 18, 2022 | 3:50 PM

ದಾವಣಗೆರೆ: ದೇಶದಲ್ಲಿ ಈಗಲೂ 1.78 ಕೋಟಿ ಜನ ಮಲ ಹೊರುವ ಪದ್ಧತಿಯಲ್ಲಿದ್ದಾರೆ. ಎಂಟು ಕೋಟಿ ಜನ ಮಲವನ್ನು ವಾಹನದಲ್ಲಿ(vehicle) ಬೇರೆ ಕಡೆ ಸಾಗಿಸುತ್ತಾರೆ. ಪ್ರತಿ ಐದು ದಿನಕ್ಕೊಮ್ಮ ಪೌರ ಕಾರ್ಮಿಕ  ಸಾವನ್ನಪ್ಪುತ್ತಿದ್ದಾನೆ. ಇಂತಹ ಪರಿಸ್ಥಿತಿಯಲ್ಲಿ ಅದು ಹೇಗೆ ಸ್ವಚ್ಛ ಭಾರತ್(swachh barath)  ಅಂತಾ ಮಾತಾಡುತ್ತಾರೆ ಎಂದು ದಾವಣಗೆರೆ ನಗರದ ಶಾಮನೂರು ಶಿವಶಂಕರಪ್ಪ ಸಭಾಂಗಣದಲ್ಲಿ ನಡೆದ ದಲಿತ ಸಮಾವೇಶದಲ್ಲಿ ಸಾಹಿತಿ ಬರಗೂರು ರಾಮಚಂದ್ರಪ್ಪ(Baraguru Ramachandrappa) ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಳಿಕ ಮಾತನಾಡಿದ ಅವರು, ಕಳೆದ 45 ವರ್ಷಗಳಲ್ಲಿ ಕಂಡು ಅರಿಯದ ನಿರುದ್ಯೋಗ ದೇಶದಲ್ಲಿದೆ. ಕೊರೊನಾ ಸಂಕಷ್ಟದ ಕಾಲದಲ್ಲಿ 1.47 ಕೋಟಿ ಜನ ಉದ್ಯೋಗ ಕಳೆದುಕೊಂಡಿದ್ದಾರೆ. ಆದರೆ ಈ ದೇಶದ ಉದ್ಯಮಿಗಳ ಆದಾಯ ಶೇ. 35 ರಷ್ಟು ಹೆಚ್ಚಾಗಿದೆ. ಕೊರೊನಾ ಕಾಲದಲ್ಲಿ ಸಹ ದುಡ್ಡು ಗಳಿಸಿದ್ದಾರೆ. ಅಂದರೆ ತಿಳಿದುಕೊಳ್ಳಿ ಇವರು ಏನು ಮಾಡಿರಬೇಕು. ಈಗ ನನಗೆ ಸಂಶಯ ಬರುತ್ತಿದೆ. ವಿಧಾನಸಭೆಯಲ್ಲಿ ಮಠವಿದೇಯೋ ಅಥವಾ ಮಠವಿದೇಯೇ ವಿಧಾನ ಸಭೆ ಇದೆಯೋ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಎಕ ಸಂಸ್ಕೃತಿ, ಎಕ ವ್ಯಕ್ತಿ, ಎಕ ಧರ್ಮ ಕೇಂದ್ರಿತ ವಾದ ಮುನ್ನೆಲೆಗೆ ಬರುತ್ತಿದೆ‌. ಆದರೆ ಇದು ಬಹು ಸಂಸ್ಕೃತಿ ದೇಶ. ಎಂತಹ ಇಂದಿರಾ ಗಾಂಧಿಯನ್ನೇ ಈ ದೇಶದಲ್ಲಿ ಸೋಲಿಸಲಾಗಿದೆ. ಹೀಗಾಗಿ ಎಕ ಧರ್ಮ, ಎಕ ವ್ಯಕ್ತಿ, ಸಿದ್ಧಾಂತ ಇಲ್ಲಿ ನಡೆಯಲ್ಲ ಎಂದು ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ.

ಇದನ್ನೂ ಓದಿ:

B Sriramulu: ಬಳ್ಳಾರಿ ಸ್ಮಶಾನದಲ್ಲಿ ಸಚಿವ ಶ್ರೀರಾಮುಲು ಸ್ವಚ್ಛತಾ ಕಾರ್ಯ, 30 ಸ್ಮಶಾನಗಳ ಅಭಿವೃದ್ಧಿಗೆ ಸಂಕಲ್ಪ

ಬೆಂಗಳೂರು: ರಸ್ತೆ ಗುಂಡಿಗೆ ಬಿದ್ದು ಮತ್ತೊಂದು ಜೀವ ಬಲಿ; ಜಲಮಂಡಳಿಯ ನಿರ್ಲಕ್ಷ್ಯವೇ ಕಾರಣ ಎಂದು ಆಕ್ರೋಶ

ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ