AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆಯಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ!

ದಾವಣಗೆರೆಯ ಭರತ್ ಕಾಲೋನಿಯಲ್ಲಿ 35 ವರ್ಷದ ಕೃಷ್ಣ ನಾಯ್ಕ್, ಹೆಂಡತಿ ಸುಮ ಮತ್ತು ಆರು ವರ್ಷದ ಮಗು ದೃವ ಆತ್ಮಹತ್ಯಗೆ ಶರಣಾಗಿದ್ದಾರೆ.

ದಾವಣಗೆರೆಯಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ!
ಆತ್ಮಹತ್ಯೆ ಮಾಡಿಕೊಂಡ ಕುಟುಂಬದ ಮನೆ ಮುಂದೆ ಜನರು ಸೇರಿದ್ದಾರೆ
TV9 Web
| Edited By: |

Updated on:Sep 20, 2021 | 10:25 AM

Share

ದಾವಣಗೆರೆ: ಇತ್ತೀಚೆಗೆ ಕುಟುಂಬದ ಸದಸ್ಯರು ಒಟ್ಟಿಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಪ್ರಕರಣ ಮಾಸುವ ಮುನ್ನವೇ ದಾವಣಗೆರೆಯಲ್ಲಿ ಒಂದೇ ಕುಟುಂಬದ ಮೂವರು ಸದ್ಯಸ್ಯರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ. ದಾವಣಗೆರೆಯ ಭರತ್ ಕಾಲೋನಿಯಲ್ಲಿ 35 ವರ್ಷದ ಕೃಷ್ಣಾ ನಾಯ್ಕ್, ಹೆಂಡತಿ ಸುಮಾ ಮತ್ತು ಆರು ವರ್ಷದ ಮಗು ದೃವ ಆತ್ಮಹತ್ಯಗೆ ಶರಣಾಗಿದ್ದಾರೆ. ಮಗು ಮತ್ತು ತನ್ನ ಹೆಂಡತಿಗೆ ವಿಷ ಕುಡಿಸಿ ಕೃಷ್ಣಾ ನಾಯ್ಕ್ ನೇಣು ಹಾಕಿಕೊಂಡಿದ್ದಾರೆ ಎಂಬ ಶಂಕೆಯೂ ವ್ಯಕ್ತವಾಗಿದೆ.  ಆರ್​ಎಂಸಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಕೃಷ್ಣಾ ನಾಯ್ಕ್ ಲಾರಿ ಚಾಲಕನಾಗಿದ್ದ. ಪತ್ನಿ ಸುಮಾ ಅನಾರೋಗ್ಯದಿಂದ ಬಳಲುತ್ತಿದ್ದಳು.‌ ಹೀಗಾಗಿ ಆಸ್ಪತ್ರೆಗೆ ಅಲೆದಾಡುತ್ತಿದ್ದ. ಜೊತೆಗೆ ಖರ್ಚು ವೆಚ್ಚವು ಬಹಳ ಆಗಿತ್ತು. ಇದಕ್ಕಾಗಿ ಆತ್ಮಹತ್ಯೆಗೆ ಶರಣಾಗಿರುವ ಅನುಮಾನ ಮೂಡಿದೆ.

ಕೃಷ್ಣಾ ನಾಯ್ಕ್​ ಖಾಸಗಿ ಫ್ಯಾಕ್ಟರಿಯಲ್ಲಿ ಲಾರಿ ಚಾಲಕನಾಗಿದ್ದ. ನಾಲ್ಕು ತಿಂಗಳ ಹಿಂದೆ ಕೆಲಸದಿಂದ ತೆಗೆದು ಹಾಕಿದ್ದರು. ಕುಟುಂಬ ಆರ್ಥಿಕ ಸಂಕಷ್ಟದಲ್ಲಿತ್ತು. ಮೇಲಾಗಿ ಫ್ಯಾಕ್ಟರಿಯಿಂದ ಪರಿಹಾರ ಸಹ ನೀಡಿರಲಿಲ್ಲ.

ಇದನ್ನೂ ಓದಿ

ತರಬೇತಿಗೆ ಬಾರದೆ ಸತಾಯಿಸುತ್ತಿದ್ದ ಎಂದು ಹಾಕಿ ಸ್ಟಿಕ್‌ನಿಂದ ಹಲ್ಲೆ ಮಾಡಿದ ಕೋಚ್, ವಿದ್ಯಾರ್ಥಿ ಕೈಮುರಿತ

ಕೌಟುಂಬಿಕ ಕಲಹ: ಅಣ್ಣನಿಂದಲೇ ತಮ್ಮನ ಕೊಲೆ; ಪೊಲೀಸರೆದುರು ತಪ್ಪೊಪ್ಪಿಗೆ

(Three members of the same family have committed suicide in Davanagere)

Published On - 9:08 am, Mon, 20 September 21

Follow Us
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್