AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಯಗೊಂಡ ಬಾಲಕನಿಗೆ ಚಿಕಿತ್ಸೆ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ: ಎಸ್​ಪಿ ಸಿ.ಬಿ.ರಿಷ್ಯಂತ್ ಸ್ಪಷ್ಟನೆ

ಘಟನೆಯಲ್ಲಿ ಗಾಯಗೊಂಡ ಬಾಲಕನಿಗೆ ಚಿಕಿತ್ಸೆ ಕೊಡಿಸಲಾಗುವುದು. ಜೊತೆಗೆ ಘಟನೆಗೆ ಸಂಬಂಧಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿಬಿ ರಿಷ್ಯಂತ್ ಸ್ಪಷ್ಟಪಡಿಸಿದ್ದಾರೆ.

ಗಾಯಗೊಂಡ ಬಾಲಕನಿಗೆ ಚಿಕಿತ್ಸೆ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ: ಎಸ್​ಪಿ ಸಿ.ಬಿ.ರಿಷ್ಯಂತ್ ಸ್ಪಷ್ಟನೆ
ಗಾಯಗೊಂಡ ಬಾಲಕ
TV9 Web
| Edited By: |

Updated on:Oct 17, 2021 | 1:03 PM

Share

ದಾವಣಗೆರೆ: ನಿನ್ನೆ (ಅಕ್ಟೋಬರ್ 16) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗ್ರಾಮ ವಾಸ್ತವ್ಯ ಉದ್ಘಾಟನಾ ಸಮಾರಂಭದ ಕಾರ್ಯಕ್ರಮಕ್ಕೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕುಂದೂರು ಗ್ರಾಮಕ್ಕೆ ಆಗಮಿಸಿದ್ದರು. ಈ ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಬಂದೋಬಸ್ತ್ ಕರ್ತವ್ಯ ನಿರ್ವಶಿಸುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬರ ಬ್ಯಾರೆಟ್ ಕ್ಯಾಪ್​ನಲ್ಲಿನ ಪಿನ್ನೊಂದು ಬಾಲಕ ನಿತೀನ್ ಎಂಬಾತನಿಗೆ ತಾಗಿದ್ದು, ಗಾಯವಾಗಿ ರಕ್ತ ಸುರಿದಿತ್ತು. ಈ ಘಟನೆಯಲ್ಲಿ ಗಾಯಗೊಂಡ ಬಾಲಕನಿಗೆ ಚಿಕಿತ್ಸೆ ಕೊಡಿಸಲಾಗುವುದು. ಜೊತೆಗೆ ಘಟನೆಗೆ ಸಂಬಂಧಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್ ಸ್ಪಷ್ಟಪಡಿಸಿದ್ದಾರೆ.

ಬಂದೋಬಸ್ತ ವೇಳೆ ಬಾಲಕನಿಗೆ ಗಾಯವಾಗಿದ್ದು, ಪೊಲೀಸರು ಬಾಲಕನ ಮೇಲೆ ಯಾವುದೇ ಹಲ್ಲೆ ಮಾಡಿರುವುದಿಲ್ಲ. ಆದರೆ ಕೆಲವೊಂದು ಮಾಧ್ಯಮಗಳಲ್ಲಿ ಸದರಿ ಘಟನೆಯನ್ನು ಬೇರೆ ಬೇರೆ ರೀತಿಯಾಗಿ ಬಿಂಬಿಸಿರುತ್ತಾರೆ. ಮಾಧ್ಯಮಗಳಲ್ಲಿ ಬಿಂಬಿಸುತ್ತಿರುವ ರೀತಿಯಲ್ಲಿ ಯಾವುದೇ ಘಟನೆ ಸಂಭಾವಿಸಿರುವುದಿಲ್ಲ. ಸದರಿ ಘಟನೆ ಕೇವಲ ಆಕಸ್ಮಿಕವಾಗಿ ಘಟಿಸಿರುವುದೇ ವಿನಃ ಬೇರೆ ಯಾವುದೇ ದುರುದ್ದೇಶದಿಂದ ಅಲ್ಲ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಸ್​ಪಿ ಸಿ.ಬಿ.ರಿಷ್ಯಂತ್ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಮಂಗಳೂರಿನ ಆಸ್ಪತ್ರೆಗೆ ದಾಖಲಾದ ಯುವಕನಿಗೆ ನಿಫಾ ಲಕ್ಷಣ! ವರದಿಗೆ ಕಾಯುತ್ತಿರುವ ಆರೋಗ್ಯ ಇಲಾಖೆ

ಆಸ್ಪತ್ರೆ ಕಾಂಪೌಂಡ್ ಒತ್ತುವರಿ ತೆರವಿಗೆ ಹೋಗಿದ್ದ ಪಿಡಿಓ ಮೇಲೆ ಹಲ್ಲೆ; ಬಾಲಚಂದ್ರ ಜಾರಕಿಹೊಳಿ ಆಪ್ತನಿಂದ ಧಮ್ಕಿ

Published On - 12:28 pm, Sun, 17 October 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?