AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಯಗೊಂಡ ಬಾಲಕನಿಗೆ ಚಿಕಿತ್ಸೆ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ: ಎಸ್​ಪಿ ಸಿ.ಬಿ.ರಿಷ್ಯಂತ್ ಸ್ಪಷ್ಟನೆ

ಘಟನೆಯಲ್ಲಿ ಗಾಯಗೊಂಡ ಬಾಲಕನಿಗೆ ಚಿಕಿತ್ಸೆ ಕೊಡಿಸಲಾಗುವುದು. ಜೊತೆಗೆ ಘಟನೆಗೆ ಸಂಬಂಧಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿಬಿ ರಿಷ್ಯಂತ್ ಸ್ಪಷ್ಟಪಡಿಸಿದ್ದಾರೆ.

ಗಾಯಗೊಂಡ ಬಾಲಕನಿಗೆ ಚಿಕಿತ್ಸೆ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ: ಎಸ್​ಪಿ ಸಿ.ಬಿ.ರಿಷ್ಯಂತ್ ಸ್ಪಷ್ಟನೆ
ಗಾಯಗೊಂಡ ಬಾಲಕ
TV9 Web
| Updated By: preethi shettigar|

Updated on:Oct 17, 2021 | 1:03 PM

Share

ದಾವಣಗೆರೆ: ನಿನ್ನೆ (ಅಕ್ಟೋಬರ್ 16) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗ್ರಾಮ ವಾಸ್ತವ್ಯ ಉದ್ಘಾಟನಾ ಸಮಾರಂಭದ ಕಾರ್ಯಕ್ರಮಕ್ಕೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕುಂದೂರು ಗ್ರಾಮಕ್ಕೆ ಆಗಮಿಸಿದ್ದರು. ಈ ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಬಂದೋಬಸ್ತ್ ಕರ್ತವ್ಯ ನಿರ್ವಶಿಸುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬರ ಬ್ಯಾರೆಟ್ ಕ್ಯಾಪ್​ನಲ್ಲಿನ ಪಿನ್ನೊಂದು ಬಾಲಕ ನಿತೀನ್ ಎಂಬಾತನಿಗೆ ತಾಗಿದ್ದು, ಗಾಯವಾಗಿ ರಕ್ತ ಸುರಿದಿತ್ತು. ಈ ಘಟನೆಯಲ್ಲಿ ಗಾಯಗೊಂಡ ಬಾಲಕನಿಗೆ ಚಿಕಿತ್ಸೆ ಕೊಡಿಸಲಾಗುವುದು. ಜೊತೆಗೆ ಘಟನೆಗೆ ಸಂಬಂಧಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್ ಸ್ಪಷ್ಟಪಡಿಸಿದ್ದಾರೆ.

ಬಂದೋಬಸ್ತ ವೇಳೆ ಬಾಲಕನಿಗೆ ಗಾಯವಾಗಿದ್ದು, ಪೊಲೀಸರು ಬಾಲಕನ ಮೇಲೆ ಯಾವುದೇ ಹಲ್ಲೆ ಮಾಡಿರುವುದಿಲ್ಲ. ಆದರೆ ಕೆಲವೊಂದು ಮಾಧ್ಯಮಗಳಲ್ಲಿ ಸದರಿ ಘಟನೆಯನ್ನು ಬೇರೆ ಬೇರೆ ರೀತಿಯಾಗಿ ಬಿಂಬಿಸಿರುತ್ತಾರೆ. ಮಾಧ್ಯಮಗಳಲ್ಲಿ ಬಿಂಬಿಸುತ್ತಿರುವ ರೀತಿಯಲ್ಲಿ ಯಾವುದೇ ಘಟನೆ ಸಂಭಾವಿಸಿರುವುದಿಲ್ಲ. ಸದರಿ ಘಟನೆ ಕೇವಲ ಆಕಸ್ಮಿಕವಾಗಿ ಘಟಿಸಿರುವುದೇ ವಿನಃ ಬೇರೆ ಯಾವುದೇ ದುರುದ್ದೇಶದಿಂದ ಅಲ್ಲ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಸ್​ಪಿ ಸಿ.ಬಿ.ರಿಷ್ಯಂತ್ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಮಂಗಳೂರಿನ ಆಸ್ಪತ್ರೆಗೆ ದಾಖಲಾದ ಯುವಕನಿಗೆ ನಿಫಾ ಲಕ್ಷಣ! ವರದಿಗೆ ಕಾಯುತ್ತಿರುವ ಆರೋಗ್ಯ ಇಲಾಖೆ

ಆಸ್ಪತ್ರೆ ಕಾಂಪೌಂಡ್ ಒತ್ತುವರಿ ತೆರವಿಗೆ ಹೋಗಿದ್ದ ಪಿಡಿಓ ಮೇಲೆ ಹಲ್ಲೆ; ಬಾಲಚಂದ್ರ ಜಾರಕಿಹೊಳಿ ಆಪ್ತನಿಂದ ಧಮ್ಕಿ

Published On - 12:28 pm, Sun, 17 October 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ