AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mount Everest Climbing: ಮೌಂಟ್ ಎವರೆಸ್ಟ್ ಪರ್ವತಾ ರೋಹಣಕ್ಕೆ ದಾವಣಗೆರೆ ಯುವಕ ಆಯ್ಕೆ, ಹಣಕಾಸು ನೆರವಿಗೆ ಮನವಿ

ಎರಡನೇ ಸುತ್ತಿಗೆ ಹೋಗಲು 60 ರಿಂದ 70 ಸಾವಿರ ರೂಪಾಯಿ ಖರ್ಚಾಗುವ ಸಾದ್ಯತೆ ಇದೆ. ಹೀಗಾಗಿ ಆರ್ಥಿಕ ಸಹಾಯದ ನಿರೀಕ್ಷೆಯಲ್ಲಿದ್ದೇನೆ. ಆಸಕ್ತರು ಸಹಾಯ ಮಾಡಿ ಎಂದು ಉಮೇಶ್ ಮನವಿ ಮಾಡಿಕೊಂಡಿದ್ದಾರೆ.

Mount Everest Climbing: ಮೌಂಟ್ ಎವರೆಸ್ಟ್ ಪರ್ವತಾ ರೋಹಣಕ್ಕೆ ದಾವಣಗೆರೆ ಯುವಕ ಆಯ್ಕೆ, ಹಣಕಾಸು ನೆರವಿಗೆ ಮನವಿ
ಉಮೇಶ್
TV9 Web
| Updated By: guruganesh bhat|

Updated on:Sep 17, 2021 | 4:53 PM

Share

ದಾವಣಗೆರೆ: ಜಿಲ್ಲೆ ಚನ್ನಗಿರಿ ತಾಲೂಕಿನ ಮಲ್ಲಿಗೆರೆಯ ಉಮೇಶ್(24) ಎಂಬ ಯುವಕ ಮೌಂಟ್ ಎವರೆಸ್ಟ್ ಪರ್ವತಾರೋಹಣಕ್ಕೆ ಆಯ್ಕೆ ಆಗಿದ್ದಾರೆ. ಉಮೇಶ್ 2019ರಲ್ಲಿ ಮೊದಲ ಸುತ್ತಿನಲ್ಲೇ 18,300 ಅಡಿ ಶಿಖರವೇರಿ ಮೊದಲ ಸುತ್ತಿನಲ್ಲೇ ಗೆದ್ದಿದ್ದರು. ಸದ್ಯ ಈಗ ಉಮೇಶ್ 2ನೇ ಸುತ್ತಿಗೆ ಆಯ್ಕೆ ಆಗಿದ್ದಾರೆ.

ಇಂಡಿಯನ್ ಪರ್ವತಾರೋಹಣ ಸಂಘಟನೆಯಿಂದ ನಡೆಯುವ ಪರ್ವತಾರೋಹಣಕ್ಕೆ ಆಯ್ಕೆಯಾಗಿರುವ ಉಮೇಶ್ ಸಂತಸ ವ್ಯಕ್ತಪಡಿಸಿದ್ದು ಈ ವೇಳೆ ಆರ್ಥಿಕ ಸಹಾಯ ಕೇಳಿಕೊಂಡಿದ್ದಾರೆ. ಮೊದಲ ಸುತ್ತಿಗೆ ಹೋಗುವಾಗ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡಿ ದುಡ್ಡು ಕುಡಿಸಿಕೊಂಡು ಹೋಗಿದ್ದೆ. ಆದ್ರೆ ಈಗ ಎರಡನೇ ಸುತ್ತಿಗೆ ಹೋಗಲು 60 ರಿಂದ 70 ಸಾವಿರ ರೂಪಾಯಿ ಖರ್ಚಾಗುವ ಸಾದ್ಯತೆ ಇದೆ. ಹೀಗಾಗಿ ಆರ್ಥಿಕ ಸಹಾಯದ ನಿರೀಕ್ಷೆಯಲ್ಲಿದ್ದೇನೆ. ಆಸಕ್ತರು ಸಹಾಯ ಮಾಡಿ ಎಂದು ಉಮೇಶ್ ಮನವಿ ಮಾಡಿಕೊಂಡಿದ್ದಾರೆ.

Mount Everest Climbing Help

ಸಹಾಯ ಮಾಡುವವರಿಗಾಗಿ ಮಾಹಿತಿ

ಇದನ್ನೂ ಓದಿ: ಬಿಡದಿ: ಈಗಲ್ಟನ್​ ರೆಸಾರ್ಟ್ ಒತ್ತುವರಿ ಮಾಡ್ಕೊಂಡಿದ್ದ 928 ಕೋಟಿ ರೂ. ಮೌಲ್ಯದ 77 ಎಕರೆ ಸರ್ಕಾರಿ ಭೂಮಿ ಜಿಲ್ಲಾಡಳಿತ ವಶಕ್ಕೆ

Published On - 1:09 pm, Tue, 14 September 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ