AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mount Everest Climbing: ಮೌಂಟ್ ಎವರೆಸ್ಟ್ ಪರ್ವತಾ ರೋಹಣಕ್ಕೆ ದಾವಣಗೆರೆ ಯುವಕ ಆಯ್ಕೆ, ಹಣಕಾಸು ನೆರವಿಗೆ ಮನವಿ

ಎರಡನೇ ಸುತ್ತಿಗೆ ಹೋಗಲು 60 ರಿಂದ 70 ಸಾವಿರ ರೂಪಾಯಿ ಖರ್ಚಾಗುವ ಸಾದ್ಯತೆ ಇದೆ. ಹೀಗಾಗಿ ಆರ್ಥಿಕ ಸಹಾಯದ ನಿರೀಕ್ಷೆಯಲ್ಲಿದ್ದೇನೆ. ಆಸಕ್ತರು ಸಹಾಯ ಮಾಡಿ ಎಂದು ಉಮೇಶ್ ಮನವಿ ಮಾಡಿಕೊಂಡಿದ್ದಾರೆ.

Mount Everest Climbing: ಮೌಂಟ್ ಎವರೆಸ್ಟ್ ಪರ್ವತಾ ರೋಹಣಕ್ಕೆ ದಾವಣಗೆರೆ ಯುವಕ ಆಯ್ಕೆ, ಹಣಕಾಸು ನೆರವಿಗೆ ಮನವಿ
ಉಮೇಶ್
TV9 Web
| Edited By: |

Updated on:Sep 17, 2021 | 4:53 PM

Share

ದಾವಣಗೆರೆ: ಜಿಲ್ಲೆ ಚನ್ನಗಿರಿ ತಾಲೂಕಿನ ಮಲ್ಲಿಗೆರೆಯ ಉಮೇಶ್(24) ಎಂಬ ಯುವಕ ಮೌಂಟ್ ಎವರೆಸ್ಟ್ ಪರ್ವತಾರೋಹಣಕ್ಕೆ ಆಯ್ಕೆ ಆಗಿದ್ದಾರೆ. ಉಮೇಶ್ 2019ರಲ್ಲಿ ಮೊದಲ ಸುತ್ತಿನಲ್ಲೇ 18,300 ಅಡಿ ಶಿಖರವೇರಿ ಮೊದಲ ಸುತ್ತಿನಲ್ಲೇ ಗೆದ್ದಿದ್ದರು. ಸದ್ಯ ಈಗ ಉಮೇಶ್ 2ನೇ ಸುತ್ತಿಗೆ ಆಯ್ಕೆ ಆಗಿದ್ದಾರೆ.

ಇಂಡಿಯನ್ ಪರ್ವತಾರೋಹಣ ಸಂಘಟನೆಯಿಂದ ನಡೆಯುವ ಪರ್ವತಾರೋಹಣಕ್ಕೆ ಆಯ್ಕೆಯಾಗಿರುವ ಉಮೇಶ್ ಸಂತಸ ವ್ಯಕ್ತಪಡಿಸಿದ್ದು ಈ ವೇಳೆ ಆರ್ಥಿಕ ಸಹಾಯ ಕೇಳಿಕೊಂಡಿದ್ದಾರೆ. ಮೊದಲ ಸುತ್ತಿಗೆ ಹೋಗುವಾಗ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡಿ ದುಡ್ಡು ಕುಡಿಸಿಕೊಂಡು ಹೋಗಿದ್ದೆ. ಆದ್ರೆ ಈಗ ಎರಡನೇ ಸುತ್ತಿಗೆ ಹೋಗಲು 60 ರಿಂದ 70 ಸಾವಿರ ರೂಪಾಯಿ ಖರ್ಚಾಗುವ ಸಾದ್ಯತೆ ಇದೆ. ಹೀಗಾಗಿ ಆರ್ಥಿಕ ಸಹಾಯದ ನಿರೀಕ್ಷೆಯಲ್ಲಿದ್ದೇನೆ. ಆಸಕ್ತರು ಸಹಾಯ ಮಾಡಿ ಎಂದು ಉಮೇಶ್ ಮನವಿ ಮಾಡಿಕೊಂಡಿದ್ದಾರೆ.

Mount Everest Climbing Help

ಸಹಾಯ ಮಾಡುವವರಿಗಾಗಿ ಮಾಹಿತಿ

ಇದನ್ನೂ ಓದಿ: ಬಿಡದಿ: ಈಗಲ್ಟನ್​ ರೆಸಾರ್ಟ್ ಒತ್ತುವರಿ ಮಾಡ್ಕೊಂಡಿದ್ದ 928 ಕೋಟಿ ರೂ. ಮೌಲ್ಯದ 77 ಎಕರೆ ಸರ್ಕಾರಿ ಭೂಮಿ ಜಿಲ್ಲಾಡಳಿತ ವಶಕ್ಕೆ

Published On - 1:09 pm, Tue, 14 September 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ