AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ-ಬೆಂಗಳೂರು ಒಂದೇ ಭಾರತ್ ರೈಲಿಗೆ ಕಲ್ಲೇಟು: ಇಬ್ಬರು ಬಾಲಕರು ಪೊಲೀಸ್ ವಶಕ್ಕೆ

ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲಿಗೆ ಕಲ್ಲು ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಬಾಲಕರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಧಾರವಾಡ-ಬೆಂಗಳೂರು ಒಂದೇ ಭಾರತ್ ರೈಲಿಗೆ ಕಲ್ಲೇಟು: ಇಬ್ಬರು ಬಾಲಕರು ಪೊಲೀಸ್ ವಶಕ್ಕೆ
ಗ್ಲಾಸ್ ಬಿರುಕು (ಎಡಚಿತ್ರ) ವಂದೇ ಭಾರತ್​ ರೈಲು (ಬಲಚಿತ್ರ)
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Jul 05, 2023 | 10:31 AM

Share

ದಾವಣಗೆರೆ: ನೂತನ ಧಾರವಾಡ-ಬೆಂಗಳೂರು(Bengaluru) ಒಂದೇ ಭಾರತ್  ಎಕ್ಸ್​ಪ್ರೆಸ್​ ರೈಲಿಗೆ((Vande Bharat Express Train) )ಕಲ್ಲು ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಮಕ್ಕಳನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ದಾವಣಗೆರೆಯ (Davanagere) ಎಸ್​ಎಸ್​ ನಗರ, ಹಾಗೂ ಭಾಷಾ ನಗರದ 12 ವರ್ಷದ ಇಬ್ಬರು ಬಾಲಕರನ್ನು ರೈಲ್ವೆ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದು, ಸದ್ಯ ಇಬ್ಬರು ಬಾಲಕರನ್ನು ಚಿತ್ರದುರ್ಗದ ಬಾಲಮಂದಿರದಲ್ಲಿ ಇಡಲಾಗಿದೆ.’

ಇದನ್ನೂ ಓದಿ: Vande Bharat Express: ದಾವಣಗೆರೆಯಲ್ಲಿ ಧಾರವಾಡ-ಬೆಂಗಳೂರು ವಂದೇ ಭಾರತ್​ ರೈಲಿಗೆ ಕಲ್ಲು

ಕಳೆದ ಶನಿವಾರ ಅಂದರೆ (ಜುಲೈ 01) ಮಧ್ಯಾಹ್ನ 3-30ಕ್ಕೆ ಧಾರವಾಡದಿಂದ ದಾವಣಗೆರೆಗೆ ಸಂಚರಿಸುತ್ತಿದ್ದ ವೇಳೆ ರೈಲಿಗೆ ಕಲ್ಲು ಎಸೆಯಲಾಗಿತ್ತು ಪರಿಣಾಮ ರೈಲಿನ ಕಿಟಕಿ ಗಾಜಿಗೆ ಹಾನಿಯಾಗಿಯತ್ತು. ಅದೃಷ್ಟವಶಾತ್ ಯಾವುದೇ ರೈಲಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಹಾನಿಯಾಗಿರಲಿಲ್ಲ. ಈ ಕುರಿತು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಜೂನ್ 27ರಂದು ದೇಶಾದ್ಯಂತ ಒಟ್ಟು 5 ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಒಂದೇ ಸಮಯದಲ್ಲಿ ಹಸಿರು ನಿಶಾನೆ ತೋರಿದ್ದರು. ಇದರಲ್ಲಿ ಧಾರವಾಡ-ಬೆಂಗಳೂರು ರೈಲು ಸಹ ಒಂದಾಗಿತ್ತು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ