AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ-ಬೆಂಗಳೂರು ಒಂದೇ ಭಾರತ್ ರೈಲಿಗೆ ಕಲ್ಲೇಟು: ಇಬ್ಬರು ಬಾಲಕರು ಪೊಲೀಸ್ ವಶಕ್ಕೆ

ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲಿಗೆ ಕಲ್ಲು ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಬಾಲಕರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಧಾರವಾಡ-ಬೆಂಗಳೂರು ಒಂದೇ ಭಾರತ್ ರೈಲಿಗೆ ಕಲ್ಲೇಟು: ಇಬ್ಬರು ಬಾಲಕರು ಪೊಲೀಸ್ ವಶಕ್ಕೆ
ಗ್ಲಾಸ್ ಬಿರುಕು (ಎಡಚಿತ್ರ) ವಂದೇ ಭಾರತ್​ ರೈಲು (ಬಲಚಿತ್ರ)
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Jul 05, 2023 | 10:31 AM

Share

ದಾವಣಗೆರೆ: ನೂತನ ಧಾರವಾಡ-ಬೆಂಗಳೂರು(Bengaluru) ಒಂದೇ ಭಾರತ್  ಎಕ್ಸ್​ಪ್ರೆಸ್​ ರೈಲಿಗೆ((Vande Bharat Express Train) )ಕಲ್ಲು ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಮಕ್ಕಳನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ದಾವಣಗೆರೆಯ (Davanagere) ಎಸ್​ಎಸ್​ ನಗರ, ಹಾಗೂ ಭಾಷಾ ನಗರದ 12 ವರ್ಷದ ಇಬ್ಬರು ಬಾಲಕರನ್ನು ರೈಲ್ವೆ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದು, ಸದ್ಯ ಇಬ್ಬರು ಬಾಲಕರನ್ನು ಚಿತ್ರದುರ್ಗದ ಬಾಲಮಂದಿರದಲ್ಲಿ ಇಡಲಾಗಿದೆ.’

ಇದನ್ನೂ ಓದಿ: Vande Bharat Express: ದಾವಣಗೆರೆಯಲ್ಲಿ ಧಾರವಾಡ-ಬೆಂಗಳೂರು ವಂದೇ ಭಾರತ್​ ರೈಲಿಗೆ ಕಲ್ಲು

ಕಳೆದ ಶನಿವಾರ ಅಂದರೆ (ಜುಲೈ 01) ಮಧ್ಯಾಹ್ನ 3-30ಕ್ಕೆ ಧಾರವಾಡದಿಂದ ದಾವಣಗೆರೆಗೆ ಸಂಚರಿಸುತ್ತಿದ್ದ ವೇಳೆ ರೈಲಿಗೆ ಕಲ್ಲು ಎಸೆಯಲಾಗಿತ್ತು ಪರಿಣಾಮ ರೈಲಿನ ಕಿಟಕಿ ಗಾಜಿಗೆ ಹಾನಿಯಾಗಿಯತ್ತು. ಅದೃಷ್ಟವಶಾತ್ ಯಾವುದೇ ರೈಲಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಹಾನಿಯಾಗಿರಲಿಲ್ಲ. ಈ ಕುರಿತು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಜೂನ್ 27ರಂದು ದೇಶಾದ್ಯಂತ ಒಟ್ಟು 5 ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಒಂದೇ ಸಮಯದಲ್ಲಿ ಹಸಿರು ನಿಶಾನೆ ತೋರಿದ್ದರು. ಇದರಲ್ಲಿ ಧಾರವಾಡ-ಬೆಂಗಳೂರು ರೈಲು ಸಹ ಒಂದಾಗಿತ್ತು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ