ಧಾರವಾಡ-ಬೆಂಗಳೂರು ಒಂದೇ ಭಾರತ್ ರೈಲಿಗೆ ಕಲ್ಲೇಟು: ಇಬ್ಬರು ಬಾಲಕರು ಪೊಲೀಸ್ ವಶಕ್ಕೆ

ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲಿಗೆ ಕಲ್ಲು ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಬಾಲಕರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಧಾರವಾಡ-ಬೆಂಗಳೂರು ಒಂದೇ ಭಾರತ್ ರೈಲಿಗೆ ಕಲ್ಲೇಟು: ಇಬ್ಬರು ಬಾಲಕರು ಪೊಲೀಸ್ ವಶಕ್ಕೆ
ಗ್ಲಾಸ್ ಬಿರುಕು (ಎಡಚಿತ್ರ) ವಂದೇ ಭಾರತ್​ ರೈಲು (ಬಲಚಿತ್ರ)
Follow us
| Updated By: ರಮೇಶ್ ಬಿ. ಜವಳಗೇರಾ

Updated on: Jul 05, 2023 | 10:31 AM

ದಾವಣಗೆರೆ: ನೂತನ ಧಾರವಾಡ-ಬೆಂಗಳೂರು(Bengaluru) ಒಂದೇ ಭಾರತ್  ಎಕ್ಸ್​ಪ್ರೆಸ್​ ರೈಲಿಗೆ((Vande Bharat Express Train) )ಕಲ್ಲು ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಮಕ್ಕಳನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ದಾವಣಗೆರೆಯ (Davanagere) ಎಸ್​ಎಸ್​ ನಗರ, ಹಾಗೂ ಭಾಷಾ ನಗರದ 12 ವರ್ಷದ ಇಬ್ಬರು ಬಾಲಕರನ್ನು ರೈಲ್ವೆ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದು, ಸದ್ಯ ಇಬ್ಬರು ಬಾಲಕರನ್ನು ಚಿತ್ರದುರ್ಗದ ಬಾಲಮಂದಿರದಲ್ಲಿ ಇಡಲಾಗಿದೆ.’

ಇದನ್ನೂ ಓದಿ: Vande Bharat Express: ದಾವಣಗೆರೆಯಲ್ಲಿ ಧಾರವಾಡ-ಬೆಂಗಳೂರು ವಂದೇ ಭಾರತ್​ ರೈಲಿಗೆ ಕಲ್ಲು

ಕಳೆದ ಶನಿವಾರ ಅಂದರೆ (ಜುಲೈ 01) ಮಧ್ಯಾಹ್ನ 3-30ಕ್ಕೆ ಧಾರವಾಡದಿಂದ ದಾವಣಗೆರೆಗೆ ಸಂಚರಿಸುತ್ತಿದ್ದ ವೇಳೆ ರೈಲಿಗೆ ಕಲ್ಲು ಎಸೆಯಲಾಗಿತ್ತು ಪರಿಣಾಮ ರೈಲಿನ ಕಿಟಕಿ ಗಾಜಿಗೆ ಹಾನಿಯಾಗಿಯತ್ತು. ಅದೃಷ್ಟವಶಾತ್ ಯಾವುದೇ ರೈಲಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಹಾನಿಯಾಗಿರಲಿಲ್ಲ. ಈ ಕುರಿತು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಜೂನ್ 27ರಂದು ದೇಶಾದ್ಯಂತ ಒಟ್ಟು 5 ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಒಂದೇ ಸಮಯದಲ್ಲಿ ಹಸಿರು ನಿಶಾನೆ ತೋರಿದ್ದರು. ಇದರಲ್ಲಿ ಧಾರವಾಡ-ಬೆಂಗಳೂರು ರೈಲು ಸಹ ಒಂದಾಗಿತ್ತು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?