AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರದ ಮೇಲಿಂದ ಬಿದ್ದು ಹೊಟ್ಟೆ ಹರಿದಿದ್ದ ಕೋತಿಯ ಜೀವ ಕಾಪಾಡಿದ ಪಶು ವೈದ್ಯಾಧಿಕಾರಿ

ಮರದ ಮೇಲಿಂದ ಬಿದ್ದು ಕೋತಿಯ ಹೊಟ್ಟೆ ಹರಿದು ಕರಳು ಹೊರಗೆ ಬಂದಿದ್ದರುವ ಘಟನೆ ಧಾರವಾಡದ ನವಲೂರ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.

ಮರದ ಮೇಲಿಂದ ಬಿದ್ದು ಹೊಟ್ಟೆ ಹರಿದಿದ್ದ ಕೋತಿಯ ಜೀವ ಕಾಪಾಡಿದ ಪಶು ವೈದ್ಯಾಧಿಕಾರಿ
ಕೋತಿಯನ್ನು ರಕ್ಷಿಸಿದ ವನ್ಯಜೀವಿ ಪ್ರಿಯರು
TV9 Web
| Edited By: |

Updated on:Jun 26, 2022 | 4:16 PM

Share

ಧಾರವಾಡ: ಮರದ (Tree) ಮೇಲಿಂದ ಬಿದ್ದು ಕೋತಿಯ ಹೊಟ್ಟೆ ಹರಿದು ಕರಳು ಹೊರಗೆ ಬಂದಿದ್ದರುವ ಘಟನೆ ಧಾರವಾಡದ (Dharwad) ನವಲೂರ ರೈಲ್ವೆ ನಿಲ್ದಾಣದ (Navaluru Railway Station) ಬಳಿ ನಡೆದಿದೆ. ವಿಷಯ ತಿಳಿದು ಧಾರವಾಡದ ವನ್ಯಜೀವಿ ಪ್ರಿಯ ಸೋಮಶೇಖರ ಮತ್ತು ತಂಡ ಕೋತಿಯನ್ನು ವೈದ್ಯರ ಬಳಿ ತಂದಿದ್ದಾರೆ. ನಂತರ ನವಲಗುಂದ ಪಶು ವೈದ್ಯಾಧಿಕಾರಿ ಡಾ. ವಿನೀತ ಶಸ್ತ್ರಚಿಕಿತ್ಸೆ ಮಾಡಿ ಕೋತಿಯನ್ನು ರಕ್ಷಿಸಿದ್ದಾರೆ.

ಇದನ್ನು ಓದಿ: ಕೇವಲ 6 ಸೆಕೆಂಡ್​ಗಳಲ್ಲಿ ಸೋಡಾ ಕುಡಿದು ಮತ್ತೊಂದು ವಿಶ್ವದಾಖಲೆ ಬರೆದ ವೃತ್ತಿಪರ ಭಕ್ಷಕ!

ಸರ್ವೇಗೆ ಹೋದ ಆಶಾ ಕಾರ್ಯಕರ್ತೆಗೆ ಜಾತಿ‌ ಕಾರಣಕ್ಕೆ ಕಿರುಕಳ

ದಾವಣಗೆರೆ: ಸರ್ವೇಗೆ ಹೋದ ಆಶಾ ಕಾರ್ಯಕರ್ತೆಗೆ ಜಾತಿ‌ ಕಾರಣಕ್ಕೆ ಕಿರುಕಳ ನೀಡಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಕಾನನಕಟ್ಟೆ ಗ್ರಾಮದಲ್ಲಿ‌ ನಡೆದಿದೆ. ಈ ಸಂಬಂಧ ಆಶಾ ಕಾರ್ಯಕರ್ತೆ ತಹಶೀಲ್ದಾರ್​ರ  ‌ಮುಂದೆ ಕಷ್ಟ ಹೇಳಿಕೊಂಡು ಕಣ್ಣೀರು ಹಾಕಿದ್ದಾರೆ. ಕಾನನಕಟ್ಟೆ ಗ್ರಾಮದಲ್ಲಿ‌  ನಿಗೂಢ ಜ್ವರ ಕಾಣಿಸಿಕೊಂಡಿದ್ದು, ಆರೋಗ್ಯ ಇಲಾಖೆಯಿಂದ ಸಮೀಕ್ಷೆ ಆದೇಶ ಮಾಡಲಾಗಿದೆ. ಮನೆ ಮನೆ ತೆರಳಿ ಸಮೀಕ್ಷೆ ಮಾಡಲು ಹೋದ ಆಶಾ ಕಾರ್ಯಕರ್ತೆಗೆ ಜಾತಿ ಕಾರಣಕ್ಕೆ ಮನೆ ಹೊರಗೆ ನಿಲ್ಲಿಸುತ್ತಿದ್ದಾರೆ ಎಂದು ಆಶಾ ಕಾರ್ಯಕರ್ತೆ ಕಣ್ಣೀರು ಹಾಕಿದ್ದಾರೆ. ತಹಶೀಲ್ದಾರ್ ಸಂತೋಷ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳಿಂದ ಆಶಾ ಕಾರ್ಯಕರ್ತೆಗೆ ಸಮಾಧಾನ  ಮಾಡಲಾಗಿದ್ದು ಗ್ರಾಮದಲ್ಲಿ ಕಾರ್ಯ ನಿರ್ವಹಿಸಲು ಸೂಚನೆ ನೀಡಿದ್ದಾರೆ.

Published On - 4:16 pm, Sun, 26 June 22

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್