AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರದ ಮೇಲಿಂದ ಬಿದ್ದು ಹೊಟ್ಟೆ ಹರಿದಿದ್ದ ಕೋತಿಯ ಜೀವ ಕಾಪಾಡಿದ ಪಶು ವೈದ್ಯಾಧಿಕಾರಿ

ಮರದ ಮೇಲಿಂದ ಬಿದ್ದು ಕೋತಿಯ ಹೊಟ್ಟೆ ಹರಿದು ಕರಳು ಹೊರಗೆ ಬಂದಿದ್ದರುವ ಘಟನೆ ಧಾರವಾಡದ ನವಲೂರ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.

ಮರದ ಮೇಲಿಂದ ಬಿದ್ದು ಹೊಟ್ಟೆ ಹರಿದಿದ್ದ ಕೋತಿಯ ಜೀವ ಕಾಪಾಡಿದ ಪಶು ವೈದ್ಯಾಧಿಕಾರಿ
ಕೋತಿಯನ್ನು ರಕ್ಷಿಸಿದ ವನ್ಯಜೀವಿ ಪ್ರಿಯರು
TV9 Web
| Edited By: |

Updated on:Jun 26, 2022 | 4:16 PM

Share

ಧಾರವಾಡ: ಮರದ (Tree) ಮೇಲಿಂದ ಬಿದ್ದು ಕೋತಿಯ ಹೊಟ್ಟೆ ಹರಿದು ಕರಳು ಹೊರಗೆ ಬಂದಿದ್ದರುವ ಘಟನೆ ಧಾರವಾಡದ (Dharwad) ನವಲೂರ ರೈಲ್ವೆ ನಿಲ್ದಾಣದ (Navaluru Railway Station) ಬಳಿ ನಡೆದಿದೆ. ವಿಷಯ ತಿಳಿದು ಧಾರವಾಡದ ವನ್ಯಜೀವಿ ಪ್ರಿಯ ಸೋಮಶೇಖರ ಮತ್ತು ತಂಡ ಕೋತಿಯನ್ನು ವೈದ್ಯರ ಬಳಿ ತಂದಿದ್ದಾರೆ. ನಂತರ ನವಲಗುಂದ ಪಶು ವೈದ್ಯಾಧಿಕಾರಿ ಡಾ. ವಿನೀತ ಶಸ್ತ್ರಚಿಕಿತ್ಸೆ ಮಾಡಿ ಕೋತಿಯನ್ನು ರಕ್ಷಿಸಿದ್ದಾರೆ.

ಇದನ್ನು ಓದಿ: ಕೇವಲ 6 ಸೆಕೆಂಡ್​ಗಳಲ್ಲಿ ಸೋಡಾ ಕುಡಿದು ಮತ್ತೊಂದು ವಿಶ್ವದಾಖಲೆ ಬರೆದ ವೃತ್ತಿಪರ ಭಕ್ಷಕ!

ಸರ್ವೇಗೆ ಹೋದ ಆಶಾ ಕಾರ್ಯಕರ್ತೆಗೆ ಜಾತಿ‌ ಕಾರಣಕ್ಕೆ ಕಿರುಕಳ

ದಾವಣಗೆರೆ: ಸರ್ವೇಗೆ ಹೋದ ಆಶಾ ಕಾರ್ಯಕರ್ತೆಗೆ ಜಾತಿ‌ ಕಾರಣಕ್ಕೆ ಕಿರುಕಳ ನೀಡಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಕಾನನಕಟ್ಟೆ ಗ್ರಾಮದಲ್ಲಿ‌ ನಡೆದಿದೆ. ಈ ಸಂಬಂಧ ಆಶಾ ಕಾರ್ಯಕರ್ತೆ ತಹಶೀಲ್ದಾರ್​ರ  ‌ಮುಂದೆ ಕಷ್ಟ ಹೇಳಿಕೊಂಡು ಕಣ್ಣೀರು ಹಾಕಿದ್ದಾರೆ. ಕಾನನಕಟ್ಟೆ ಗ್ರಾಮದಲ್ಲಿ‌  ನಿಗೂಢ ಜ್ವರ ಕಾಣಿಸಿಕೊಂಡಿದ್ದು, ಆರೋಗ್ಯ ಇಲಾಖೆಯಿಂದ ಸಮೀಕ್ಷೆ ಆದೇಶ ಮಾಡಲಾಗಿದೆ. ಮನೆ ಮನೆ ತೆರಳಿ ಸಮೀಕ್ಷೆ ಮಾಡಲು ಹೋದ ಆಶಾ ಕಾರ್ಯಕರ್ತೆಗೆ ಜಾತಿ ಕಾರಣಕ್ಕೆ ಮನೆ ಹೊರಗೆ ನಿಲ್ಲಿಸುತ್ತಿದ್ದಾರೆ ಎಂದು ಆಶಾ ಕಾರ್ಯಕರ್ತೆ ಕಣ್ಣೀರು ಹಾಕಿದ್ದಾರೆ. ತಹಶೀಲ್ದಾರ್ ಸಂತೋಷ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳಿಂದ ಆಶಾ ಕಾರ್ಯಕರ್ತೆಗೆ ಸಮಾಧಾನ  ಮಾಡಲಾಗಿದ್ದು ಗ್ರಾಮದಲ್ಲಿ ಕಾರ್ಯ ನಿರ್ವಹಿಸಲು ಸೂಚನೆ ನೀಡಿದ್ದಾರೆ.

Published On - 4:16 pm, Sun, 26 June 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?