AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರದ ಮೇಲಿಂದ ಬಿದ್ದು ಹೊಟ್ಟೆ ಹರಿದಿದ್ದ ಕೋತಿಯ ಜೀವ ಕಾಪಾಡಿದ ಪಶು ವೈದ್ಯಾಧಿಕಾರಿ

ಮರದ ಮೇಲಿಂದ ಬಿದ್ದು ಕೋತಿಯ ಹೊಟ್ಟೆ ಹರಿದು ಕರಳು ಹೊರಗೆ ಬಂದಿದ್ದರುವ ಘಟನೆ ಧಾರವಾಡದ ನವಲೂರ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.

ಮರದ ಮೇಲಿಂದ ಬಿದ್ದು ಹೊಟ್ಟೆ ಹರಿದಿದ್ದ ಕೋತಿಯ ಜೀವ ಕಾಪಾಡಿದ ಪಶು ವೈದ್ಯಾಧಿಕಾರಿ
ಕೋತಿಯನ್ನು ರಕ್ಷಿಸಿದ ವನ್ಯಜೀವಿ ಪ್ರಿಯರು
TV9 Web
| Edited By: |

Updated on:Jun 26, 2022 | 4:16 PM

Share

ಧಾರವಾಡ: ಮರದ (Tree) ಮೇಲಿಂದ ಬಿದ್ದು ಕೋತಿಯ ಹೊಟ್ಟೆ ಹರಿದು ಕರಳು ಹೊರಗೆ ಬಂದಿದ್ದರುವ ಘಟನೆ ಧಾರವಾಡದ (Dharwad) ನವಲೂರ ರೈಲ್ವೆ ನಿಲ್ದಾಣದ (Navaluru Railway Station) ಬಳಿ ನಡೆದಿದೆ. ವಿಷಯ ತಿಳಿದು ಧಾರವಾಡದ ವನ್ಯಜೀವಿ ಪ್ರಿಯ ಸೋಮಶೇಖರ ಮತ್ತು ತಂಡ ಕೋತಿಯನ್ನು ವೈದ್ಯರ ಬಳಿ ತಂದಿದ್ದಾರೆ. ನಂತರ ನವಲಗುಂದ ಪಶು ವೈದ್ಯಾಧಿಕಾರಿ ಡಾ. ವಿನೀತ ಶಸ್ತ್ರಚಿಕಿತ್ಸೆ ಮಾಡಿ ಕೋತಿಯನ್ನು ರಕ್ಷಿಸಿದ್ದಾರೆ.

ಇದನ್ನು ಓದಿ: ಕೇವಲ 6 ಸೆಕೆಂಡ್​ಗಳಲ್ಲಿ ಸೋಡಾ ಕುಡಿದು ಮತ್ತೊಂದು ವಿಶ್ವದಾಖಲೆ ಬರೆದ ವೃತ್ತಿಪರ ಭಕ್ಷಕ!

ಸರ್ವೇಗೆ ಹೋದ ಆಶಾ ಕಾರ್ಯಕರ್ತೆಗೆ ಜಾತಿ‌ ಕಾರಣಕ್ಕೆ ಕಿರುಕಳ

ದಾವಣಗೆರೆ: ಸರ್ವೇಗೆ ಹೋದ ಆಶಾ ಕಾರ್ಯಕರ್ತೆಗೆ ಜಾತಿ‌ ಕಾರಣಕ್ಕೆ ಕಿರುಕಳ ನೀಡಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಕಾನನಕಟ್ಟೆ ಗ್ರಾಮದಲ್ಲಿ‌ ನಡೆದಿದೆ. ಈ ಸಂಬಂಧ ಆಶಾ ಕಾರ್ಯಕರ್ತೆ ತಹಶೀಲ್ದಾರ್​ರ  ‌ಮುಂದೆ ಕಷ್ಟ ಹೇಳಿಕೊಂಡು ಕಣ್ಣೀರು ಹಾಕಿದ್ದಾರೆ. ಕಾನನಕಟ್ಟೆ ಗ್ರಾಮದಲ್ಲಿ‌  ನಿಗೂಢ ಜ್ವರ ಕಾಣಿಸಿಕೊಂಡಿದ್ದು, ಆರೋಗ್ಯ ಇಲಾಖೆಯಿಂದ ಸಮೀಕ್ಷೆ ಆದೇಶ ಮಾಡಲಾಗಿದೆ. ಮನೆ ಮನೆ ತೆರಳಿ ಸಮೀಕ್ಷೆ ಮಾಡಲು ಹೋದ ಆಶಾ ಕಾರ್ಯಕರ್ತೆಗೆ ಜಾತಿ ಕಾರಣಕ್ಕೆ ಮನೆ ಹೊರಗೆ ನಿಲ್ಲಿಸುತ್ತಿದ್ದಾರೆ ಎಂದು ಆಶಾ ಕಾರ್ಯಕರ್ತೆ ಕಣ್ಣೀರು ಹಾಕಿದ್ದಾರೆ. ತಹಶೀಲ್ದಾರ್ ಸಂತೋಷ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳಿಂದ ಆಶಾ ಕಾರ್ಯಕರ್ತೆಗೆ ಸಮಾಧಾನ  ಮಾಡಲಾಗಿದ್ದು ಗ್ರಾಮದಲ್ಲಿ ಕಾರ್ಯ ನಿರ್ವಹಿಸಲು ಸೂಚನೆ ನೀಡಿದ್ದಾರೆ.

Published On - 4:16 pm, Sun, 26 June 22

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ