AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ವಿದ್ಯುತ್ ಪ್ರವಹಿಸುತ್ತಿದ್ದ ಕಂಬ ಮುಟ್ಟಿ ಯುವಕ ಸಾವು

ಮೂತ್ರ ವಿಸರ್ಜನೆಗೆ ಹೋದ ಸಂದರ್ಭದಲ್ಲಿ ವಿದ್ಯುತ್ ಕಂಬ ಗ್ರೌಂಡ್ ಆಗಿ ಸ್ಥಳದಲ್ಲೇ ಯುವಕ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಬಡಾವಣೆ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೂಡಲೇ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಪೊಲೀಸರು, ಯುವಕನ ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರಾವಾನೆ ಮಾಡಿದ್ದಾರೆ.

ದಾವಣಗೆರೆ: ವಿದ್ಯುತ್ ಪ್ರವಹಿಸುತ್ತಿದ್ದ ಕಂಬ ಮುಟ್ಟಿ ಯುವಕ ಸಾವು
ವಿದ್ಯುತ್​ ತಂತಿ ( ಸಂಗ್ರಹ ಚಿತ್ರ)
TV9 Web
| Edited By: |

Updated on:Oct 11, 2021 | 7:35 AM

Share

ದಾವಣಗೆರೆ: ಜಿಲ್ಲೆಯಲ್ಲಿ ತುಂತುರು ಮಳೆ ಹಿನ್ನಲೆ ಕಂಬದಲ್ಲಿಯೂ ವಿದ್ಯುತ್ ಪ್ರವಹಿಸುತ್ತಿತ್ತು. ಈ ಬಗ್ಗೆ ತಿಳಿಯದೆ ಕಂಬವನ್ನು ಮುಟ್ಟಿದ್ದ ಯುವಕ ಸಾವನ್ನಪ್ಪಿದ್ದಾನೆ. ದಾವಣಗೆರೆಯ ಯಲ್ಲಮ್ಮ ನಗರದ ಕುಂದುವಾಡ ರಸ್ತೆಯ ಬಳಿ ತಡರಾತ್ರಿ ಈ ಘಟನೆ ನಡೆದಿದೆ. ಭರತ್ ಕಾಲೋನಿ ಮನೋಜ್ ಮಜ್ಜಿಗೆ(23) ಮೃತ ದುರ್ದೈವಿ.

ಮೂತ್ರ ವಿಸರ್ಜನೆಗೆ ಹೋದ ಸಂದರ್ಭದಲ್ಲಿ ವಿದ್ಯುತ್ ಕಂಬ ಗ್ರೌಂಡ್ ಆಗಿ ಸ್ಥಳದಲ್ಲೇ ಯುವಕ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಬಡಾವಣೆ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೂಡಲೇ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಪೊಲೀಸರು, ಯುವಕನ ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರಾವಾನೆ ಮಾಡಿದ್ದಾರೆ.

ಮೈಸೂರು: ಸೇತುವೆ ತಡೆಗೋಡೆಗೆ ಬೈಕ್ ಡಿಕ್ಕಿ; ಸವಾರ ದುರ್ಮರಣ ಸೇತುವೆ ತಡೆಗೋಡೆಗೆ ಬೈಕ್ ಡಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯ ಬನ್ನೂರು ಮುಖ್ಯ ರಸ್ತೆಯ ಬೊಂತಗಳ್ಳಿ ಗೇಟ್ ಬಳಿ ನಡೆದಿದೆ. ಯಳಗೌಡನಹುಂಡಿಯ ನಿವಾಸಿ ಮಂಜು(30) ಮೃತಪಟ್ಟ ದುರ್ದೈವಿ. ಮೈಸೂರು ಗ್ರಾಮಾಂತರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಮೈಸೂರು: 2 ಗುಂಪುಗಳ ಮಧ್ಯೆ ಮಾರಾಮಾರಿಯಲ್ಲಿ ಯುವಕನ ಹತ್ಯೆ 2 ಗುಂಪುಗಳ ಮಧ್ಯೆ ಮಾರಾಮಾರಿಯಲ್ಲಿ ಯುವಕನನ್ನು ಕೊಲೆ ಮಾಡಿದ ಘಟನೆ ಮೈಸೂರಿನ ಗುಂಡೂರಾವ್ ನಗರದಲ್ಲಿ ನಡೆದಿದೆ. ಇಬ್ಬರು ಯುವಕರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಲಾಗಿದೆ. ಆ ಪೈಕಿ ನಂದಕಿಶೋರ್(24) ಸಾವನ್ನಪ್ಪಿದ್ದು, ಸಂಜಯ್ ಸ್ಥಿತಿ ಗಂಭೀರವಾಗಿದೆ. ಸದ್ಯ ಗಂಭೀರ ಗಾಯಗೊಂಡ ಸಂಜಯ್‌ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಸ್ನೇಹಿತರಿಗೆ ಚಾಲೆಂಜ್ ಹಾಕಿ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು; ಇನ್ನೂ ಸಿಗದ ಮೃತದೇಹ

ಅಪರಾಧ ಸುದ್ದಿ: ಹುಡುಗಾಟಿಕೆಗೆ ವಿದ್ಯುತ್ ಕಂಬ ಹತ್ತಿದ ಯುವಕ ಕರೆಂಟ್ ಹೊಡೆದು ಅಲ್ಲೆ ನೇತಾಡಿದ

Published On - 7:26 am, Mon, 11 October 21

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್