AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಬೈಕ್​ನಲ್ಲಿ ಹಳ್ಳ ದಾಟುವಾಗ ನೀರಲ್ಲಿ ಕೊಚ್ಚಿಹೋದ ಯುವಕ!

ಹಳ್ಳದ ನೀರಿನ ರಭಸಕ್ಕೆ ಕುಳಗಟ್ಟ ಗ್ರಾಮದ ಯುವಕ ಶಿವರಾಜ್ ಕೊಚ್ಚಿ ಹೋಗಿದ್ದಾರೆ. ಕತ್ತಲು ಆವರಿಸಿದ ಹಿನ್ನೆಲೆ ಶೋಧ ಕಾರ್ಯದಲ್ಲಿ ವಿಳಂಬವಾಗಿದೆ.

ದಾವಣಗೆರೆ: ಬೈಕ್​ನಲ್ಲಿ ಹಳ್ಳ ದಾಟುವಾಗ ನೀರಲ್ಲಿ ಕೊಚ್ಚಿಹೋದ ಯುವಕ!
ಯುವಕ ಕೊಚ್ಚಿ ಹೋದ ಹಳ್ಳ
TV9 Web
| Edited By: |

Updated on: Oct 28, 2021 | 9:15 AM

Share

ದಾವಣಗೆರೆ: ಬೈಕ್ನಲ್ಲಿ ಹಳ್ಳ ದಾಟುತ್ತಿದ್ದಾಗ ಯುವಕನೊಬ್ಬ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಈ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಚಿರಡೋಣಿ-ದೊಡ್ಡಘಟ್ಟದ ಮಧ್ಯೆ ಇರುವ ಹಳ್ಳದಲ್ಲಿ ನಡೆದಿದೆ. ಸಿ ಶಿವರಾಜ್ ಎಂಬುವವರು ನೀರುಪಾಲಾದ ಯುವಕ. ಯುವಕನ ಮೃತದೇಹಕ್ಕಾಗಿ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರಿಂದ ಶೋಧಕಾರ್ಯ ನಡೆಯುತ್ತಿದೆ. ಬಸವಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಹಳ್ಳ ಸೂಳೆಕೆರೆಗೆ ಕೊಡಿ ಬಿದ್ದು ತುಂಬಿ ಹರಿಯುತ್ತಿದೆ. ಹಳ್ಳದ ನೀರಿನ ರಭಸಕ್ಕೆ ಕುಳಗಟ್ಟ ಗ್ರಾಮದ ಯುವಕ ಶಿವರಾಜ್ ಕೊಚ್ಚಿ ಹೋಗಿದ್ದಾರೆ. ಕತ್ತಲು ಆವರಿಸಿದ ಹಿನ್ನೆಲೆ ಶೋಧ ಕಾರ್ಯದಲ್ಲಿ ವಿಳಂಬವಾಗಿದೆ.

ಕೆಆರ್​ಎಸ್​ ಜಲಾಶಯ ಭರ್ತಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್​ ಜಲಾಶಯ ಭರ್ತಿಯಾಗಿದೆ. 11 ವರ್ಷಗಳ ನಂತರ ಅಕ್ಟೋಬರ್​ನಲ್ಲಿ ಡ್ಯಾಂ ಭರ್ತಿಯಾಗಿದೆ. 2010ರಲ್ಲಿ ಅಕ್ಟೋಬರ್​ನಲ್ಲಿ ಕೆಆರ್​ಎಸ್​ ಡ್ಯಾಂ ಭರ್ತಿಯಾಗಿತ್ತು. ನ.2ರಂದು ಸಿಎಂ ಬಸವರಾಜ ಬೊಮ್ಮಾಯಿ ಬಾಗಿನ ಅರ್ಪಿಸಿದ್ದರು. ಕೆಆರ್​ಎಸ್​ ಜಲಾಶಯದ ಇಂದಿನ ಮಟ್ಟ 124.50 ಅಡಿಯಿದೆ. ಜಲಾಶಯದ ಗರಿಷ್ಠ ಮಟ್ಟ 124.80 ಅಡಿ, ಒಳ ಹರಿವು 11,345 ಕ್ಯೂಸೆಕ್, ಹೊರಹರಿವು 3661 ಕ್ಯೂಸೆಕ್ ಇದೆ.

ಶಾರ್ಟ್ಸರ್ಕ್ಯೂಟ್​ನಿಂದ ಹಸು, ಎಮ್ಮೆ ಸಾವು ಶಾರ್ಟ್​ಸರ್ಕೂಟ್​ನಿಂದ ಕೊಟ್ಟಿಗೆಯಲ್ಲೇ ಹಸು ಮತ್ತು ಎಮ್ಮೆ ಮೃತಪಟ್ಟಿವೆ. ಚನ್ನಗಿರಿ ತಾಲೂಕಿನ ನವಲೇಹಾಳು ಗ್ರಾಮದ ಮಂಜುನಾಥ್ಗೆ ಸೇರಿದ ಜಾನುವಾರು ಸಾವನ್ನಪ್ಪಿವೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿದ್ಯುತ್ ಪ್ರವಹಿಸಿ ಅವಘಡ ಸಂಭವಿಸಿದೆ. 1 ಲಕ್ಷ 40 ಸಾವಿರ ಬೆಲೆಯ 2 ಜರ್ಸಿ ಆಕಳು, 10 ಸಾವಿರ 1 ಕರು 50 ಸಾವಿರದ 1 ಎಮ್ಮೆ ಸಾವನ್ನಪ್ಪಿವೆ. ಜಾನುವಾರಗಳ ಸಾವಿಗೆ ಮಾಲೀಕ ಮಂಜುನಾಥ್ ಕುಟುಂಬ ಕಣ್ಣೀರು ಹಾಕಿದೆ.

ಇದನ್ನೂ ಓದಿ

ರೈಲ್ವೆಯಲ್ಲಿ ಕೆಲಸ ಕೊಡಿಸುವುದಾಗಿ ವಂಚಿಸಿದ್ದ ಇಬ್ಬರು ಆರೋಪಿಗಳು ಅರೆಸ್ಟ್!

ಭಾರತದಲ್ಲಿ ಟ್ಯಾಬ್ಲೆಟ್ ಪೋರ್ಟ್​ಫೋಲಿಯೋ ಹೆಚ್ಚಿಸಿಕೊಳ್ಳುತ್ತಿರುವ ಲೆನೊವೊ ಹೊಸ ಟ್ಯಾಬ್ ಕೆ10 ಲಾಂಚ್ ಮಾಡಿದೆ

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ