AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲು ಜಾರಿ ಭದ್ರಾ ಕಾಲುವೆಗೆ ಬಿದ್ದ ಯುವಕ ಸಾವು: ಶವಕ್ಕಾಗಿ ಹುಡುಕಾಟ

ಚಿತ್ರದುರ್ಗದ ಕುರುಬರಹಳ್ಳಿ ನಿವಾಸಿಯಾಗಿರುವ ಅಮನ್‌(19) ಭದ್ರಾ ಕಾಲುವೆಗೆ ಬಿದ್ದು ಸಾವನ್ನಪ್ಪಿದ್ದು, ಸಂಬಂಧಿಕರ ಮದುವೆಗೆ ಬಂದಿದ್ದ ಅಮನ್‌ ಕಾಲುವೆಯಲ್ಲಿ ಕಾಲು ತೊಳೆದುಕೊಳ್ಳಲು ಹೋದ ವೇಳೆ ಈ ದುರ್ಘಟನೆ ನಡೆದಿದೆ.

ಕಾಲು ಜಾರಿ ಭದ್ರಾ ಕಾಲುವೆಗೆ ಬಿದ್ದ ಯುವಕ ಸಾವು: ಶವಕ್ಕಾಗಿ ಹುಡುಕಾಟ
ಅಮನ್‌
preethi shettigar
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Jan 17, 2021 | 8:36 PM

Share

ದಾವಣಗೆರೆ: ಕಾಲು ಜಾರಿ ಯುವಕ ಕಾಲುವೆಗೆ ಬಿದ್ದು ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಕೆರೆಬಿಳಚಿ ಗ್ರಾಮದ ಬಳಿ ನಡೆದಿದೆ.

ಚಿತ್ರದುರ್ಗದ ಕುರುಬರಹಳ್ಳಿ ನಿವಾಸಿಯಾಗಿರುವ ಅಮನ್‌ (19) ಭದ್ರಾ ಕಾಲುವೆಗೆ ಬಿದ್ದು ಸಾವನ್ನಪ್ಪಿದ್ದು, ಸಂಬಂಧಿಕರ ಮದುವೆಗೆ ಬಂದಿದ್ದ ಅಮನ್‌ ಕಾಲುವೆಯಲ್ಲಿ ಕಾಲು ತೊಳೆದುಕೊಳ್ಳಲು ಹೋದ ವೇಳೆ ಈ ದುರ್ಘಟನೆ ನಡೆದಿದೆ. ಸದ್ಯ ಶವಕ್ಕಾಗಿ ಅಗ್ನಿಶಾಮಕ ಸಿಬ್ಬಂದಿಗಳು ಹಾಗೂ ಸ್ಥಳೀಯರು ಶೋಧ ಕಾರ್ಯ ನಡೆಸುತ್ತಿದ್ದು, ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೆಲ್ಫಿ ಕ್ರೇಜ್: ನೀರುಪಾಲಾದ ಯುವಕ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ