AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡೇಟು ಕೊಟ್ಟು ಮಾಸ್ಕ್ ಧರಿಸುವಂತೆ ಸೂಚನೆ ನೀಡಿದ ದಾವಣಗೆರೆ ಎಸ್​ಪಿ

ಮಾಸ್ಕ್ ಧರಿಸದೆ ಓಡಾಡುತ್ತಿರುವವರಿಗೆ ದಾವಣಗೆರೆ ಎಸ್​ಪಿ ಹನುಮಂತರಾಯ ಮತ್ತು ಡಿಸಿ ಮಹಾಂತೇಶ್ ಬೀಳಗಿ ಎರಡೇಟು ಕೊಟ್ಟು ಮಾಸ್ಕ್ ಧರಿಸುವಂತೆ ಸೂಚನೆ ನೀಡುತ್ತಿದ್ದಾರೆ. ದಂಡ ನಿಡದೇ ವಾಗ್ವಾದಕ್ಕೆ ಇಳಿದ ವ್ಯಾಪಾರಿಯನ್ನು ಎಸ್​ಪಿ ಹನುಮಂತರಾಯ ತರಾಟೆಗೆ ತೆಗೆದುಕೊಂಡಿದ್ದಾರೆ.

ಎರಡೇಟು ಕೊಟ್ಟು ಮಾಸ್ಕ್ ಧರಿಸುವಂತೆ ಸೂಚನೆ ನೀಡಿದ ದಾವಣಗೆರೆ ಎಸ್​ಪಿ
ಮಾಸ್ಕ್​ ಧರಿಸುವಂತೆ ತರಾಟೆಗೆ ತೆಗೆದುಕೊಂಡ ದಾವಣಗೆರೆ ಎಸ್​ಪಿ
sandhya thejappa
|

Updated on:Apr 18, 2021 | 3:02 PM

Share

ದಾವಣಗೆರೆ: ರಾಜ್ಯದಲ್ಲಿ ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈಗಾಗಲೇ ರಾಜ್ಯ ಸರ್ಕಾರ ರಾಜ್ಯದ ಎಂಟು ನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಿದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಿ ಎಂದು ಹೇಳಲಾಗುತ್ತಿದೆ. ಆದರೆ ಜನರು ಮಾತ್ರ ಯಾಕೋ ಏನು ಮಹಾಮಾರಿ ಕೊರೊನಾ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಕೊರೊನಾ ಎರಡನೇ ಅಲೆ ಅತಿ ವೇಗವಾಗಿ ಹರಡುತ್ತಿದ್ದರೂ ಜನರು ಈ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ. ಮಾಸ್ಕ್ ಧರಿಸದೆ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೆ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದಾರೆ.

ಮಾಸ್ಕ್ ಧರಿಸದೆ ಓಡಾಡುತ್ತಿರುವವರಿಗೆ ದಾವಣಗೆರೆ ಎಸ್​ಪಿ ಹನುಮಂತರಾಯ ಮತ್ತು ಡಿಸಿ ಮಹಾಂತೇಶ್ ಬೀಳಗಿ ಎರಡೇಟು ಕೊಟ್ಟು ಮಾಸ್ಕ್ ಧರಿಸುವಂತೆ ಸೂಚನೆ ನೀಡುತ್ತಿದ್ದಾರೆ. ದಂಡ ನಿಡದೇ ವಾಗ್ವಾದಕ್ಕೆ ಇಳಿದ ವ್ಯಾಪಾರಿಯನ್ನು ಎಸ್​ಪಿ ಹನುಮಂತರಾಯ ತರಾಟೆಗೆ ತೆಗೆದುಕೊಂಡಿದ್ದು, ಈ ಘಟನೆ ಎಪಿಎಂಸಿ ಮಾರುಕಟ್ಟೆಯಲ್ಲಿ ಮಾಸ್ಕ್ ಜಾಗೃತಿ ಅಭಿಯಾನದ ವೇಳೆ ನಡೆದಿದೆ.

ಕೊವಿಡ್ ಬಗ್ಗೆ ನಿರ್ಲಕ್ಷ್ಯವಹಿಸಿ ಕೊಪ್ಪಳ ನಗರದಲ್ಲಿ ಓಡಾಡುತ್ತಿರುವವರಿಗೆ ಪೊಲೀಸರು 100 ರೂ. ದಂಡ ಹಾಕುತ್ತಿದ್ದಾರೆ. ದ್ವಿಚಕ್ರ ವಾಹನ ಸವಾರರನ್ನು ಪೊಲೀಸರು ತಡೆದು ದಂಡ ಹಾಕುತ್ತಿದ್ದಾರೆ ಮತ್ತು ಮಾಸ್ಕ್ ಹಾಕಿಕೊಳ್ಳಿ ಎಂದು ಅರಿವು ಮೂಡಿಸುತ್ತಿದ್ದಾರೆ.

ತುಮಕೂರಿನಲ್ಲೂ ಕೊರೊನಾ ಪ್ರಕರಣ ಹೆಚ್ಚಾದ ಹಿನ್ನೆಲೆ ಡಿಸಿ ವೈ.ಎಸ್.ಪಾಟೀಲ್ ಹಾಗೂ ಎಸ್​ಪಿ ಡಾ. ವಂಶಿಕೃಷ್ಣರವರು ರಸ್ತೆಯಲ್ಲಿ ಮಾಸ್ಕ್ ಓಡಾಡುವ ಜನರಿಗೆ ದಂಡ ಹಾಕುತ್ತಿದ್ದಾರೆ. ಜೊತೆಗೆ ಕೊರೊನಾ ಮಾರ್ಗಸೂಚಿಯನ್ನು ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ

ನನ್ನ ಮಗಳು ಡಾಕ್ಟರ್ ಆಗಿದ್ರೂ ನನ್ನ ಅಣ್ಣನ ಉಳಿಸಲಾಗಲಿಲ್ಲ.. ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿ ಕಣ್ಣೀರಿಟ್ಟ ಸಹೋದರಿ

ಯುವಕರಲ್ಲೇ ಕೊರೊನಾ ಸೋಂಕು ಹೆಚ್ಚು; ಕಲಬುರಗಿಯಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಆರೋಗ್ಯಾಧಿಕಾರಿಗಳಿಂದ ಸೂಚನೆ

(Davangere SP has hit people and instructed them to wear mask)

Published On - 1:30 pm, Sun, 18 April 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!