AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ 19 ನಿಯಮಗಳನ್ನೆಲ್ಲ ಮುರಿದು ಮದ್ಯ ಪಾರ್ಟಿ ನಡೆಸಿದ ದಾವಣಗೆರೆ ಯೂತ್​ ಕಾಂಗ್ರೆಸ್ ಅಧ್ಯಕ್ಷ; ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನೂ ಭಾಗಿ !

ಎಂಎಲ್​ಸಿ ಮೋಹನ್​ ಕೊಂಡಜ್ಜಿಯವರ ಸಹೋದರನ ಪುತ್ರ ನಿಖಿಲ್ ಕೊಂಡಜ್ಜಿ​ ದಾವಣಗೆರೆ ಜಿಲ್ಲಾ ಯೂತ್​ ಕಾಂಗ್ರೆಸ್​ ಅಧ್ಯಕ್ಷ. ಹರಿಹರ ತಾಲೂಕಿನ ಕೊಂಡಜ್ಜಿ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ಇವರು ಮೋಜು-ಮಸ್ತಿ ಪಾರ್ಟಿ ಮಾಡಿದ್ದಾರೆ.

ಕೊವಿಡ್​ 19 ನಿಯಮಗಳನ್ನೆಲ್ಲ ಮುರಿದು ಮದ್ಯ ಪಾರ್ಟಿ ನಡೆಸಿದ ದಾವಣಗೆರೆ ಯೂತ್​ ಕಾಂಗ್ರೆಸ್ ಅಧ್ಯಕ್ಷ; ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನೂ ಭಾಗಿ !
ಪಾರ್ಟಿ ನಡೆದ ಸ್ಥಳ ಮತ್ತು ನಡೆಸಿದವರು
Lakshmi Hegde
|

Updated on: May 20, 2021 | 7:44 PM

Share

ದಾವಣಗೆರೆ: ಕೊರೊನಾ ತೀವ್ರವಾಗುತ್ತಿರುವ ಬೆನ್ನಲ್ಲೇ ಹಲವು ರಾಜ್ಯಾದ್ಯಂತ ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಆದರೆ ದಾವಣಗೆರೆ ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಾತ್ರ ಇದೆಲ್ಲ ತನಗೆ ಸಂಬಂಧವೇ ಇಲ್ಲವೆಂಬಂತೆ ವರ್ತಿಸಿದ್ದಾರೆ. ಕೊಂಡಜ್ಜಿ ಗ್ರಾಮದಲ್ಲಿರುವ ಸ್ಕೌಟ್ಸ್​ ಆ್ಯಂಡ್ ಗೈಡ್ಸ್ ಭವನದಲ್ಲಿ ಹಾಡಹಗಲೇ ಮದ್ಯದ ಪಾರ್ಟಿ ನಡೆಸಿ ಉದ್ಧಟತನ ತೋರಿಸಿದ್ದಾರೆ. ಈ ಪಾರ್ಟಿಯಲ್ಲಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್​ಕರ್​ ಪುತ್ರನೂ ಭಾಗವಹಿಸಿದ್ದರು ಎಂಬದು ಗೊತ್ತಾಗಿದೆ.

ಎಂಎಲ್​ಸಿ ಮೋಹನ್​ ಕೊಂಡಜ್ಜಿಯವರ ಸಹೋದರನ ಪುತ್ರ ನಿಖಿಲ್ ಕೊಂಡಜ್ಜಿ​ ದಾವಣಗೆರೆ ಜಿಲ್ಲಾ ಯೂತ್​ ಕಾಂಗ್ರೆಸ್​ ಅಧ್ಯಕ್ಷ. ಹರಿಹರ ತಾಲೂಕಿನ ಕೊಂಡಜ್ಜಿ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ಇವರು ಮೋಜು-ಮಸ್ತಿ ಪಾರ್ಟಿ ಮಾಡಿದ್ದಾರೆ. ಇದರಲ್ಲಿ ಯುವತಿಯರೂ ಭಾಗವಹಿಸಿದ್ದರು. ಇನ್ನು ಕೊರೊನಾ ಕಠಿಣ ನಿಯಮಗಳ ಮಧ್ಯೆ ಪಾರ್ಟಿ ಮಾಡಿದ್ದನ್ನು ಪ್ರಶ್ನೆ ಮಾಡಿದ ಸ್ಥಳೀಯ ಯುವಕರ ಮೇಲೆ ನಿಖಿಲ್​ ಹರಿಹಾಯ್ದಿದ್ದಾರೆ.

ನಿಖಿಲ್​ ಕೊಂಡಜ್ಜಿ ಎರಡು ದಿನಗಳ ಹಿಂದೆ ಮಾಡಿದ ಪಾರ್ಟಿಯ ವಿಡಿಯೋ ಇದೀಗ ವೈರಲ್ ಆಗಿದೆ. ಅಲ್ಲಿನ ಜನರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದುವರೆಗೂ ಜಿಲ್ಲಾಡಳಿತ, ಪೊಲೀಸ್​ ನಿಖಿಲ್​ ಕೊಂಡಜ್ಜಿ ವಿರುದ್ಧ ಕ್ರಮ ಕೈಗೊಂಡಿಲ್ಲ. ಶ್ರೀಮಂತರ ಮಕ್ಕಳು ಏನು ಮಾಡಿದರೂ ನಡೆಯುತ್ತದಾ? ಎಂಬ ಪ್ರಶ್ನೆಯನ್ನೂ ಸ್ಥಳೀಯರು ಎತ್ತಿದ್ದಾರೆ. ಅಲ್ಲದೆ, ಈ ಸ್ಕೌಟ್ಸ್​ ಆ್ಯಂಡ್​ ಗೈಡ್ಸ್​ ಭವನದಲ್ಲಿ ರಾಜ್ಯದ ಅಷ್ಟೇ ಅಲ್ಲ, ದೇಶದ ಹಲವು ಶಿಬಿರಗಳು ನಡೆದಿವೆ.

ಇದನ್ನೂ ಓದಿ: ಕೊವಿಡ್-19 ಮೂರನೇ ಅಲೆ ಮಕ್ಕಳನ್ನು ಗುರಿಯಾಗಿಸಲಿರುವುದರಿಂದ ಹೆಚ್ಚು ಜಾಗರೂಕರಾಗಿರುವಂತೆ ಅಧಿಕಾರಿಗಳಿಗೆ ಪ್ರಧಾನಿ ಸೂಚನೆ

COVID-19 Treatment: ಪ್ಲಾಸ್ಮಾ ಥೆರಪಿ ನಿಲ್ಲಿಸಿದ ನಂತರ ಇದೀಗ ರೆಮ್​ಡಿಸಿವಿರ್ ಔಟ್, ಇಲ್ಲಿವರೆಗೆ ಸರ್ಕಾರ ಕೈ ಬಿಟ್ಟಿರುವ ಔಷಧಿಗಳು ಯಾವುದು?

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ