AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಆಪ್ತ ಕಾರ್ಯದರ್ಶಿಯಾಗಿ ಬಳ್ಳಾರಿ ಜಿಲ್ಲಾಧಿಕಾರಿ ನಕುಲ್​ ನಿಯೋಜನೆ

ನಕುಲ್​ ತಮ್ಮ ಕೆಲಸದ ಮೂಲಕವೇ ಬಳ್ಳಾರಿಯಲ್ಲಿ ಹೆಸರು ಮಾಡಿದ್ದಾರೆ. ಗರ್ಭಿಣಿ ಪತ್ನಿಯನ್ನು ಜಿಲ್ಲಾ ಹೆರಿಗೆ ಆಸ್ಪತ್ರೆಗೆ ದಾಖಲು ಮಾಡಿ ಎಲ್ಲರಿಗೂ ಮಾದರಿ ಆಗಿದ್ದರು. 

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಆಪ್ತ ಕಾರ್ಯದರ್ಶಿಯಾಗಿ ಬಳ್ಳಾರಿ ಜಿಲ್ಲಾಧಿಕಾರಿ ನಕುಲ್​ ನಿಯೋಜನೆ
ಎಸ್​ಎಸ್​ ನಕುಲ್​
ರಾಜೇಶ್ ದುಗ್ಗುಮನೆ
| Edited By: |

Updated on:Dec 17, 2020 | 9:26 PM

Share

ಬಳ್ಳಾರಿ: ಕರ್ನಾಟಕ ಕೇಡರ್​ನ ಐಎಎಸ್​ ಅಧಿಕಾರಿ ಎಸ್​ಎಸ್​ ನಕುಲ್​ ಅವರನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಅವರ ಆಪ್ತ ಕಾರ್ಯದರ್ಶಿಯಾಗಿ ನಿಯೋಜನೆ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಎಸ್​​.ಎಸ್​. ನಕುಲ್​ ಅವರು ಸದ್ಯ ಬಳ್ಳಾರಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. 2019ರ ಜೂನ್​ 19ರಂದು ಅವರು ಬಳ್ಳಾರಿ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದರು. ಇದಕ್ಕೂ ಮೊದಲು ಅವರು, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.

ನಕುಲ್​ ತಮ್ಮ ಕೆಲಸದ ಮೂಲಕವೇ ಬಳ್ಳಾರಿಯಲ್ಲಿ ಹೆಸರು ಮಾಡಿದ್ದಾರೆ. ಗರ್ಭಿಣಿ ಪತ್ನಿಯನ್ನು ಜಿಲ್ಲಾ ಹೆರಿಗೆ ಆಸ್ಪತ್ರೆಗೆ ದಾಖಲು ಮಾಡಿ ಎಲ್ಲರಿಗೂ ಮಾದರಿ ಆಗಿದ್ದರು.

ಎಸ್​ಎಸ್​ ನಕುಲ್​ ಕುಶಾಲನಗರದವರು. ಮೈಸೂರಿನಲ್ಲಿ ಬಿಇ ಪದವಿ ಹೊಂದಿದ್ದರು. 2010ರಲ್ಲಿ ಐಎಎಸ್​ ಪಾಸ್​ ಮಾಡಿದ್ದ ಇವರು, 31 ನೇ ರ್ಯಾಂಕ್​ ಪಡೆದು ಭೇಷ್​ ಎನಿಸಿಕೊಂಡಿದ್ದರು.

ಫೋರ್ಬ್ಸ್ ಶಕ್ತಿಶಾಲಿ ಮಹಿಳಾ ಪಟ್ಟಿಯಲ್ಲಿ 41ನೇ ಸ್ಥಾನ ಪಡೆದ ನಿರ್ಮಲಾ ಸೀತಾರಾಮನ್!

Published On - 9:26 pm, Thu, 17 December 20

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್