AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಆಪ್ತ ಕಾರ್ಯದರ್ಶಿಯಾಗಿ ಬಳ್ಳಾರಿ ಜಿಲ್ಲಾಧಿಕಾರಿ ನಕುಲ್​ ನಿಯೋಜನೆ

ನಕುಲ್​ ತಮ್ಮ ಕೆಲಸದ ಮೂಲಕವೇ ಬಳ್ಳಾರಿಯಲ್ಲಿ ಹೆಸರು ಮಾಡಿದ್ದಾರೆ. ಗರ್ಭಿಣಿ ಪತ್ನಿಯನ್ನು ಜಿಲ್ಲಾ ಹೆರಿಗೆ ಆಸ್ಪತ್ರೆಗೆ ದಾಖಲು ಮಾಡಿ ಎಲ್ಲರಿಗೂ ಮಾದರಿ ಆಗಿದ್ದರು. 

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಆಪ್ತ ಕಾರ್ಯದರ್ಶಿಯಾಗಿ ಬಳ್ಳಾರಿ ಜಿಲ್ಲಾಧಿಕಾರಿ ನಕುಲ್​ ನಿಯೋಜನೆ
ಎಸ್​ಎಸ್​ ನಕುಲ್​
ರಾಜೇಶ್ ದುಗ್ಗುಮನೆ
| Edited By: |

Updated on:Dec 17, 2020 | 9:26 PM

Share

ಬಳ್ಳಾರಿ: ಕರ್ನಾಟಕ ಕೇಡರ್​ನ ಐಎಎಸ್​ ಅಧಿಕಾರಿ ಎಸ್​ಎಸ್​ ನಕುಲ್​ ಅವರನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಅವರ ಆಪ್ತ ಕಾರ್ಯದರ್ಶಿಯಾಗಿ ನಿಯೋಜನೆ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಎಸ್​​.ಎಸ್​. ನಕುಲ್​ ಅವರು ಸದ್ಯ ಬಳ್ಳಾರಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. 2019ರ ಜೂನ್​ 19ರಂದು ಅವರು ಬಳ್ಳಾರಿ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದರು. ಇದಕ್ಕೂ ಮೊದಲು ಅವರು, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.

ನಕುಲ್​ ತಮ್ಮ ಕೆಲಸದ ಮೂಲಕವೇ ಬಳ್ಳಾರಿಯಲ್ಲಿ ಹೆಸರು ಮಾಡಿದ್ದಾರೆ. ಗರ್ಭಿಣಿ ಪತ್ನಿಯನ್ನು ಜಿಲ್ಲಾ ಹೆರಿಗೆ ಆಸ್ಪತ್ರೆಗೆ ದಾಖಲು ಮಾಡಿ ಎಲ್ಲರಿಗೂ ಮಾದರಿ ಆಗಿದ್ದರು.

ಎಸ್​ಎಸ್​ ನಕುಲ್​ ಕುಶಾಲನಗರದವರು. ಮೈಸೂರಿನಲ್ಲಿ ಬಿಇ ಪದವಿ ಹೊಂದಿದ್ದರು. 2010ರಲ್ಲಿ ಐಎಎಸ್​ ಪಾಸ್​ ಮಾಡಿದ್ದ ಇವರು, 31 ನೇ ರ್ಯಾಂಕ್​ ಪಡೆದು ಭೇಷ್​ ಎನಿಸಿಕೊಂಡಿದ್ದರು.

ಫೋರ್ಬ್ಸ್ ಶಕ್ತಿಶಾಲಿ ಮಹಿಳಾ ಪಟ್ಟಿಯಲ್ಲಿ 41ನೇ ಸ್ಥಾನ ಪಡೆದ ನಿರ್ಮಲಾ ಸೀತಾರಾಮನ್!

Published On - 9:26 pm, Thu, 17 December 20

ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!