AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ತಮಿಳರು ಕೇಳಿದ್ರೂ ಅಭಿವೃದ್ಧಿ ನಿಗಮ ಮಾಡುತ್ತೇವೆ -DCM ಡಾ. ಅಶ್ವತ್ಥ್ ನಾರಾಯಣ

ಮರಾಠರು ನಮ್ಮವರು, ನಮ್ಮ ನಾಡಿನವರು. ಹಾಗಾಗಿ ಅಭಿವೃದ್ಧಿ ನಿಗಮ ಮಾಡುತ್ತಿದ್ದೇವೆ. ನಾಳೆ ತಮಿಳಿಗರು ಕೇಳಿದರೂ ನಿಗಮ ಮಾಡುತ್ತೇವೆ ಎಂದು ಡಾ.ಅಶ್ವತ್ಥ್ ನಾರಾಯಣ ಹೇಳಿದ್ದಾರೆ. ತನ್ಮೂಲಕ ತಮಿಳರ ನಿಗಮ ರಚನೆ ಮಾಡುವ ಬಗ್ಗೆ ಪರೋಕ್ಷ ಸುಳಿವು ನೀಡಿದ್ದಾರೆ.

ನಾಳೆ ತಮಿಳರು ಕೇಳಿದ್ರೂ ಅಭಿವೃದ್ಧಿ ನಿಗಮ ಮಾಡುತ್ತೇವೆ -DCM ಡಾ. ಅಶ್ವತ್ಥ್ ನಾರಾಯಣ
ಡಿಸಿಎಂ ಡಾ.ಅಶ್ವತ್ಥ್ ನಾರಾಯಣ
KUSHAL V
|

Updated on:Dec 04, 2020 | 4:18 PM

Share

ಬೆಂಗಳೂರು: ನಾಳೆ ತಮಿಳರು ಕೇಳಿದರೂ ಅಭಿವೃದ್ಧಿ ನಿಗಮ ಮಾಡುತ್ತೇವೆ ಎಂದು ಡಿಸಿಎಂ ಡಾ.ಅಶ್ವತ್ಥ್ ನಾರಾಯಣ ಹೇಳಿದ್ದಾರೆ. ನಾಳೆ ರಾಜ್ಯದಲ್ಲಿ ಬಂದ್ ಆಚರಿಸಲಾಗುತ್ತಿದೆ. ಮರಾಠರು ನಮ್ಮವರು, ನಮ್ಮ ನಾಡಿನವರು. ಹಾಗಾಗಿ ಅಭಿವೃದ್ಧಿ ನಿಗಮ ಮಾಡುತ್ತಿದ್ದೇವೆ. ನಾಳೆ ತಮಿಳಿಗರು ಕೇಳಿದರೂ ನಿಗಮ ಮಾಡುತ್ತೇವೆ ಎಂದು ಡಾ.ಅಶ್ವತ್ಥ್ ನಾರಾಯಣ ಹೇಳಿದ್ದಾರೆ.

ತಮಿಳಿಗರು ಕೂಡ ನಮ್ಮ ರಾಜ್ಯದಲ್ಲಿ 10 ವರ್ಷಗಳಿಂದ ಇದ್ದಾರೆ. ಇಲ್ಲಿ 10‌ ವರ್ಷಗಳಿಂದ ಇದ್ದರೆ ಅವರು ಕನ್ನಡಿಗರು ಎಂದಾಗುತ್ತಾರೆ. ಹೀಗಾಗಿ, ಅವರ ಹೆಸರಲ್ಲೂ ನಿಗಮ ಮಾಡುತ್ತೇವೆ ಎಂದು ತಮಿಳರ ನಿಗಮ ರಚನೆ ಮಾಡುವ ಬಗ್ಗೆ ಡಾ.ಅಶ್ವತ್ಥ್ ನಾರಾಯಣ ಪರೋಕ್ಷ ಸುಳಿವು ನೀಡಿದ್ದಾರೆ.

ಮರಾಠ ಅಭಿವೃದ್ಧಿ ನಿಗಮ ಖಂಡಿಸಿ ನಾಳೆ ಬಂದ್​ ವಿಚಾರವಾಗಿ ಕನ್ನಡ ಹೋರಾಟಗಾರರು ಯಾರೂ ನನ್ನನ್ನ ಸಂಪರ್ಕಿಸಿಲ್ಲ. ಸಿಎಂ ಯಡಿಯೂರಪ್ಪ ಅವರ ಜೊತೆ ಚರ್ಚಿಸಿರಬಹುದು. ಆದರೆ, ಬೆಳಗಾವಿ ಯಾವತ್ತಿದ್ರೂ ನಮ್ಮದೇ, ಒಂದಿಂಚೂ ಕೊಡಲ್ಲ. ಒಂದಿಂಚೂ ಭೂಮಿಯನ್ನೂ ಬಿಟ್ಟುಕೊಡುವುದಿಲ್ಲಎಂದು ಡಿಸಿಎಂ ಡಾ.ಅಶ್ವತ್ಥ್ ನಾರಾಯಣ ಹೇಳಿದ್ದಾರೆ.

ಮರಾಠ ಪ್ರಾಧಿಕಾರ ರಚನೆ: ಇದರ ಹಿಂದೆ ಪ್ರಧಾನಿ ಮೋದಿ ಇದ್ದಾರೆ -ವಾಟಾಳ್ ಕಿಡಿ

‘ಯಡಿಯೂರಪ್ಪರನ್ನ ನಂಬಬೇಡಿ.. ಬಿಟ್ರೇ.. ಬೆಳಗಾವಿಯ ಸುವರ್ಣಸೌಧನೂ ಮಾರಿಬಿಡ್ತಾರೆ’

Published On - 3:28 pm, Fri, 4 December 20

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ