AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ತಮಿಳರು ಕೇಳಿದ್ರೂ ಅಭಿವೃದ್ಧಿ ನಿಗಮ ಮಾಡುತ್ತೇವೆ -DCM ಡಾ. ಅಶ್ವತ್ಥ್ ನಾರಾಯಣ

ಮರಾಠರು ನಮ್ಮವರು, ನಮ್ಮ ನಾಡಿನವರು. ಹಾಗಾಗಿ ಅಭಿವೃದ್ಧಿ ನಿಗಮ ಮಾಡುತ್ತಿದ್ದೇವೆ. ನಾಳೆ ತಮಿಳಿಗರು ಕೇಳಿದರೂ ನಿಗಮ ಮಾಡುತ್ತೇವೆ ಎಂದು ಡಾ.ಅಶ್ವತ್ಥ್ ನಾರಾಯಣ ಹೇಳಿದ್ದಾರೆ. ತನ್ಮೂಲಕ ತಮಿಳರ ನಿಗಮ ರಚನೆ ಮಾಡುವ ಬಗ್ಗೆ ಪರೋಕ್ಷ ಸುಳಿವು ನೀಡಿದ್ದಾರೆ.

ನಾಳೆ ತಮಿಳರು ಕೇಳಿದ್ರೂ ಅಭಿವೃದ್ಧಿ ನಿಗಮ ಮಾಡುತ್ತೇವೆ -DCM ಡಾ. ಅಶ್ವತ್ಥ್ ನಾರಾಯಣ
ಡಿಸಿಎಂ ಡಾ.ಅಶ್ವತ್ಥ್ ನಾರಾಯಣ
KUSHAL V
|

Updated on:Dec 04, 2020 | 4:18 PM

Share

ಬೆಂಗಳೂರು: ನಾಳೆ ತಮಿಳರು ಕೇಳಿದರೂ ಅಭಿವೃದ್ಧಿ ನಿಗಮ ಮಾಡುತ್ತೇವೆ ಎಂದು ಡಿಸಿಎಂ ಡಾ.ಅಶ್ವತ್ಥ್ ನಾರಾಯಣ ಹೇಳಿದ್ದಾರೆ. ನಾಳೆ ರಾಜ್ಯದಲ್ಲಿ ಬಂದ್ ಆಚರಿಸಲಾಗುತ್ತಿದೆ. ಮರಾಠರು ನಮ್ಮವರು, ನಮ್ಮ ನಾಡಿನವರು. ಹಾಗಾಗಿ ಅಭಿವೃದ್ಧಿ ನಿಗಮ ಮಾಡುತ್ತಿದ್ದೇವೆ. ನಾಳೆ ತಮಿಳಿಗರು ಕೇಳಿದರೂ ನಿಗಮ ಮಾಡುತ್ತೇವೆ ಎಂದು ಡಾ.ಅಶ್ವತ್ಥ್ ನಾರಾಯಣ ಹೇಳಿದ್ದಾರೆ.

ತಮಿಳಿಗರು ಕೂಡ ನಮ್ಮ ರಾಜ್ಯದಲ್ಲಿ 10 ವರ್ಷಗಳಿಂದ ಇದ್ದಾರೆ. ಇಲ್ಲಿ 10‌ ವರ್ಷಗಳಿಂದ ಇದ್ದರೆ ಅವರು ಕನ್ನಡಿಗರು ಎಂದಾಗುತ್ತಾರೆ. ಹೀಗಾಗಿ, ಅವರ ಹೆಸರಲ್ಲೂ ನಿಗಮ ಮಾಡುತ್ತೇವೆ ಎಂದು ತಮಿಳರ ನಿಗಮ ರಚನೆ ಮಾಡುವ ಬಗ್ಗೆ ಡಾ.ಅಶ್ವತ್ಥ್ ನಾರಾಯಣ ಪರೋಕ್ಷ ಸುಳಿವು ನೀಡಿದ್ದಾರೆ.

ಮರಾಠ ಅಭಿವೃದ್ಧಿ ನಿಗಮ ಖಂಡಿಸಿ ನಾಳೆ ಬಂದ್​ ವಿಚಾರವಾಗಿ ಕನ್ನಡ ಹೋರಾಟಗಾರರು ಯಾರೂ ನನ್ನನ್ನ ಸಂಪರ್ಕಿಸಿಲ್ಲ. ಸಿಎಂ ಯಡಿಯೂರಪ್ಪ ಅವರ ಜೊತೆ ಚರ್ಚಿಸಿರಬಹುದು. ಆದರೆ, ಬೆಳಗಾವಿ ಯಾವತ್ತಿದ್ರೂ ನಮ್ಮದೇ, ಒಂದಿಂಚೂ ಕೊಡಲ್ಲ. ಒಂದಿಂಚೂ ಭೂಮಿಯನ್ನೂ ಬಿಟ್ಟುಕೊಡುವುದಿಲ್ಲಎಂದು ಡಿಸಿಎಂ ಡಾ.ಅಶ್ವತ್ಥ್ ನಾರಾಯಣ ಹೇಳಿದ್ದಾರೆ.

ಮರಾಠ ಪ್ರಾಧಿಕಾರ ರಚನೆ: ಇದರ ಹಿಂದೆ ಪ್ರಧಾನಿ ಮೋದಿ ಇದ್ದಾರೆ -ವಾಟಾಳ್ ಕಿಡಿ

‘ಯಡಿಯೂರಪ್ಪರನ್ನ ನಂಬಬೇಡಿ.. ಬಿಟ್ರೇ.. ಬೆಳಗಾವಿಯ ಸುವರ್ಣಸೌಧನೂ ಮಾರಿಬಿಡ್ತಾರೆ’

Published On - 3:28 pm, Fri, 4 December 20

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ