AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ತಮಿಳರು ಕೇಳಿದ್ರೂ ಅಭಿವೃದ್ಧಿ ನಿಗಮ ಮಾಡುತ್ತೇವೆ -DCM ಡಾ. ಅಶ್ವತ್ಥ್ ನಾರಾಯಣ

ಮರಾಠರು ನಮ್ಮವರು, ನಮ್ಮ ನಾಡಿನವರು. ಹಾಗಾಗಿ ಅಭಿವೃದ್ಧಿ ನಿಗಮ ಮಾಡುತ್ತಿದ್ದೇವೆ. ನಾಳೆ ತಮಿಳಿಗರು ಕೇಳಿದರೂ ನಿಗಮ ಮಾಡುತ್ತೇವೆ ಎಂದು ಡಾ.ಅಶ್ವತ್ಥ್ ನಾರಾಯಣ ಹೇಳಿದ್ದಾರೆ. ತನ್ಮೂಲಕ ತಮಿಳರ ನಿಗಮ ರಚನೆ ಮಾಡುವ ಬಗ್ಗೆ ಪರೋಕ್ಷ ಸುಳಿವು ನೀಡಿದ್ದಾರೆ.

ನಾಳೆ ತಮಿಳರು ಕೇಳಿದ್ರೂ ಅಭಿವೃದ್ಧಿ ನಿಗಮ ಮಾಡುತ್ತೇವೆ -DCM ಡಾ. ಅಶ್ವತ್ಥ್ ನಾರಾಯಣ
ಡಿಸಿಎಂ ಡಾ.ಅಶ್ವತ್ಥ್ ನಾರಾಯಣ
KUSHAL V
|

Updated on:Dec 04, 2020 | 4:18 PM

Share

ಬೆಂಗಳೂರು: ನಾಳೆ ತಮಿಳರು ಕೇಳಿದರೂ ಅಭಿವೃದ್ಧಿ ನಿಗಮ ಮಾಡುತ್ತೇವೆ ಎಂದು ಡಿಸಿಎಂ ಡಾ.ಅಶ್ವತ್ಥ್ ನಾರಾಯಣ ಹೇಳಿದ್ದಾರೆ. ನಾಳೆ ರಾಜ್ಯದಲ್ಲಿ ಬಂದ್ ಆಚರಿಸಲಾಗುತ್ತಿದೆ. ಮರಾಠರು ನಮ್ಮವರು, ನಮ್ಮ ನಾಡಿನವರು. ಹಾಗಾಗಿ ಅಭಿವೃದ್ಧಿ ನಿಗಮ ಮಾಡುತ್ತಿದ್ದೇವೆ. ನಾಳೆ ತಮಿಳಿಗರು ಕೇಳಿದರೂ ನಿಗಮ ಮಾಡುತ್ತೇವೆ ಎಂದು ಡಾ.ಅಶ್ವತ್ಥ್ ನಾರಾಯಣ ಹೇಳಿದ್ದಾರೆ.

ತಮಿಳಿಗರು ಕೂಡ ನಮ್ಮ ರಾಜ್ಯದಲ್ಲಿ 10 ವರ್ಷಗಳಿಂದ ಇದ್ದಾರೆ. ಇಲ್ಲಿ 10‌ ವರ್ಷಗಳಿಂದ ಇದ್ದರೆ ಅವರು ಕನ್ನಡಿಗರು ಎಂದಾಗುತ್ತಾರೆ. ಹೀಗಾಗಿ, ಅವರ ಹೆಸರಲ್ಲೂ ನಿಗಮ ಮಾಡುತ್ತೇವೆ ಎಂದು ತಮಿಳರ ನಿಗಮ ರಚನೆ ಮಾಡುವ ಬಗ್ಗೆ ಡಾ.ಅಶ್ವತ್ಥ್ ನಾರಾಯಣ ಪರೋಕ್ಷ ಸುಳಿವು ನೀಡಿದ್ದಾರೆ.

ಮರಾಠ ಅಭಿವೃದ್ಧಿ ನಿಗಮ ಖಂಡಿಸಿ ನಾಳೆ ಬಂದ್​ ವಿಚಾರವಾಗಿ ಕನ್ನಡ ಹೋರಾಟಗಾರರು ಯಾರೂ ನನ್ನನ್ನ ಸಂಪರ್ಕಿಸಿಲ್ಲ. ಸಿಎಂ ಯಡಿಯೂರಪ್ಪ ಅವರ ಜೊತೆ ಚರ್ಚಿಸಿರಬಹುದು. ಆದರೆ, ಬೆಳಗಾವಿ ಯಾವತ್ತಿದ್ರೂ ನಮ್ಮದೇ, ಒಂದಿಂಚೂ ಕೊಡಲ್ಲ. ಒಂದಿಂಚೂ ಭೂಮಿಯನ್ನೂ ಬಿಟ್ಟುಕೊಡುವುದಿಲ್ಲಎಂದು ಡಿಸಿಎಂ ಡಾ.ಅಶ್ವತ್ಥ್ ನಾರಾಯಣ ಹೇಳಿದ್ದಾರೆ.

ಮರಾಠ ಪ್ರಾಧಿಕಾರ ರಚನೆ: ಇದರ ಹಿಂದೆ ಪ್ರಧಾನಿ ಮೋದಿ ಇದ್ದಾರೆ -ವಾಟಾಳ್ ಕಿಡಿ

‘ಯಡಿಯೂರಪ್ಪರನ್ನ ನಂಬಬೇಡಿ.. ಬಿಟ್ರೇ.. ಬೆಳಗಾವಿಯ ಸುವರ್ಣಸೌಧನೂ ಮಾರಿಬಿಡ್ತಾರೆ’

Published On - 3:28 pm, Fri, 4 December 20

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ