AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ತಮಿಳರು ಕೇಳಿದ್ರೂ ಅಭಿವೃದ್ಧಿ ನಿಗಮ ಮಾಡುತ್ತೇವೆ -DCM ಡಾ. ಅಶ್ವತ್ಥ್ ನಾರಾಯಣ

ಮರಾಠರು ನಮ್ಮವರು, ನಮ್ಮ ನಾಡಿನವರು. ಹಾಗಾಗಿ ಅಭಿವೃದ್ಧಿ ನಿಗಮ ಮಾಡುತ್ತಿದ್ದೇವೆ. ನಾಳೆ ತಮಿಳಿಗರು ಕೇಳಿದರೂ ನಿಗಮ ಮಾಡುತ್ತೇವೆ ಎಂದು ಡಾ.ಅಶ್ವತ್ಥ್ ನಾರಾಯಣ ಹೇಳಿದ್ದಾರೆ. ತನ್ಮೂಲಕ ತಮಿಳರ ನಿಗಮ ರಚನೆ ಮಾಡುವ ಬಗ್ಗೆ ಪರೋಕ್ಷ ಸುಳಿವು ನೀಡಿದ್ದಾರೆ.

ನಾಳೆ ತಮಿಳರು ಕೇಳಿದ್ರೂ ಅಭಿವೃದ್ಧಿ ನಿಗಮ ಮಾಡುತ್ತೇವೆ -DCM ಡಾ. ಅಶ್ವತ್ಥ್ ನಾರಾಯಣ
ಡಿಸಿಎಂ ಡಾ.ಅಶ್ವತ್ಥ್ ನಾರಾಯಣ
KUSHAL V
|

Updated on:Dec 04, 2020 | 4:18 PM

Share

ಬೆಂಗಳೂರು: ನಾಳೆ ತಮಿಳರು ಕೇಳಿದರೂ ಅಭಿವೃದ್ಧಿ ನಿಗಮ ಮಾಡುತ್ತೇವೆ ಎಂದು ಡಿಸಿಎಂ ಡಾ.ಅಶ್ವತ್ಥ್ ನಾರಾಯಣ ಹೇಳಿದ್ದಾರೆ. ನಾಳೆ ರಾಜ್ಯದಲ್ಲಿ ಬಂದ್ ಆಚರಿಸಲಾಗುತ್ತಿದೆ. ಮರಾಠರು ನಮ್ಮವರು, ನಮ್ಮ ನಾಡಿನವರು. ಹಾಗಾಗಿ ಅಭಿವೃದ್ಧಿ ನಿಗಮ ಮಾಡುತ್ತಿದ್ದೇವೆ. ನಾಳೆ ತಮಿಳಿಗರು ಕೇಳಿದರೂ ನಿಗಮ ಮಾಡುತ್ತೇವೆ ಎಂದು ಡಾ.ಅಶ್ವತ್ಥ್ ನಾರಾಯಣ ಹೇಳಿದ್ದಾರೆ.

ತಮಿಳಿಗರು ಕೂಡ ನಮ್ಮ ರಾಜ್ಯದಲ್ಲಿ 10 ವರ್ಷಗಳಿಂದ ಇದ್ದಾರೆ. ಇಲ್ಲಿ 10‌ ವರ್ಷಗಳಿಂದ ಇದ್ದರೆ ಅವರು ಕನ್ನಡಿಗರು ಎಂದಾಗುತ್ತಾರೆ. ಹೀಗಾಗಿ, ಅವರ ಹೆಸರಲ್ಲೂ ನಿಗಮ ಮಾಡುತ್ತೇವೆ ಎಂದು ತಮಿಳರ ನಿಗಮ ರಚನೆ ಮಾಡುವ ಬಗ್ಗೆ ಡಾ.ಅಶ್ವತ್ಥ್ ನಾರಾಯಣ ಪರೋಕ್ಷ ಸುಳಿವು ನೀಡಿದ್ದಾರೆ.

ಮರಾಠ ಅಭಿವೃದ್ಧಿ ನಿಗಮ ಖಂಡಿಸಿ ನಾಳೆ ಬಂದ್​ ವಿಚಾರವಾಗಿ ಕನ್ನಡ ಹೋರಾಟಗಾರರು ಯಾರೂ ನನ್ನನ್ನ ಸಂಪರ್ಕಿಸಿಲ್ಲ. ಸಿಎಂ ಯಡಿಯೂರಪ್ಪ ಅವರ ಜೊತೆ ಚರ್ಚಿಸಿರಬಹುದು. ಆದರೆ, ಬೆಳಗಾವಿ ಯಾವತ್ತಿದ್ರೂ ನಮ್ಮದೇ, ಒಂದಿಂಚೂ ಕೊಡಲ್ಲ. ಒಂದಿಂಚೂ ಭೂಮಿಯನ್ನೂ ಬಿಟ್ಟುಕೊಡುವುದಿಲ್ಲಎಂದು ಡಿಸಿಎಂ ಡಾ.ಅಶ್ವತ್ಥ್ ನಾರಾಯಣ ಹೇಳಿದ್ದಾರೆ.

ಮರಾಠ ಪ್ರಾಧಿಕಾರ ರಚನೆ: ಇದರ ಹಿಂದೆ ಪ್ರಧಾನಿ ಮೋದಿ ಇದ್ದಾರೆ -ವಾಟಾಳ್ ಕಿಡಿ

‘ಯಡಿಯೂರಪ್ಪರನ್ನ ನಂಬಬೇಡಿ.. ಬಿಟ್ರೇ.. ಬೆಳಗಾವಿಯ ಸುವರ್ಣಸೌಧನೂ ಮಾರಿಬಿಡ್ತಾರೆ’

Published On - 3:28 pm, Fri, 4 December 20

Follow Us
KUSHAL V
KUSHAL V
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?