AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾ.ಪಂ ಮಟ್ಟದ ಸಂಜೀವಿನಿ ಒಕ್ಕೂಟಗಳಿಗೆ ಸಮುದಾಯ ಬಂಡವಾಳ ನಿಧಿಯಡಿ 149 ಕೋಟಿ ಪ್ರೋತ್ಸಾಹ ನಿಧಿ ಬಿಡುಗಡೆ

500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇರುವೆಡೆ ಕಾಲೇಜುಗಳಲ್ಲೇ ಕೊವಿಡ್ ಲಸಿಕೆ ನೀಡಲಾಗುತ್ತದೆ. ರಾಜ್ಯದಲ್ಲಿ ದಿನಕ್ಕೆ ಕನಿಷ್ಠ 1 ಲಕ್ಷ ಡೋಸ್ ಲಸಿಕೆ ನೀಡುತ್ತಿದ್ದೇವೆ. 10 ದಿನಗಳ ಕಾಲ ಇದಕ್ಕಾಗಿಯೇ ನಿಗದಿ ಮಾಡಲಾಗುತ್ತದೆ. ಸಂಬಂಧಪಟ್ಟ ವಿವಿಗಳಿಗೂ ಲಸಿಕೆ ಹಂಚಿಕೆ ಬಗ್ಗೆ ತಿಳಿಸಲಾಗಿದೆ. ಆದ್ಯತೆ ಮೇರೆಗೆ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗುತ್ತದೆ ಎಂದು ತಿಳಿಸಿದರು.

ಗ್ರಾ.ಪಂ ಮಟ್ಟದ ಸಂಜೀವಿನಿ ಒಕ್ಕೂಟಗಳಿಗೆ ಸಮುದಾಯ ಬಂಡವಾಳ ನಿಧಿಯಡಿ 149 ಕೋಟಿ ಪ್ರೋತ್ಸಾಹ ನಿಧಿ ಬಿಡುಗಡೆ
ಡಿಸಿಎಂ ಅಶ್ವತ್ಥನಾರಾಯಣ
TV9 Web
| Edited By: |

Updated on: Jul 01, 2021 | 9:11 PM

Share

ಬೆಂಗಳೂರು: ಗ್ರಾಮ ಪಂಚಾಯತ ಮಟ್ಟದ ಸಂಜೀವಿನಿ ಒಕ್ಕೂಟಗಳಿಗೆ ಸಮುದಾಯ ಬಂಡವಾಳ ನಿಧಿಯಡಿ ಏಕಕಾಲಕ್ಕೆ 149 ಕೋಟಿ ಪ್ರೋತ್ಸಾಹ ನಿಧಿ ಬಿಡುಗಡೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದರು. ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ, ಹಾಗೂ ಜೀವನೋಪಾಯ ಇಲಾಖೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ ಅವರು, ಜತೆಗೆ ಸ್ವ ಸಹಾಯ ಸಂಘಗಳಿಗೆ ರಾಷ್ಟ್ರೀಯ ಮಟ್ಟದಲ್ಲಿ ರೇಣುಕಾದೇವಿ ಸ್ವ ಸಹಾಯ ಸಂಘಕ್ಕೆ ಪ್ರಶಸ್ತಿ ಪ್ರದಾನ ಮಾಡಲಾಗಿದ್ದು ಒಂದು ಲಕ್ಷ ನಗದು ಕೂಡ ಬಹುಮಾನ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಸ್ವ ಸಹಾಯ ಸಂಘವನ್ನು ಕಡಿಮೆ ಹಣದಿಂದ ಪ್ರಾರಂಭ ಮಾಡಿ ತುಂಬಾ ದೊಡ್ಡ ಮಟ್ಟಕ್ಕೆ ಬೆಳೆಸಲಾಗಿದೆ. ಸಂಘದ ಮೂಲಕ ಬಾಲ್ಯವಿವಾಹ ತಡೆದಿದ್ದಾರೆ, ಸಾರಾಯಿ ಅಂಗಡಿಗಳನ್ನು ಮುಚ್ಚಿಸಿದ್ದಾರೆ, ಚರಂಡಿ ನಿರ್ಮಾಣ, ಕೊವಿಡ್​ ಲಸಿಕೆ ನೀಡುವ ಕೆಲಸ ಕೂಡ ಮಾಡಿದ್ದಾರೆ. ಆಸ್ತಿ ಹಂಚಿಕೆ ವಿಚಾರದಲ್ಲಿ ಕೂಡ ಇವರು ನ್ಯಾಯ ಕೊಡಿಸಿದ್ದಾರೆ. ಈ ಎಲ್ಲ ಕಾರ್ಯಗಳೂ ಸಹ ಮಾದರಿ ಎನಿಸಿವೆ ಎಂದು ತಿಳಿಸಿದರು.

500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇರುವೆಡೆ ಕಾಲೇಜುಗಳಲ್ಲೇ ಕೊವಿಡ್ ಲಸಿಕೆ ನೀಡಲಾಗುತ್ತದೆ. ರಾಜ್ಯದಲ್ಲಿ ದಿನಕ್ಕೆ ಕನಿಷ್ಠ 1 ಲಕ್ಷ ಡೋಸ್ ಲಸಿಕೆ ನೀಡುತ್ತಿದ್ದೇವೆ. 10 ದಿನಗಳ ಕಾಲ ಇದಕ್ಕಾಗಿಯೇ ನಿಗದಿ ಮಾಡಲಾಗುತ್ತದೆ. ಸಂಬಂಧಪಟ್ಟ ವಿವಿಗಳಿಗೂ ಲಸಿಕೆ ಹಂಚಿಕೆ ಬಗ್ಗೆ ತಿಳಿಸಲಾಗಿದೆ. ಆದ್ಯತೆ ಮೇರೆಗೆ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ: 

ಕೊವಿಡ್ ಪರಿಹಾರ ಪಡೆಯಲು ಮನೆ ಕೆಲಸದವರಿಂದ ಕಮಿಷನ್:​ ಹೈಕೋರ್ಟ್ ಆಕ್ಷೇಪ

ಗ್ರಾಮ ಪಂಚಾಯತಿ ಮಟ್ಟದ ನೌಕರರ ಕಾಯಮಾತಿ ಇಲ್ಲ, ಕೊವಿಡ್​ನಿಂದ ಮೃತಪಟ್ಟರೆ 30 ಲಕ್ಷ ಪರಿಹಾರ; ಸಚಿವ ಈಶ್ವರಪ್ಪ

(DCM Dr Ashwath Narayan says 149 crore incentive fund released to community level self help groups)

Follow Us
Web contact
Web contact

TV9 Kannada

Read More
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ