AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿದ್ದು ಸಿಎಂ ಆಗಿದ್ದಾಗ 2 ವರ್ಷ ಡಿಕೆಶಿಯನ್ನು ಸಂಪುಟಕ್ಕೆ ತೆಗೆದುಕೊಂಡಿರಲಿಲ್ಲ.. ಯಾಕೆ?’

ಬೆಳಗಾವಿ: ಮೊನ್ನೆ ರಾಜ್ಯ ಬಿಜೆಪಿ ಸರ್ಕಾರದಲ್ಲಿ ನಡೆದ ಸಚಿವರ ಖಾತೆ ಬದಲಾವಣೆ ಬಗ್ಗೆ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ ಬೆಳಗಾವಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ತಿರುಗೇಟು ನೀಡಿದ್ದಾರೆ. ಅಸಮರ್ಥರೆಂಬ ಕಾರಣಕ್ಕೆ ಖಾತೆ ಬದಲಾಯಿಸುವುದಿಲ್ಲ. ಉತ್ತಮವಾಗಿ ಕೆಲಸ ನಡೆಯಲು ಖಾತೆ ಬದಲಾವಣೆ ಅಗತ್ಯವಿರುತ್ತದೆ. ಖಾತೆಗಳ ಅದಲು ಬದಲು ಮುಖ್ಯಮಂತ್ರಿಗಿರುವ ಪರಮಾಧಿಕಾರ. ನಮ್ಮ ಪಕ್ಷದ ವರಿಷ್ಠರ ಜತೆಗೆ ಮಾತುಕತೆ ಮಾಡಿಕೊಂಡು ತೀರ್ಮಾನ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಯಾವುದೇ ಹರುಳಿಲ್ಲ, ರಾಜಕೀಯವಾಗಿ ಹೇಳಿಕೆ ನೀಡಿದ್ದಾರೆ ಎಂದು ಲಕ್ಷ್ಮಣ ಸವದಿ […]

‘ಸಿದ್ದು ಸಿಎಂ ಆಗಿದ್ದಾಗ 2 ವರ್ಷ ಡಿಕೆಶಿಯನ್ನು ಸಂಪುಟಕ್ಕೆ ತೆಗೆದುಕೊಂಡಿರಲಿಲ್ಲ.. ಯಾಕೆ?’
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 14, 2020 | 1:32 PM

Share

ಬೆಳಗಾವಿ: ಮೊನ್ನೆ ರಾಜ್ಯ ಬಿಜೆಪಿ ಸರ್ಕಾರದಲ್ಲಿ ನಡೆದ ಸಚಿವರ ಖಾತೆ ಬದಲಾವಣೆ ಬಗ್ಗೆ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ ಬೆಳಗಾವಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ತಿರುಗೇಟು ನೀಡಿದ್ದಾರೆ.

ಅಸಮರ್ಥರೆಂಬ ಕಾರಣಕ್ಕೆ ಖಾತೆ ಬದಲಾಯಿಸುವುದಿಲ್ಲ. ಉತ್ತಮವಾಗಿ ಕೆಲಸ ನಡೆಯಲು ಖಾತೆ ಬದಲಾವಣೆ ಅಗತ್ಯವಿರುತ್ತದೆ. ಖಾತೆಗಳ ಅದಲು ಬದಲು ಮುಖ್ಯಮಂತ್ರಿಗಿರುವ ಪರಮಾಧಿಕಾರ. ನಮ್ಮ ಪಕ್ಷದ ವರಿಷ್ಠರ ಜತೆಗೆ ಮಾತುಕತೆ ಮಾಡಿಕೊಂಡು ತೀರ್ಮಾನ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಯಾವುದೇ ಹರುಳಿಲ್ಲ, ರಾಜಕೀಯವಾಗಿ ಹೇಳಿಕೆ ನೀಡಿದ್ದಾರೆ ಎಂದು ಲಕ್ಷ್ಮಣ ಸವದಿ ಹೇಳಿದ್ದಾರೆ.

ಡಿಕೆಶಿ ಅಸಮರ್ಥರು ಎಂಬ ಕಾರಣಕ್ಕೆ ತೆಗೆದುಕೊಂಡಿರಲಿಲ್ವಾ? ಹಾಗಾದ್ರೆ ಎರಡು ವರ್ಷವಾಗಿದ್ದರೂ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಡಿಕೆ ಶಿವಕುಮಾರ್​ ಅವರನ್ನು ಯಾಕೆ ಸಂಪುಟಕ್ಕೆ ಸೇರಿಸಿಕೊಂಡಿರಲಿಲ್ಲ. ಡಿಕೆಶಿ ಅಸಮರ್ಥರು ಎಂಬ ಕಾರಣಕ್ಕೆ ತೆಗೆದುಕೊಂಡಿರಲಿಲ್ವಾ? ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಉತ್ತರಿಸಲಿ ಎಂದು ಲಕ್ಷ್ಮಣ ಸವದಿ ಸವಾಲು ಎಸೆದಿದ್ದಾರೆ.

Published On - 1:24 pm, Wed, 14 October 20

Follow Us
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK