AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿದ್ದು ಸಿಎಂ ಆಗಿದ್ದಾಗ 2 ವರ್ಷ ಡಿಕೆಶಿಯನ್ನು ಸಂಪುಟಕ್ಕೆ ತೆಗೆದುಕೊಂಡಿರಲಿಲ್ಲ.. ಯಾಕೆ?’

ಬೆಳಗಾವಿ: ಮೊನ್ನೆ ರಾಜ್ಯ ಬಿಜೆಪಿ ಸರ್ಕಾರದಲ್ಲಿ ನಡೆದ ಸಚಿವರ ಖಾತೆ ಬದಲಾವಣೆ ಬಗ್ಗೆ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ ಬೆಳಗಾವಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ತಿರುಗೇಟು ನೀಡಿದ್ದಾರೆ. ಅಸಮರ್ಥರೆಂಬ ಕಾರಣಕ್ಕೆ ಖಾತೆ ಬದಲಾಯಿಸುವುದಿಲ್ಲ. ಉತ್ತಮವಾಗಿ ಕೆಲಸ ನಡೆಯಲು ಖಾತೆ ಬದಲಾವಣೆ ಅಗತ್ಯವಿರುತ್ತದೆ. ಖಾತೆಗಳ ಅದಲು ಬದಲು ಮುಖ್ಯಮಂತ್ರಿಗಿರುವ ಪರಮಾಧಿಕಾರ. ನಮ್ಮ ಪಕ್ಷದ ವರಿಷ್ಠರ ಜತೆಗೆ ಮಾತುಕತೆ ಮಾಡಿಕೊಂಡು ತೀರ್ಮಾನ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಯಾವುದೇ ಹರುಳಿಲ್ಲ, ರಾಜಕೀಯವಾಗಿ ಹೇಳಿಕೆ ನೀಡಿದ್ದಾರೆ ಎಂದು ಲಕ್ಷ್ಮಣ ಸವದಿ […]

‘ಸಿದ್ದು ಸಿಎಂ ಆಗಿದ್ದಾಗ 2 ವರ್ಷ ಡಿಕೆಶಿಯನ್ನು ಸಂಪುಟಕ್ಕೆ ತೆಗೆದುಕೊಂಡಿರಲಿಲ್ಲ.. ಯಾಕೆ?’
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 14, 2020 | 1:32 PM

Share

ಬೆಳಗಾವಿ: ಮೊನ್ನೆ ರಾಜ್ಯ ಬಿಜೆಪಿ ಸರ್ಕಾರದಲ್ಲಿ ನಡೆದ ಸಚಿವರ ಖಾತೆ ಬದಲಾವಣೆ ಬಗ್ಗೆ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ ಬೆಳಗಾವಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ತಿರುಗೇಟು ನೀಡಿದ್ದಾರೆ.

ಅಸಮರ್ಥರೆಂಬ ಕಾರಣಕ್ಕೆ ಖಾತೆ ಬದಲಾಯಿಸುವುದಿಲ್ಲ. ಉತ್ತಮವಾಗಿ ಕೆಲಸ ನಡೆಯಲು ಖಾತೆ ಬದಲಾವಣೆ ಅಗತ್ಯವಿರುತ್ತದೆ. ಖಾತೆಗಳ ಅದಲು ಬದಲು ಮುಖ್ಯಮಂತ್ರಿಗಿರುವ ಪರಮಾಧಿಕಾರ. ನಮ್ಮ ಪಕ್ಷದ ವರಿಷ್ಠರ ಜತೆಗೆ ಮಾತುಕತೆ ಮಾಡಿಕೊಂಡು ತೀರ್ಮಾನ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಯಾವುದೇ ಹರುಳಿಲ್ಲ, ರಾಜಕೀಯವಾಗಿ ಹೇಳಿಕೆ ನೀಡಿದ್ದಾರೆ ಎಂದು ಲಕ್ಷ್ಮಣ ಸವದಿ ಹೇಳಿದ್ದಾರೆ.

ಡಿಕೆಶಿ ಅಸಮರ್ಥರು ಎಂಬ ಕಾರಣಕ್ಕೆ ತೆಗೆದುಕೊಂಡಿರಲಿಲ್ವಾ? ಹಾಗಾದ್ರೆ ಎರಡು ವರ್ಷವಾಗಿದ್ದರೂ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಡಿಕೆ ಶಿವಕುಮಾರ್​ ಅವರನ್ನು ಯಾಕೆ ಸಂಪುಟಕ್ಕೆ ಸೇರಿಸಿಕೊಂಡಿರಲಿಲ್ಲ. ಡಿಕೆಶಿ ಅಸಮರ್ಥರು ಎಂಬ ಕಾರಣಕ್ಕೆ ತೆಗೆದುಕೊಂಡಿರಲಿಲ್ವಾ? ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಉತ್ತರಿಸಲಿ ಎಂದು ಲಕ್ಷ್ಮಣ ಸವದಿ ಸವಾಲು ಎಸೆದಿದ್ದಾರೆ.

Published On - 1:24 pm, Wed, 14 October 20

Follow Us
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್