AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿದ್ದು ಸಿಎಂ ಆಗಿದ್ದಾಗ 2 ವರ್ಷ ಡಿಕೆಶಿಯನ್ನು ಸಂಪುಟಕ್ಕೆ ತೆಗೆದುಕೊಂಡಿರಲಿಲ್ಲ.. ಯಾಕೆ?’

ಬೆಳಗಾವಿ: ಮೊನ್ನೆ ರಾಜ್ಯ ಬಿಜೆಪಿ ಸರ್ಕಾರದಲ್ಲಿ ನಡೆದ ಸಚಿವರ ಖಾತೆ ಬದಲಾವಣೆ ಬಗ್ಗೆ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ ಬೆಳಗಾವಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ತಿರುಗೇಟು ನೀಡಿದ್ದಾರೆ. ಅಸಮರ್ಥರೆಂಬ ಕಾರಣಕ್ಕೆ ಖಾತೆ ಬದಲಾಯಿಸುವುದಿಲ್ಲ. ಉತ್ತಮವಾಗಿ ಕೆಲಸ ನಡೆಯಲು ಖಾತೆ ಬದಲಾವಣೆ ಅಗತ್ಯವಿರುತ್ತದೆ. ಖಾತೆಗಳ ಅದಲು ಬದಲು ಮುಖ್ಯಮಂತ್ರಿಗಿರುವ ಪರಮಾಧಿಕಾರ. ನಮ್ಮ ಪಕ್ಷದ ವರಿಷ್ಠರ ಜತೆಗೆ ಮಾತುಕತೆ ಮಾಡಿಕೊಂಡು ತೀರ್ಮಾನ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಯಾವುದೇ ಹರುಳಿಲ್ಲ, ರಾಜಕೀಯವಾಗಿ ಹೇಳಿಕೆ ನೀಡಿದ್ದಾರೆ ಎಂದು ಲಕ್ಷ್ಮಣ ಸವದಿ […]

‘ಸಿದ್ದು ಸಿಎಂ ಆಗಿದ್ದಾಗ 2 ವರ್ಷ ಡಿಕೆಶಿಯನ್ನು ಸಂಪುಟಕ್ಕೆ ತೆಗೆದುಕೊಂಡಿರಲಿಲ್ಲ.. ಯಾಕೆ?’
ಸಾಧು ಶ್ರೀನಾಥ್​
|

Updated on:Oct 14, 2020 | 1:32 PM

Share

ಬೆಳಗಾವಿ: ಮೊನ್ನೆ ರಾಜ್ಯ ಬಿಜೆಪಿ ಸರ್ಕಾರದಲ್ಲಿ ನಡೆದ ಸಚಿವರ ಖಾತೆ ಬದಲಾವಣೆ ಬಗ್ಗೆ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ ಬೆಳಗಾವಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ತಿರುಗೇಟು ನೀಡಿದ್ದಾರೆ.

ಅಸಮರ್ಥರೆಂಬ ಕಾರಣಕ್ಕೆ ಖಾತೆ ಬದಲಾಯಿಸುವುದಿಲ್ಲ. ಉತ್ತಮವಾಗಿ ಕೆಲಸ ನಡೆಯಲು ಖಾತೆ ಬದಲಾವಣೆ ಅಗತ್ಯವಿರುತ್ತದೆ. ಖಾತೆಗಳ ಅದಲು ಬದಲು ಮುಖ್ಯಮಂತ್ರಿಗಿರುವ ಪರಮಾಧಿಕಾರ. ನಮ್ಮ ಪಕ್ಷದ ವರಿಷ್ಠರ ಜತೆಗೆ ಮಾತುಕತೆ ಮಾಡಿಕೊಂಡು ತೀರ್ಮಾನ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಯಾವುದೇ ಹರುಳಿಲ್ಲ, ರಾಜಕೀಯವಾಗಿ ಹೇಳಿಕೆ ನೀಡಿದ್ದಾರೆ ಎಂದು ಲಕ್ಷ್ಮಣ ಸವದಿ ಹೇಳಿದ್ದಾರೆ.

ಡಿಕೆಶಿ ಅಸಮರ್ಥರು ಎಂಬ ಕಾರಣಕ್ಕೆ ತೆಗೆದುಕೊಂಡಿರಲಿಲ್ವಾ? ಹಾಗಾದ್ರೆ ಎರಡು ವರ್ಷವಾಗಿದ್ದರೂ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಡಿಕೆ ಶಿವಕುಮಾರ್​ ಅವರನ್ನು ಯಾಕೆ ಸಂಪುಟಕ್ಕೆ ಸೇರಿಸಿಕೊಂಡಿರಲಿಲ್ಲ. ಡಿಕೆಶಿ ಅಸಮರ್ಥರು ಎಂಬ ಕಾರಣಕ್ಕೆ ತೆಗೆದುಕೊಂಡಿರಲಿಲ್ವಾ? ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಉತ್ತರಿಸಲಿ ಎಂದು ಲಕ್ಷ್ಮಣ ಸವದಿ ಸವಾಲು ಎಸೆದಿದ್ದಾರೆ.

Published On - 1:24 pm, Wed, 14 October 20

AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ