AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಪ್ರವಾಸ ಪೂರ್ವ ನಿಯೋಜಿತವಾಗಿತ್ತು: ಸವದಿ

ಬೆಂಗಳೂರು: ಏಕಾಏಕಿ ದೆಹಲಿ ಪ್ರವಾಸ ಮಾಡಿ ರಾಜ್ಯ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಮೂಡಿಸಿ ಇಂದು ಬೆಂಗಳೂರಿಗೆ ವಾಪಸ್ಸಾದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.ಈ ವೇಳೆ ಅವರು ತನ್ನ ದೆಹಲಿ ಪ್ರವಾಸ ಪೂರ್ವ ನಿಯೋಜಿತವಾಗಿತ್ತು ಎಂದರು. ನನ್ನ ಇಲಾಖೆಗೆ ಸಂಬಂಧಿಸಿದ ಕೆಲಸದ ಮೇಲೆ ದೆಹಲಿಗೆ ಹೋಗಿದ್ದೆ. ಎಲೆಕ್ಟ್ರಿಕ್ ಬಸ್​ಗಳ ವಿಚಾರವಾಗಿ ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಅವರೊಂದಿಗೆ ಚರ್ಚಿಸಬೇಕಿತ್ತು. ಬೆಂಗಳೂರು ವಿಭಾಗಕ್ಕೆ 300, ಹುಬ್ಬಳ್ಳಿ-ಧಾರವಾಡ ವಿಭಾಗಕ್ಕೆ 50 ಎಲೆಕ್ಟ್ರಿಕ್ ಬಸ್​ಗಳನ್ನು ನೀಡಲು ನಮ್ಮ […]

ನನ್ನ ಪ್ರವಾಸ ಪೂರ್ವ ನಿಯೋಜಿತವಾಗಿತ್ತು: ಸವದಿ
ಆಯೇಷಾ ಬಾನು
ಆಯೇಷಾ ಬಾನು|

Updated on: Jul 30, 2020 | 9:46 AM

Share

ಬೆಂಗಳೂರು: ಏಕಾಏಕಿ ದೆಹಲಿ ಪ್ರವಾಸ ಮಾಡಿ ರಾಜ್ಯ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಮೂಡಿಸಿ ಇಂದು ಬೆಂಗಳೂರಿಗೆ ವಾಪಸ್ಸಾದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.ಈ ವೇಳೆ ಅವರು ತನ್ನ ದೆಹಲಿ ಪ್ರವಾಸ ಪೂರ್ವ ನಿಯೋಜಿತವಾಗಿತ್ತು ಎಂದರು.

ನನ್ನ ಇಲಾಖೆಗೆ ಸಂಬಂಧಿಸಿದ ಕೆಲಸದ ಮೇಲೆ ದೆಹಲಿಗೆ ಹೋಗಿದ್ದೆ. ಎಲೆಕ್ಟ್ರಿಕ್ ಬಸ್​ಗಳ ವಿಚಾರವಾಗಿ ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಅವರೊಂದಿಗೆ ಚರ್ಚಿಸಬೇಕಿತ್ತು. ಬೆಂಗಳೂರು ವಿಭಾಗಕ್ಕೆ 300, ಹುಬ್ಬಳ್ಳಿ-ಧಾರವಾಡ ವಿಭಾಗಕ್ಕೆ 50 ಎಲೆಕ್ಟ್ರಿಕ್ ಬಸ್​ಗಳನ್ನು ನೀಡಲು ನಮ್ಮ ಇಲಾಖೆ ನಿರ್ಧರಿಸಿದೆ ಎಂದು ಸವದಿ ಹೇಳಿದರು.

ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೊಂದಿಗೂ ಅಥಣಿ ಕ್ಷೇತ್ರದಲ್ಲಿ ರಸ್ತೆ ಕಾಮಗಾರಿಗಳ ವಿಷಯವಾಗಿ ಚರ್ಚಿಸಬೇಕಿತ್ತು ಎಂದು ಹೇಳಿದ ಸವದಿ, ನಿರ್ಭಯ ಯೋಜನೆಯಡಿ ರಾಜ್ಯಕ್ಕೆ ಸ್ವಲ್ಪ ಮಾತ್ರವೇ ಹಣ ಬಿಡುಗಡೆಯಾಗಿದೆ ಈ ವಿಷಯವಾಗಿಯೂ ಸಂಬಂಧಪಟ್ಟ ಇಲಾಖೆಯೊಂದಿಗೆ ಮಾತಾಡಿರುವುದಾಗಿ ತಿಳಿಸಿದ್ರು..

ನನ್ನ ದೆಹಲಿ ಪ್ರವಾಸದ ವಿಷಯದಲ್ಲಿ ಯಾಕೆ ಇಷ್ಟೆಲ್ಲ ಚರ್ಚೆಗಳಾಗುತ್ತಿವೆ ಅಂತ ಅರ್ಥವಾಗುತ್ತಿಲ್ಲ. ನಾನು ಮುಖ್ಯಮಂತ್ರಿಗಳ ಗಮನಕ್ಕೆ ತಂದೇ ಅಲ್ಲಿಗೆ ಹೋಗಿದ್ದು, ಪ್ರವಾಸ ಪೂರ್ವ ನಿಯೋಜಿತವಾಗಿತ್ತು ಎಂದು ಉಪ ಮುಖ್ಯಮಂತ್ರಿ ಹೇಳಿದ್ದಾರೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?