AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಪ್ರವಾಸ ಪೂರ್ವ ನಿಯೋಜಿತವಾಗಿತ್ತು: ಸವದಿ

ಬೆಂಗಳೂರು: ಏಕಾಏಕಿ ದೆಹಲಿ ಪ್ರವಾಸ ಮಾಡಿ ರಾಜ್ಯ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಮೂಡಿಸಿ ಇಂದು ಬೆಂಗಳೂರಿಗೆ ವಾಪಸ್ಸಾದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.ಈ ವೇಳೆ ಅವರು ತನ್ನ ದೆಹಲಿ ಪ್ರವಾಸ ಪೂರ್ವ ನಿಯೋಜಿತವಾಗಿತ್ತು ಎಂದರು. ನನ್ನ ಇಲಾಖೆಗೆ ಸಂಬಂಧಿಸಿದ ಕೆಲಸದ ಮೇಲೆ ದೆಹಲಿಗೆ ಹೋಗಿದ್ದೆ. ಎಲೆಕ್ಟ್ರಿಕ್ ಬಸ್​ಗಳ ವಿಚಾರವಾಗಿ ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಅವರೊಂದಿಗೆ ಚರ್ಚಿಸಬೇಕಿತ್ತು. ಬೆಂಗಳೂರು ವಿಭಾಗಕ್ಕೆ 300, ಹುಬ್ಬಳ್ಳಿ-ಧಾರವಾಡ ವಿಭಾಗಕ್ಕೆ 50 ಎಲೆಕ್ಟ್ರಿಕ್ ಬಸ್​ಗಳನ್ನು ನೀಡಲು ನಮ್ಮ […]

ನನ್ನ ಪ್ರವಾಸ ಪೂರ್ವ ನಿಯೋಜಿತವಾಗಿತ್ತು: ಸವದಿ
ಆಯೇಷಾ ಬಾನು
|

Updated on: Jul 30, 2020 | 9:46 AM

Share

ಬೆಂಗಳೂರು: ಏಕಾಏಕಿ ದೆಹಲಿ ಪ್ರವಾಸ ಮಾಡಿ ರಾಜ್ಯ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಮೂಡಿಸಿ ಇಂದು ಬೆಂಗಳೂರಿಗೆ ವಾಪಸ್ಸಾದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.ಈ ವೇಳೆ ಅವರು ತನ್ನ ದೆಹಲಿ ಪ್ರವಾಸ ಪೂರ್ವ ನಿಯೋಜಿತವಾಗಿತ್ತು ಎಂದರು.

ನನ್ನ ಇಲಾಖೆಗೆ ಸಂಬಂಧಿಸಿದ ಕೆಲಸದ ಮೇಲೆ ದೆಹಲಿಗೆ ಹೋಗಿದ್ದೆ. ಎಲೆಕ್ಟ್ರಿಕ್ ಬಸ್​ಗಳ ವಿಚಾರವಾಗಿ ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಅವರೊಂದಿಗೆ ಚರ್ಚಿಸಬೇಕಿತ್ತು. ಬೆಂಗಳೂರು ವಿಭಾಗಕ್ಕೆ 300, ಹುಬ್ಬಳ್ಳಿ-ಧಾರವಾಡ ವಿಭಾಗಕ್ಕೆ 50 ಎಲೆಕ್ಟ್ರಿಕ್ ಬಸ್​ಗಳನ್ನು ನೀಡಲು ನಮ್ಮ ಇಲಾಖೆ ನಿರ್ಧರಿಸಿದೆ ಎಂದು ಸವದಿ ಹೇಳಿದರು.

ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೊಂದಿಗೂ ಅಥಣಿ ಕ್ಷೇತ್ರದಲ್ಲಿ ರಸ್ತೆ ಕಾಮಗಾರಿಗಳ ವಿಷಯವಾಗಿ ಚರ್ಚಿಸಬೇಕಿತ್ತು ಎಂದು ಹೇಳಿದ ಸವದಿ, ನಿರ್ಭಯ ಯೋಜನೆಯಡಿ ರಾಜ್ಯಕ್ಕೆ ಸ್ವಲ್ಪ ಮಾತ್ರವೇ ಹಣ ಬಿಡುಗಡೆಯಾಗಿದೆ ಈ ವಿಷಯವಾಗಿಯೂ ಸಂಬಂಧಪಟ್ಟ ಇಲಾಖೆಯೊಂದಿಗೆ ಮಾತಾಡಿರುವುದಾಗಿ ತಿಳಿಸಿದ್ರು..

ನನ್ನ ದೆಹಲಿ ಪ್ರವಾಸದ ವಿಷಯದಲ್ಲಿ ಯಾಕೆ ಇಷ್ಟೆಲ್ಲ ಚರ್ಚೆಗಳಾಗುತ್ತಿವೆ ಅಂತ ಅರ್ಥವಾಗುತ್ತಿಲ್ಲ. ನಾನು ಮುಖ್ಯಮಂತ್ರಿಗಳ ಗಮನಕ್ಕೆ ತಂದೇ ಅಲ್ಲಿಗೆ ಹೋಗಿದ್ದು, ಪ್ರವಾಸ ಪೂರ್ವ ನಿಯೋಜಿತವಾಗಿತ್ತು ಎಂದು ಉಪ ಮುಖ್ಯಮಂತ್ರಿ ಹೇಳಿದ್ದಾರೆ.

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ