AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ವಾಹನಕ್ಕೂ ಸರ್ಕಾರಿ ಡಿಪೋದಲ್ಲಿ ಡೀಸೆಲ್ ತುಂಬಿಸಿಕೊಂಡ ಬಸ್ ಸಚಿವ ಲಕ್ಷ್ಮಣ ಸವದಿ..!

ರಾಜ್ಯದಲ್ಲಿ ಪ್ರತಿ ಲೀಟರ್ ಡೀಸೆಲ್ ದರ 78 ರೂ ಆಗಿದೆ. ಸವದಿ ಅವರ ಖಾಸಗಿ ವಾಹನಕ್ಕೆ 44 ಲೀಟರ್ ಡೀಸೆಲ್ ಹಾಕಲಾಗಿದೆ. ಹೀಗಾಗಿ 44 ಲೀಟರ್ ಡೀಸೆಲ್​ಗೆ 3432 ರೂ ಆಗುತ್ತದೆ ಎಂದು ಸಾರ್ವಜನಿಕರು ಲಕ್ಷ್ಮಣ್​ ಸವದಿ ವಿರುದ್ಧ ಕಿಡಿಕಾರಿದರು.

ಖಾಸಗಿ ವಾಹನಕ್ಕೂ ಸರ್ಕಾರಿ ಡಿಪೋದಲ್ಲಿ ಡೀಸೆಲ್ ತುಂಬಿಸಿಕೊಂಡ ಬಸ್ ಸಚಿವ ಲಕ್ಷ್ಮಣ ಸವದಿ..!
ಲಕ್ಷ್ಮಣ್ ಸವದಿ ಖಾಸಗಿ ಕಾರು
ಪೃಥ್ವಿಶಂಕರ
|

Updated on:Jan 08, 2021 | 3:41 PM

Share

ಬೆಳಗಾವಿ: ಉಪ ಮುಖ್ಯಮಂತ್ರಿಯೂ ಆದ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅವರು ತಮ್ಮ ಖಾಸಗಿ ವಾಹನಕ್ಕೆ ಸರ್ಕಾರಿ ಬಸ್ ಡಿಪೋದಲ್ಲಿ ಡೀಸೆಲ್ ಹಾಕಿಸಿಕೊಂಡಿರುವ ಘಟನೆ ಬೆಳಗಾವಿಯ NWKRTC ಡಿಪೋ‌ ನಂಬರ್ ಮೂರರಲ್ಲಿ ನಡೆದಿದೆ.

ಮೊದಲೇ ಕೊರೊನಾ ಹೊಡೆತ, ಜೊತೆಗೆ ಡೀಸೆಲ್​ ದರ ಏರಿಕೆ.. ಆದರೂ ಸಚಿವರಿಗೆ ‘ಉಚಿತ’ ಡೀಸೆಲ್ 

ಡಿಸಿಎಂ ಮತ್ತು ಸಾರಿಗೆ ಸಚಿವ ಲಕ್ಷ್ಮಣ್ ಸವದಿ

ಈಗಾಗಲೇ ಕೊರೊನಾ ಸಂಕಷ್ಟದಿಂದ ಆರ್ಥಿಕ ನಷ್ಟ ಅನುಭವಿಸುತ್ತಿರುವ ಸಾರಿಗೆ ಇಲಾಖೆಯ ಸಚಿವ ಲಕ್ಷ್ಮಣ್ ಸವದಿ, ವಿವಿಧ ಅಭಿವೃದ್ಧಿ ಕಾಮಗಾರಿ ಚಾಲನೆಗೆ ಬೆಳಗಾವಿಯ ಡಿಪೋ‌ ನಂಬರ್ 3ಕ್ಕೆ ಆಗಮಿಸಿದ್ದರು. ಈ ವೇಳೆ ತಮ್ಮ ಖಾಸಗಿ ವಾಹನಕ್ಕೆ ಲಕ್ಷ್ಮಣ್ ಸವದಿ ಅವರ ಕಾರು ಚಾಲಕ ಡಿಪೋದಲ್ಲಿನ ಪೆಟ್ರೋಲ್ ಬಂಕ್‌ನಲ್ಲಿ ಡೀಸೆಲ್ ಹಾಕಿಸಿಕೊಂಡಿದ್ದಾರೆ.

ಸವದಿ ಕಾರು ಚಾಲಕನ ಈ ನಡೆ ಸಾರ್ವಜನಿಕರ ಅಸಮಾಧಾನಕ್ಕೆ ನೀರೆರೆದಿದೆ. ರಾಜ್ಯದಲ್ಲಿ ಪ್ರತಿ ಲೀಟರ್ ಡೀಸೆಲ್ ದರ 78 ರೂ ಆಗಿದೆ. ಸವದಿ ಅವರ ಖಾಸಗಿ ವಾಹನಕ್ಕೆ 44 ಲೀಟರ್ ಡೀಸೆಲ್ ಹಾಕಲಾಗಿದೆ. ಹೀಗಾಗಿ 44 ಲೀಟರ್ ಡೀಸೆಲ್​ಗೆ 3,432 ರೂ ಆಗುತ್ತದೆ ಎಂದು ಸಾರ್ವಜನಿಕರು ಲಕ್ಷ್ಮಣ್​ ಸವದಿ ವಿರುದ್ಧ ಕಿಡಿಕಾರಿದ್ದಾರೆ.

Published On - 3:34 pm, Fri, 8 January 21

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!