AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಫೂಟ್​ಪಾತ್​ ಬಳಿ ವ್ಯಕ್ತಿಯ ಶವ ಪತ್ತೆ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಫೂಟ್​ಪಾತ್​ನಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಅತಿಯಾದ ಮದ್ಯಸೇವನೆಯಿಂದ ವ್ಯಕ್ತಿ ಸಾವಿಗೀಡಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಫೂಟ್​ಪಾತ್​ ಬಳಿ ವ್ಯಕ್ತಿಯ ಶವ ಪತ್ತೆ
ವಿಕ್ಟೋರಿಯಾ ಆಸ್ಪತ್ರೆಯ ಫೂಟ್​ಪಾತ್​ ಬಳಿ ವ್ಯಕ್ತಿಯ ಶವ ಪತ್ತೆ; ತನಿಖೆ ನಡೆಸುತ್ತಿರುವ ಪೊಲೀಸರು
shruti hegde
|

Updated on:May 07, 2021 | 3:26 PM

Share

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯ ಫೂಟ್​ಪಾತ್​ ಬಳಿ ವ್ಯಕ್ತಿಯ ಶವ ಪತ್ತೆಯಾಗಿದೆ. ವ್ಯಕ್ತಿ ಈ ಹಿಂದೆ ಆಸ್ಪತ್ರೆಯಲ್ಲಿ ಲಿವರ್​ ಸಮಸ್ಯೆಯಿಂದ ದಾಖಲಾಗಿದ್ದರು. ಗುಣಮುಖರಾದ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಮಾಡಲಾಯಿತು. ಆ ಬಳಿಕ ಮದ್ಯ ಸೇವನೆ ಮಾಡಲು ಪ್ರಾರಂಭಿಸಿದ್ದಾರೆ. ಮದ್ಯಸೇವನೆ ಹೆಚ್ಚಳದಿಂದ ವ್ಯಕ್ತಿ ಸಾವಿಗೀಡಾಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

ಈ ಹಿಂದೆ ಇಪ್ಪತ್ತು ದಿನಗಳ ಹಿಂದೆ ಮೃತ ವ್ಯಕ್ತಿ, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆದ ಬಳಿಕ ಅತಿಯಾಗಿ ಮದ್ಯಸೇವನೆಗೆ ಮುಂದಾಗಿದ್ದಾರೆ. ಇದರಿಂದ ಸಾವಿಗೀಡಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಶವವನ್ನು ಪೋಲಿಸರ ಸಹಾಯದಿಂದ ಅದೇ ಆಸ್ಪತ್ರೆಯಲ್ಲಿ ಕೊವಿಡ್ ಟೆಸ್ಟ್​ಗೆ ಅಂಬುಲೆನ್ಸ್​ನಲ್ಲಿ ಕರೆದುಕೊಂಡು ಹೋಗಿದ್ದಾರೆ. ಈ ಕುರಿತಂತೆ ಪೋಲಿಸ್ ಇಲಾಖೆಯ ಉನ್ನತ ಮೂಲಗಳು ಮಾಹಿತಿ ಹಂಚಿಕೊಂಡಿದೆ. ಕೊರೊನಾ ನಿಯಂತ್ರಿಸುವಲ್ಲಿ‌‌ ಕೇಂದ್ರ ಸರ್ಕಾರ ವಿಫಲ ಹಿನ್ನೆಲೆ ಬಾಗಲಕೋಟೆಯಲ್ಲಿ ಪ್ರತಿಭಟನೆ: ಕೊರೊನಾ ನಿಯಂತ್ರಿಸುವಲ್ಲಿ‌‌ ಕೇಂದ್ರ ಸರ್ಕಾರ ವಿಫಲ ಹಿನ್ನೆಲೆಯಲ್ಲಿ ಕರವೇ ಜಿಲ್ಲಾಧ್ಯಕ್ಷರು ಪ್ರತಿಭಟನೆಗೆ ಮುಂದಾಗಿದ್ದಾರೆ. ಜಿಲ್ಲಾಧಿಕಾರಿ ಕಚೇರಿ‌ ಮುಂದೆ ಕರವೇ ಜಿಲ್ಲಾಧ್ಯಕ್ಷ ರಮೇಶ್ ಬದ್ನೂರು ಏಕವ್ಯಕ್ತಿ ಪ್ರತಿಭಟನೆ ನಡೆಸಿದ್ದಾರೆ. ಕೊರೊನಾದಿಂದ ದೇಶದಲ್ಲಿ ಜನರು ಬಲಿಯಾಗುತ್ತಿದ್ದಾರೆ. ಕೂಡಲೇ ರಾಷ್ಟ್ರೀಯ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸುವಂತೆ ಆಗ್ರಹಿಸಿ, ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಪತ್ರ ಸಲ್ಲಿಸಲಾಗಿದೆ.

ಇದನ್ನೂ ಓದಿ: ವಿಕ್ಟೋರಿಯಾ ಆಸ್ಪತ್ರೆ ಮುಂದೆ ಉಸಿರಾಡಲು ಮಹಿಳೆ ನರಳಾಟ.. ಪತಿ ಗೋಳಾಟ | ಕಣ್ಣೀರಿಗೂ ಕರಗದ ಸಿಬ್ಬಂದಿ

ಬಳ್ಳಾರಿಯ ವಿವಿಯಿಂದ ಕೊವಿಡ್ ಕೇರ್ ಸೆಂಟರ್; ಕೊರೊನಾ ಸೋಂಕಿತರ ನೆರವಿಗೆ ನಿಂತ ವಿಶ್ವವಿದ್ಯಾಲಯ

Published On - 3:24 pm, Fri, 7 May 21

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?