AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಫೂಟ್​ಪಾತ್​ ಬಳಿ ವ್ಯಕ್ತಿಯ ಶವ ಪತ್ತೆ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಫೂಟ್​ಪಾತ್​ನಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಅತಿಯಾದ ಮದ್ಯಸೇವನೆಯಿಂದ ವ್ಯಕ್ತಿ ಸಾವಿಗೀಡಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಫೂಟ್​ಪಾತ್​ ಬಳಿ ವ್ಯಕ್ತಿಯ ಶವ ಪತ್ತೆ
ವಿಕ್ಟೋರಿಯಾ ಆಸ್ಪತ್ರೆಯ ಫೂಟ್​ಪಾತ್​ ಬಳಿ ವ್ಯಕ್ತಿಯ ಶವ ಪತ್ತೆ; ತನಿಖೆ ನಡೆಸುತ್ತಿರುವ ಪೊಲೀಸರು
shruti hegde
|

Updated on:May 07, 2021 | 3:26 PM

Share

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯ ಫೂಟ್​ಪಾತ್​ ಬಳಿ ವ್ಯಕ್ತಿಯ ಶವ ಪತ್ತೆಯಾಗಿದೆ. ವ್ಯಕ್ತಿ ಈ ಹಿಂದೆ ಆಸ್ಪತ್ರೆಯಲ್ಲಿ ಲಿವರ್​ ಸಮಸ್ಯೆಯಿಂದ ದಾಖಲಾಗಿದ್ದರು. ಗುಣಮುಖರಾದ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಮಾಡಲಾಯಿತು. ಆ ಬಳಿಕ ಮದ್ಯ ಸೇವನೆ ಮಾಡಲು ಪ್ರಾರಂಭಿಸಿದ್ದಾರೆ. ಮದ್ಯಸೇವನೆ ಹೆಚ್ಚಳದಿಂದ ವ್ಯಕ್ತಿ ಸಾವಿಗೀಡಾಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

ಈ ಹಿಂದೆ ಇಪ್ಪತ್ತು ದಿನಗಳ ಹಿಂದೆ ಮೃತ ವ್ಯಕ್ತಿ, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆದ ಬಳಿಕ ಅತಿಯಾಗಿ ಮದ್ಯಸೇವನೆಗೆ ಮುಂದಾಗಿದ್ದಾರೆ. ಇದರಿಂದ ಸಾವಿಗೀಡಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಶವವನ್ನು ಪೋಲಿಸರ ಸಹಾಯದಿಂದ ಅದೇ ಆಸ್ಪತ್ರೆಯಲ್ಲಿ ಕೊವಿಡ್ ಟೆಸ್ಟ್​ಗೆ ಅಂಬುಲೆನ್ಸ್​ನಲ್ಲಿ ಕರೆದುಕೊಂಡು ಹೋಗಿದ್ದಾರೆ. ಈ ಕುರಿತಂತೆ ಪೋಲಿಸ್ ಇಲಾಖೆಯ ಉನ್ನತ ಮೂಲಗಳು ಮಾಹಿತಿ ಹಂಚಿಕೊಂಡಿದೆ. ಕೊರೊನಾ ನಿಯಂತ್ರಿಸುವಲ್ಲಿ‌‌ ಕೇಂದ್ರ ಸರ್ಕಾರ ವಿಫಲ ಹಿನ್ನೆಲೆ ಬಾಗಲಕೋಟೆಯಲ್ಲಿ ಪ್ರತಿಭಟನೆ: ಕೊರೊನಾ ನಿಯಂತ್ರಿಸುವಲ್ಲಿ‌‌ ಕೇಂದ್ರ ಸರ್ಕಾರ ವಿಫಲ ಹಿನ್ನೆಲೆಯಲ್ಲಿ ಕರವೇ ಜಿಲ್ಲಾಧ್ಯಕ್ಷರು ಪ್ರತಿಭಟನೆಗೆ ಮುಂದಾಗಿದ್ದಾರೆ. ಜಿಲ್ಲಾಧಿಕಾರಿ ಕಚೇರಿ‌ ಮುಂದೆ ಕರವೇ ಜಿಲ್ಲಾಧ್ಯಕ್ಷ ರಮೇಶ್ ಬದ್ನೂರು ಏಕವ್ಯಕ್ತಿ ಪ್ರತಿಭಟನೆ ನಡೆಸಿದ್ದಾರೆ. ಕೊರೊನಾದಿಂದ ದೇಶದಲ್ಲಿ ಜನರು ಬಲಿಯಾಗುತ್ತಿದ್ದಾರೆ. ಕೂಡಲೇ ರಾಷ್ಟ್ರೀಯ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸುವಂತೆ ಆಗ್ರಹಿಸಿ, ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಪತ್ರ ಸಲ್ಲಿಸಲಾಗಿದೆ.

ಇದನ್ನೂ ಓದಿ: ವಿಕ್ಟೋರಿಯಾ ಆಸ್ಪತ್ರೆ ಮುಂದೆ ಉಸಿರಾಡಲು ಮಹಿಳೆ ನರಳಾಟ.. ಪತಿ ಗೋಳಾಟ | ಕಣ್ಣೀರಿಗೂ ಕರಗದ ಸಿಬ್ಬಂದಿ

ಬಳ್ಳಾರಿಯ ವಿವಿಯಿಂದ ಕೊವಿಡ್ ಕೇರ್ ಸೆಂಟರ್; ಕೊರೊನಾ ಸೋಂಕಿತರ ನೆರವಿಗೆ ನಿಂತ ವಿಶ್ವವಿದ್ಯಾಲಯ

Published On - 3:24 pm, Fri, 7 May 21

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ