AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಪ್ರಿಲ್ ತಿಂಗಳಿನಲ್ಲಿ ಬೆಡ್, ಆಕ್ಸಿಜನ್ ಸಿಗದೆ 100 ಸೋಂಕಿತರು ಸಾವು; ಬಿಬಿಎಂಪಿ ನಡೆಸಿರುವ ಡೆತ್ ಆಡಿಟ್​ನಲ್ಲಿ ಬಯಲು

ಸರ್ಕಾರ ಮಾತ್ರ ಈ ಬಗ್ಗೆ ಹೆಚ್ಚು ಗಮನ ಹರಿಸುವಂತೆ ಕಾಣುತ್ತಿಲ್ಲ ಎಂದು ಮೃತ ಸಂಬಂಧಿಕರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ ಬಿಬಿಎಂಪಿ ನಡೆಸಿರುವ ಡೆತ್ ಆಡಿಟ್​ನಲ್ಲಿ ಆಕ್ಸಿಜನ್ ಸಿಗದೆ ಸಾವನ್ನಪ್ಪಿರುವ ಅಂಶ ಬಯಲಾಗಿದೆ.

ಏಪ್ರಿಲ್ ತಿಂಗಳಿನಲ್ಲಿ ಬೆಡ್, ಆಕ್ಸಿಜನ್ ಸಿಗದೆ 100 ಸೋಂಕಿತರು ಸಾವು; ಬಿಬಿಎಂಪಿ ನಡೆಸಿರುವ ಡೆತ್ ಆಡಿಟ್​ನಲ್ಲಿ ಬಯಲು
ಬಿಬಿಎಂಪಿ ಮುಖ್ಯ ಕಚೇರಿ
sandhya thejappa
|

Updated on: May 04, 2021 | 9:01 AM

Share

ಬೆಂಗಳೂರು: ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಹೊರತು ಇಳಿಮುಖವಾಗುವ ಹಾಗೆ ಕಂಡುಬರುತ್ತಿಲ್ಲ. ಕೆಲ ಸೋಂಕಿತರು ಸೂಕ್ತ ಚಿಕಿತ್ಸೆ ಸಿಗದೆ ಸಾವನ್ನಪ್ಪುತಿದ್ದರೆ, ಇನ್ನು ಕೆಲವರು ಆಕ್ಸಿಜನ್ ಕೊರತೆ ಹಾಗೂ ಬೆಡ್ಗ​ಳ ಕೊರತೆಯಿಂದ ಸಾವನ್ನಪ್ಪುತ್ತಿದ್ದಾರೆ. ಈ ಬಗ್ಗೆ ಪ್ರತಿದಿನ ಟಿವಿ9 ನಲ್ಲಿ ವರದಿಯಾಗುತ್ತಿದೆ. ಆದರೆ ಸರ್ಕಾರ ಮಾತ್ರ ಈ ಬಗ್ಗೆ ಹೆಚ್ಚು ಗಮನ ಹರಿಸುವಂತೆ ಕಾಣುತ್ತಿಲ್ಲ ಎಂದು ಮೃತ ಸಂಬಂಧಿಕರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ ಬಿಬಿಎಂಪಿ ನಡೆಸಿರುವ ಡೆತ್ ಆಡಿಟ್​ನಲ್ಲಿ ಆಕ್ಸಿಜನ್ ಸಿಗದೆ ಸಾವನ್ನಪ್ಪಿರುವ ಅಂಶ ಬಯಲಾಗಿದೆ.

ಬೆಂಗಳೂರಿನಲ್ಲೂ ಆಕ್ಸಿಜನ್ ಸಿಗದೆ ಸೋಂಕಿತರು ಸದ್ದಿಲ್ಲದೆ ಸಾವನ್ನಪ್ಪುತ್ತಿದ್ದಾರೆ. ಕಳೆದ ಏಪ್ರಿಲ್ ತಿಂಗಳಿನಲ್ಲಿ ಹೋಮ್ ಐಸೋಲೇಶನ್​ನಲ್ಲಿದ್ದ ಸುಮಾರು 100 ಸೋಂಕಿತರು ಮೃತಪಟ್ಟಿದ್ದಾರೆ. ಏಪ್ರಿಲ್​ನಲ್ಲಿ ಒಟ್ಟು 1,907 ಜನ ಸೋಂಕಿತರು ಮೃತಪಟ್ಟಿದ್ದು, ಈ ಪೈಕಿ 100 ಜನ ಹೋಮ್ ಐಸೋಲೇಶನ್​ನಲ್ಲಿ ಮತ್ತು ದಾರಿ ಮಧ್ಯೆ ಮರಣ ಹೊಂದಿರುತ್ತಾರೆ. ಸಾಕಷ್ಟು ಸೋಂಕಿತರು ಏರುಸಿರು ಎಳೆಯುತ್ತಾ ಆಕ್ಸಿಜನ್ ನೀಡುವಂತೆ ಆಸ್ಪತ್ರೆಗೆ ಅಲೆದು ಅಲೆದು ಮರಣ ಹೊದಿರುತ್ತಾರೆ. ಕೊನೆಗೆ ಮನೆಯಲ್ಲೇ ಮೃತಪಟ್ಟಿದ್ದಾರೆ, ಇನ್ನೂ ಕೆಲವರು ಆಸ್ಪತ್ರೆಯ ಎದುರು ಸಾವನ್ನಪ್ಪಿದ್ದಾರೆಂದು ಬಿಬಿಎಂಪಿ ನಡೆಸಿರುವ ಡೆತ್ ಆಡಿಟ್​ನಲ್ಲಿ ತಿಳಿದುಬಂದಿದೆ.

ಇದನ್ನೂ ಓದಿ

24 ಸಾವು ಪ್ರಕರಣ: ಸಾವಿನ ಸಂಖ್ಯೆ ಮುಚ್ಚಿಡುತ್ತಿದ್ದಾರೆ; ಕಾಂಗ್ರೆಸ್ ಶಾಸಕ ಆರ್.ನರೇಂದ್ರ ಗಂಭೀರ ಆರೋಪ

ಈಗಲಾದರೂ ಮೌಢ್ಯದ ಪೊರೆ ಕಳಚಿ ಚಾಮರಾಜನಗರಕ್ಕೆ ಭೇಟಿ ನೀಡ್ತಾರಾ ಮಾನ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

(Death audit conducted by BBMP reveals that 100 infected people died in April without bed and oxygen in Bengaluru)

ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ