AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಪಿ ಪ್ರಕಾಶ್ ಪುತ್ರಿಗೆ ಕೊಲೆ ಬೆದರಿಕೆ: ಮಾಜಿ ಶಾಸಕನ ವಿರುದ್ಧ ಎಫ್​ಐಆರ್​

ಮೈಸೂರು: ಮಾಜಿ ಸಚಿವ ದಿವಂಗತ ಎಂ.‌ಪಿ.ಪ್ರಕಾಶ್ ಪುತ್ರಿಗೆ ಕೊಲೆ ಬೆದರಿಕೆ ಹಾಕಿರುವ ಆರೋಪದ ಮೇಲೆ ಮಾಜಿ ಶಾಸಕ ಹೆಚ್.ಪಿ.ಮಂಜುನಾಥ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮನೆಯ ಕೀ ಕೇಳಿದರೆ ಕೊಲೆ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ಎಂ.‌ಪಿ.ಪ್ರಕಾಶ್ ಪುತ್ರಿ ಸುಮಾ ವಿಜಯ್ ವಿ.ವಿ.ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ. ಮನೆ ವಿವಾದ ಸಂಬಂಧ ಇದು ಮೂರನೇ ಎಫ್​ಐಆರ್ ದಾಖಲಾಗಿದೆ. ನನ್ನ ತಮ್ಮ, ಮಾಜಿ ಶಾಸಕ ಎಂ.ಪಿ.ರವೀಂದ್ರ ಹಾಗೂ ಹೆಚ್.ಪಿ.ಮಂಜುನಾಥ್ ಸ್ನೇಹಿತರಾಗಿದ್ದರು. ನನ್ನ ತಮ್ಮ ಮೈಸೂರಿನ ವಿವಿ ಮೊಹಲ್ಲಾದಲ್ಲಿ ಪೆಂಟ್ ಹೌಸ್ […]

ಎಂಪಿ ಪ್ರಕಾಶ್ ಪುತ್ರಿಗೆ ಕೊಲೆ ಬೆದರಿಕೆ: ಮಾಜಿ ಶಾಸಕನ ವಿರುದ್ಧ ಎಫ್​ಐಆರ್​
ಸಾಧು ಶ್ರೀನಾಥ್​
|

Updated on: Oct 25, 2019 | 12:08 PM

Share

ಮೈಸೂರು: ಮಾಜಿ ಸಚಿವ ದಿವಂಗತ ಎಂ.‌ಪಿ.ಪ್ರಕಾಶ್ ಪುತ್ರಿಗೆ ಕೊಲೆ ಬೆದರಿಕೆ ಹಾಕಿರುವ ಆರೋಪದ ಮೇಲೆ ಮಾಜಿ ಶಾಸಕ ಹೆಚ್.ಪಿ.ಮಂಜುನಾಥ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮನೆಯ ಕೀ ಕೇಳಿದರೆ ಕೊಲೆ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ಎಂ.‌ಪಿ.ಪ್ರಕಾಶ್ ಪುತ್ರಿ ಸುಮಾ ವಿಜಯ್ ವಿ.ವಿ.ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ. ಮನೆ ವಿವಾದ ಸಂಬಂಧ ಇದು ಮೂರನೇ ಎಫ್​ಐಆರ್ ದಾಖಲಾಗಿದೆ.

ನನ್ನ ತಮ್ಮ, ಮಾಜಿ ಶಾಸಕ ಎಂ.ಪಿ.ರವೀಂದ್ರ ಹಾಗೂ ಹೆಚ್.ಪಿ.ಮಂಜುನಾಥ್ ಸ್ನೇಹಿತರಾಗಿದ್ದರು. ನನ್ನ ತಮ್ಮ ಮೈಸೂರಿನ ವಿವಿ ಮೊಹಲ್ಲಾದಲ್ಲಿ ಪೆಂಟ್ ಹೌಸ್ ಖರೀದಿಸಿದ್ದ. ಸ್ನೇಹಿತರಾಗಿದ್ದ ಕಾರಣಕ್ಕೆ ತಾತ್ಕಾಲಿಕವಾಗಿ ಉಳಿದುಕೊಳ್ಳಲು ಮಂಜುನಾಥ್‌ಗೆ ಬಿಟ್ಟುಕೊಟ್ಟಿದ್ದ. ಆದ್ರೆ, ಎಂ.ಪಿ.ರವೀಂದ್ರ ಮರಣಾನಂತರ ಮನೆಗೆ ಅತಿಕ್ರಮ ಪ್ರವೇಶ ಮಾಡಿದ್ದು, ಈಗ ಮನೆ ಖಾಲಿ ಮಾಡುತ್ತಿಲ್ಲ. ಮನೆಯ ಕೀ ಕೇಳಿದರೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಸುಮಾ ಆರೋಪಿಸಿದ್ದಾರೆ.

ಈಗಾಗಲೇ ಅತಿಕ್ರಮ ಪ್ರವೇಶ ಸಂಬಂಧ ದೂರು ದಾಖಲಾಗಿದ್ದು, ಇದೀಗ ಸುಮಾ ವಿಜಯ್ ಮತ್ತೊಂದು ದೂರು ದಾಖಲಿಸಿದ್ದಾಳೆ. ಅಲ್ಲದೆ, ಸುಮಾ ವಿರುದ್ಧವೂ ಮಾಜಿ ಶಾಸಕ ಹೆಚ್​.ಪಿ.ಮಂಜುನಾಥ್ ಪ್ರತಿ ದೂರು ದಾಖಲಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ