AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರಿಗಿಂತ ಶಂಕಿತರ ಸಾವೇ ಹೆಚ್ಚು

ಕೊವಿಡ್ ಟೆಸ್ಟ್​ನಲ್ಲಿ ನೆಗೆಟಿವ್ ರಿಪೋರ್ಟ್ ಬರುತ್ತಿದೆ. ಆದರೆ ರೋಗಿಗೆ ತೀವ್ರ ಕೆಮ್ಮು, ಜ್ವರ, ನೆಗಡಿ, ಮೈ ಕೈ ನೋವು ಸೇರಿದಂತೆ ಕೊರೊನಾದ ಎಲ್ಲಾ ಲಕ್ಷಣಗಳು ಇರುತ್ತದೆ. ಕೊರೊನಾ ಎರಡನೇ ಅಲೆಯಲ್ಲಿ 11 ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಇತ್ತೀಚಿಗೆ ಕೊವಿಡ್ ಸಾವಿನ ಪ್ರಮಾಣ ಇಳಿಕೆಯಾಗಿದೆ.

ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರಿಗಿಂತ ಶಂಕಿತರ ಸಾವೇ ಹೆಚ್ಚು
ಸಾಂದರ್ಭಿಕ ಚಿತ್ರ
TV9 Web
| Edited By: sandhya thejappa|

Updated on: Jun 28, 2021 | 9:23 AM

Share

ಬೆಂಗಳೂರು: ಕೊರೊನಾ ಎರಡನೇ ಅಲೆ ಕಡಿಮೆಯಾಗುತ್ತಿರುವ ಬೆನ್ನಲ್ಲೆ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಆತಂಕವೊಂದು ಶುರುವಾಗಿದೆ. ನಗರದಲ್ಲಿ ಕೊರೊನಾ ಸೋಂಕು ತಗುಲಿ ಮೃತಪಡುವವರಿಗಿಂತ ಶಂಕಿತರು ಸಾವು ಹೆಚ್ಚಾಗಿದೆ. ಇದು ಸಿಲಿಕಾನ್ ಸಿಟಿಯಲ್ಲಿ ಆತಂಕ್ಕೆ ಕಾರಣವಾಗಿದೆ. ಕೊರೊನಾ ಟೆಸ್ಟ್ ರಿಪೋರ್ಟ್ನಲ್ಲಿ ವರದಿ ನೆಗೆಟಿವ್ ಎಂದು ಬರುತ್ತೆ. ಆದರೆ ಕೊರೊನಾ ರೋಗ ಲಕ್ಷಣಗಳು ಎಲ್ಲವೂ ಇರುತ್ತದೆ. ಕೊವಿಡ್ ಮಾದರಿ ಲಕ್ಷಣಗಳಿದ್ದವರೇ ಅತಿ ಹೆಚ್ಚು ಜನರು ಸಾವನ್ನಪ್ಪುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಕೊವಿಡ್ ಟೆಸ್ಟ್​ನಲ್ಲಿ ನೆಗೆಟಿವ್ ರಿಪೋರ್ಟ್ ಬರುತ್ತಿದೆ. ಆದರೆ ರೋಗಿಗೆ ತೀವ್ರ ಕೆಮ್ಮು, ಜ್ವರ, ನೆಗಡಿ, ಮೈ ಕೈ ನೋವು ಸೇರಿದಂತೆ ಕೊರೊನಾದ ಎಲ್ಲಾ ಲಕ್ಷಣಗಳು ಇರುತ್ತದೆ. ಕೊರೊನಾ ಎರಡನೇ ಅಲೆಯಲ್ಲಿ 11 ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಇತ್ತೀಚಿಗೆ ಕೊವಿಡ್ ಸಾವಿನ ಪ್ರಮಾಣ ಇಳಿಕೆಯಾಗಿದೆ. ಆದರೆ ಕೊರೊನಾ ಲಕ್ಷಣ ಇರುವ ಶಂಕಿತರ ಸಾವಿನ ಸಂಖ್ಯೆ ಹೆಚ್ಚಾಗಿದೆ.

ಏಪ್ರೀಲ್, ಮೇ ನಿಂದ 400 ಕ್ಕೂ ಅಧಿಕ ಮಂದಿಗೆ ಕೊರೊನಾ ಸೋಂಕಿನ ಎಲ್ಲ ಲಕ್ಷಗಳಿದ್ದು, ಕೊವಿಡ್ ರಿಪೋರ್ಟ್ ಮಾತ್ರ ನೆಗೆಟಿವ್ ಬಂದರು ಸಾವನ್ನಪ್ಪಿದ್ದಾರೆ. ಹೀಗೆ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾದ ಕಾರಣ ಕೊವಿಡ್ ಮಾದರಿಯಲ್ಲೇ ಚಿಕಿತ್ಸೆ ನೀಡಲು ಚರ್ಚೆ ನಡೆಯುತ್ತಿದೆ.

ಇದನ್ನೂ ಓದಿ

ಶ್ವಾಸಕೋಶದ ಮೇಲೆ ಡೆಲ್ಟಾ ಪ್ಲಸ್​ ಪರಿಣಾಮ ಹೀಗಿದೆ; ಕೊರೊನಾ ಲಸಿಕೆ ಪಡೆದವರಿಗೆ ಹೆಚ್ಚು ಸಮಸ್ಯೆ ಇಲ್ಲ: ಡಾ.ಎನ್​.ಕೆ.ಅರೋರಾ

ಕೊಪ್ಪಳದ ಆನೆಗುಂದಿಯಲ್ಲೂ ಆನಂದಯ್ಯನ ಕೊರೊನಾ ಔಷಧ ವಿತರಣೆ

(death toll of corona symptoms patients is on rise in bengaluru)

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?