AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕರಿಗಾಗಿ ಚರ್ಚಿಸಲು ಭವನ ಸ್ಥಾಪನೆಗೆ ಚಿಂತನೆ: ಯುಟಿ ಖಾದರ್

ದೆಹಲಿಯಲ್ಲಿ ಶಾಸಕರಿಗೆ ಕಾನ್​ಸ್ಟಿಟ್ಯೂಷನ್ ಕ್ಲಬ್, ಐಎಎಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳಿಗೂ ಕ್ಲಬ್ ಇರುವಂತೆ ಕರ್ನಾಟಕದ ಶಾಸಕರಿಗೆ ಚರ್ಚೆ ನಡೆಸಲು ಒಂದು ಕಟ್ಟಡ ಬೇಕಾಗಿದೆ ಎಂದು ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಹೇಳಿದ್ದಾರೆ. ಅಲ್ಲದೆ, ಬಾಲಬ್ರೂಯಿ ಒಂದು ಇತಿಹಾಸ ಉಳ್ಳ ಪ್ರಸಿದ್ಧವಾದ ಕಟ್ಟಡವಾಗಿದ್ದು, ಇದಕ್ಕೆ ಯಾವುದೇ ಹನಿ ಮಾಡದೆ ವಿಧಾನಮಂಡಲ ಸಂಸ್ಥೆ ಸ್ಥಾಪಿಸಲಾಗುವುದು ಎಂದರು.

ಶಾಸಕರಿಗಾಗಿ ಚರ್ಚಿಸಲು ಭವನ ಸ್ಥಾಪನೆಗೆ ಚಿಂತನೆ: ಯುಟಿ ಖಾದರ್
ಯುಟಿ ಖಾದರ್
Anil Kalkere
| Edited By: |

Updated on: Jan 29, 2024 | 9:36 PM

Share

ಬೆಂಗಳೂರು, ಜ.29: ಶಾಸಕರು ಒಂದೆಡೆ ಕುಳಿತುಕೊಂಡು ಚರ್ಚೆ ಮಾಡಲು ಒಂದು ಕಟ್ಟಡ ಬೇಕಾಗಿದ್ದು, ಇದಕ್ಕಾಗಿ ಭವನ ನಿರ್ಮಾಣ ಮಾಡಲು ಚಿಂತನೆ ನಡೆಸಲಾಗಿದೆ ಎಂದು ವಿಧಾನಸಭೆ ಸ್ಪೀಕರ್ ಯುಟಿ ಖಾದರ್ (UT Khader) ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಾಲಬ್ರೂಯಿ ಒಂದು ಇತಿಹಾಸ ಉಳ್ಳ ಪ್ರಸಿದ್ಧವಾದ ಕಟ್ಟಡವಾಗಿದ್ದು, ಇದಕ್ಕೆ ಯಾವುದೇ ಹನಿ ಮಾಡದೆ ವಿಧಾನಮಂಡಲ ಸಂಸ್ಥೆ ಸ್ಥಾಪಿಸಲಾಗುವುದು ಎಂದರು.

ಶಾಸಕರು ಎಲ್ಲೋ ಒಂದು ಕಡೆ ಕುಳಿತು ಚರ್ಚೆ ಮಾಡಲು ಆಗಲ್ಲ. ಶಾಸಕರು ಒಂದು ಕುಳಿತು ಚರ್ಚೆಮಾಡಲು ಸಂಸ್ಥೆಯ ಅಗತ್ಯವಿದೆ. ಪಾರ್ಲಿಮೆಂಟ್ ಸದಸ್ಯರಿಗೆ ಕಾನ್​ಸ್ಟಿಟ್ಯೂಷನ್ ಕ್ಲಬ್ ಅಂತಿದೆ. ದೆಹಲಿಯಲ್ಲಿ ಶಾಸಕರಿಗೆ ಕಾನ್​ಸ್ಟಿಟ್ಯೂಷನ್ ಕ್ಲಬ್ ಇದೆ. ಐಎಎಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳಿಗೂ ಕ್ಲಬ್ ಇದೆ ಎಂದರು.

ಇದನ್ನೂ ಓದಿ: ಕೆರಗೋಡು ಹನುಮ ಧ್ವಜ ಗಲಭೆ ಪ್ರಕರಣ: ನಮ್ಮ ಇಂಟಲಿಜೆನ್ಸಿ ಫೇಲಾಗಿದೆ ಎಂದು ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್

ಶಾಸಕರು ಚರ್ಚೆಮಾಡಲು ಜಾಗಬೇಕೆನ್ನುವುದು ಬಹುದಿನದ ಬೇಡಿಕೆಯಾಗಿದೆ. ಬಾಲಬ್ರೂಯಿ ಕಟ್ಟಡದ ಬಳಿ ನಿರ್ಮಾಣಕ್ಕೆ ಚಿಂತಿಸಲಾಗಿದೆ. ಒಂದು ಇತಿಹಾಸ ಉಳ್ಳ ಪ್ರಸಿದ್ಧವಾದ ಬಾಲಬ್ರೂಯಿ ಕಟ್ಟಡಕ್ಕೆ ಯಾವುದೇ ಹನಿಯಾಗದಂತೆ ನೋಡಿಕೊಂಡು ಭವನ ನಿರ್ಮಾಣಕ್ಕೆ ಚಿಂತಿಸಲಾಗಿದೆ. ಶಾಸಕರೇ ಮಾಡುವುದಾಗಿ ತೀರ್ಮಾನ ಮಾಡುತ್ತಿದ್ದೇವೆ ಎಂದರು.

ಸಾರ್ವಜನಿಕವಾಗಿ ಅಥವಾ ಹೋಟೆಲ್​ನಲ್ಲಿ ಕುಳಿತುಕೊಂಡು ಚರ್ಚೆ ಮಾಡಲು ಆಗಲ್ಲ. ಹೀಗಾಗಿ ಶಾಸಕರು ಚರ್ಚೆ ಮಾಡಲೆಂದೇ ಈ ಭವನ ನಿರ್ಮಾಣ ಮಾಡಲಾಗುತ್ತಿದ್ದು, ಸಾರ್ವಜನಿಕರಿಗೆ ಇಲ್ಲಿ ಪ್ರವೇಶ ಇರುವುದಿಲ್ಲ. ಹಣ ಎಷ್ಟು ಖರ್ಚು ಆಗುತ್ತೆ ಅಂತ ಗೊತ್ತಿಲ್ಲ. ಈ ಬಗ್ಗೆ ಚರ್ಚೆ ಮಾಡುತ್ತೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ
ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್
ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್