AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಸ್​ಆರ್​ಟಿಸಿ ಐಷಾರಾಮಿ ಬಸ್​ಗಳ ವೀಕೆಂಡ್​ ಪ್ರಯಾಣ ದರದಲ್ಲಿ ಇಳಿಕೆ

ಇಷ್ಟುದಿನ ಮಾಮೂಲಿ ದರಕ್ಕಿಂತ ವಾರಾಂತ್ಯದಲ್ಲಿ ಶೇ.10ರಷ್ಟು ಹೆಚ್ಚಿಸುತ್ತಿದ್ದ ಕೆಎಸ್​ಆರ್​ಟಿಸಿ ಈಗ ಕಡಿಮೆ ಮಾಡಲು ನಿರ್ಧರಿಸಿದೆ. ಕೊವಿಡ್​ ಹಿನ್ನೆಲೆಯಲ್ಲಿ ಐಷಾರಾಮಿ ಬಸ್​ಗಳಲ್ಲಿ ಓಡಾಟ ಮಾಡುವವರ ಸಂಖ್ಯೆ ಕಡಿಮೆಯಾದ ಕಾರಣ, ಪ್ರಯಾಣಿಕರನ್ನು ಸೆಳೆಯಲು ಈ ತಂತ್ರ ಅನುಸರಿಸುತ್ತಿದೆ.

ಕೆಎಸ್​ಆರ್​ಟಿಸಿ ಐಷಾರಾಮಿ ಬಸ್​ಗಳ ವೀಕೆಂಡ್​ ಪ್ರಯಾಣ ದರದಲ್ಲಿ ಇಳಿಕೆ
ಪ್ರಾತಿನಿಧಿಕ ಚಿತ್ರ
Lakshmi Hegde
| Edited By: |

Updated on: Jan 09, 2021 | 3:26 PM

Share

ಬೆಂಗಳೂರು: ಇಷ್ಟು ದಿನ ವೀಕೆಂಡ್​ನಲ್ಲಿ ವೋಲ್ವೋ, ಸ್ಲೀಪರ್​, ಕ್ಲಬ್​ ಕ್ಲಾಸ್​ ಬಸ್​ಗಳ ಪ್ರಯಾಣ ದರ ಹೆಚ್ಚು ಮಾಡುತ್ತಿದ್ದ ಕೆಎಸ್​ಆರ್​ಟಿಸಿ ಇದೀಗ ದರದಲ್ಲಿ ಇಳಿಕೆ ಮಾಡಿದೆ. ವಾರದ ಅಂತ್ಯದಲ್ಲಿ ಪ್ರಯಾಣಿಕರ ಸಂಖ್ಯೆಯೂ ಹೆಚ್ಚಿರುತ್ತಿದ್ದ ಕಾರಣ ಈ ಬಸ್​ಗಳ ಪ್ರಯಾಣ ದರ ಶುಕ್ರವಾರ ಮತ್ತು ಭಾನುವಾರ ಏರಿಕೆಯಾಗುತ್ತಿತ್ತು.

ಇನ್ಮೇಲೆ ವಾರಾಂತ್ಯ ದರ ಹೆಚ್ಚಿಗೆ ಇರೋಲ್ಲ ಇಷ್ಟು ದಿನ ಮಾಮೂಲಿ ದರಕ್ಕಿಂತ ವಾರಾಂತ್ಯದಲ್ಲಿ ಶೇ.10ರಷ್ಟು ಹೆಚ್ಚಿಸುತ್ತಿದ್ದ ಕೆಎಸ್​ಆರ್​ಟಿಸಿ ಈಗ ಕಡಿಮೆ ಮಾಡಲು ನಿರ್ಧರಿಸಿದೆ. ಕೊವಿಡ್​ ಹಿನ್ನೆಲೆಯಲ್ಲಿ ಐಷಾರಾಮಿ ಬಸ್​ಗಳಲ್ಲಿ ಓಡಾಟ ಮಾಡುವವರ ಸಂಖ್ಯೆ ಕಡಿಮೆಯಾದ ಕಾರಣ, ಪ್ರಯಾಣಿಕರನ್ನು ಸೆಳೆಯಲು ಈ ತಂತ್ರ ಅನುಸರಿಸುತ್ತಿದೆ. ಮುಂದಿನ ಶುಕ್ರವಾರ (15-01-2021)ದಿಂದ ಜನವರಿ 31ರವರೆಗೂ ಇದೇ ನಿಯಮ ಅನ್ವಯ ಆಗಲಿದೆ. ವಾರದ ಎಲ್ಲ ದಿನದ ದರವೇ ವೀಕೆಂಡ್​ಗೂ ಅನ್ವಯ ಆಗಲಿದೆ.

ಮೋದಿ, ಯಡಿಯೂರಪ್ಪ ಕೈಗೊಂಡ ದಿಟ್ಟ ನಿರ್ಣಯಗಳಿಂದ ಕೊರೊನಾ ಹತೋಟಿಯಲ್ಲಿದೆ: ಸಚಿವ ಸುಧಾಕರ್​

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ