AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗದಲ್ಲಿ ಲಂಬಾಣಿ ನಾರಿಯರು ದೀಪಾವಳಿ ಹಬ್ಬವನ್ನು ಆಚರಿಸಿದ್ದು ಹೀಗೆ

ಗದಗ ಜಿಲ್ಲೆಯ ಗಜೇಂದ್ರಗಡ ತಾಂಡಾದಲ್ಲಿ ನೂರಾರು ರೂಪಾಯಿ ಬೆಲೆ ಬಾಳುವ ಪಟಾಕಿ ಹಚ್ಚಿ ವಾಯುಮಾಲಿನ್ಯ ಮಾಡದೆ ಪರಿಸರದೊಂದಿಗೆ ಹಬ್ಬ ಆಚರಿಸಿಕೊಂಡು ಬರುವುದು ಸಂಪ್ರದಾಯವಾಗಿದೆ.

TV9 Web
| Updated By: sandhya thejappa|

Updated on: Nov 07, 2021 | 3:33 PM

Share
ಗದಗ ಜಿಲ್ಲೆಯಲ್ಲಿ ಬೆಳಕಿನ ಹಬ್ಬ ದೀಪಾವಳಿಯನ್ನು ಲಂಬಾಣಿ ನಾರಿಯರು ಸಂಭ್ರಮದಿಂದ ಆಚರಣೆ ಮಾಡಿದರು. ಬಣ್ಣ-ಬಣ್ಣದ ಸಾಂಪ್ರದಾಯಿಕ ಉಡುಗೆ ಧರಿಸಿ ಲಂಬಾಣಿ ಹಾಡಿಗೆ ಹೆಜ್ಜೆ ಹಾಕಿ ಸಖತ್ ಡ್ಯಾನ್ಸ್ ಮಾಡುವ ಮೂಲಕ ಬೆಳಕಿನ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ.

ಗದಗ ಜಿಲ್ಲೆಯಲ್ಲಿ ಬೆಳಕಿನ ಹಬ್ಬ ದೀಪಾವಳಿಯನ್ನು ಲಂಬಾಣಿ ನಾರಿಯರು ಸಂಭ್ರಮದಿಂದ ಆಚರಣೆ ಮಾಡಿದರು. ಬಣ್ಣ-ಬಣ್ಣದ ಸಾಂಪ್ರದಾಯಿಕ ಉಡುಗೆ ಧರಿಸಿ ಲಂಬಾಣಿ ಹಾಡಿಗೆ ಹೆಜ್ಜೆ ಹಾಕಿ ಸಖತ್ ಡ್ಯಾನ್ಸ್ ಮಾಡುವ ಮೂಲಕ ಬೆಳಕಿನ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ.

1 / 6
ಇಡೀ ದೇಶದೆಲ್ಲೆಡೆ ಪಟಾಕಿ ಹಚ್ಚಿ ಸದ್ದು ಗದ್ದಲದಿಂದ ಬೆಳಕಿನ ಹಬ್ಬವನ್ನು ಆಚರಿಸುತ್ತಾರೆ. ಆದರೆ ಲಂಬಾಣಿ(ಬಂಜಾರ) ಸಮುದಾಯದ ತಾಂಡಾ ನಿವಾಸಿಗಳು ಮಾತ್ರ ಪುರಾತನ ಕಾಲದಿಂದ ಪರಿಸರ ಕಾಳಜಿ ಉಳಿಸಿಕೊಂಡು ಬಂದಿದ್ದಾರೆ. ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ನಮೂನೆಯ ಪಟಾಕಿ ತಂದು ಸಂಭ್ರಮಿಸುವ ಬದಲು ತಾಂಡಾ ನಿವಾಸಿಗಳು ಪುರಾತನ ಕಾಲದಿಂದ ನಡೆದುಕೊಂಡು ಬಂದ ಸಂಪ್ರದಾಯದಂತೆ ಸಂಸ್ಕೃತಿಯ ಪರಂಪರೆಯನ್ನು ಪಾಲನೆ ಮಾಡಿಕೊಂಡು ಹಬ್ಬ ಆಚರಿಸುತ್ತಾರೆ.

ಇಡೀ ದೇಶದೆಲ್ಲೆಡೆ ಪಟಾಕಿ ಹಚ್ಚಿ ಸದ್ದು ಗದ್ದಲದಿಂದ ಬೆಳಕಿನ ಹಬ್ಬವನ್ನು ಆಚರಿಸುತ್ತಾರೆ. ಆದರೆ ಲಂಬಾಣಿ(ಬಂಜಾರ) ಸಮುದಾಯದ ತಾಂಡಾ ನಿವಾಸಿಗಳು ಮಾತ್ರ ಪುರಾತನ ಕಾಲದಿಂದ ಪರಿಸರ ಕಾಳಜಿ ಉಳಿಸಿಕೊಂಡು ಬಂದಿದ್ದಾರೆ. ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ನಮೂನೆಯ ಪಟಾಕಿ ತಂದು ಸಂಭ್ರಮಿಸುವ ಬದಲು ತಾಂಡಾ ನಿವಾಸಿಗಳು ಪುರಾತನ ಕಾಲದಿಂದ ನಡೆದುಕೊಂಡು ಬಂದ ಸಂಪ್ರದಾಯದಂತೆ ಸಂಸ್ಕೃತಿಯ ಪರಂಪರೆಯನ್ನು ಪಾಲನೆ ಮಾಡಿಕೊಂಡು ಹಬ್ಬ ಆಚರಿಸುತ್ತಾರೆ.

2 / 6
ಇಡೀ ದೇಶದೆಲ್ಲೆಡೆ ಪಟಾಕಿ ಹಚ್ಚಿ ಸದ್ದು ಗದ್ದಲದಿಂದ ಬೆಳಕಿನ ಹಬ್ಬವನ್ನು ಆಚರಿಸುತ್ತಾರೆ. ಆದರೆ ಲಂಬಾಣಿ(ಬಂಜಾರ) ಸಮುದಾಯದ ತಾಂಡಾ ನಿವಾಸಿಗಳು ಮಾತ್ರ ಪುರಾತನ ಕಾಲದಿಂದ ಪರಿಸರ ಕಾಳಜಿ ಉಳಿಸಿಕೊಂಡು ಬಂದಿದ್ದಾರೆ. ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ನಮೂನೆಯ ಪಟಾಕಿ ತಂದು ಸಂಭ್ರಮಿಸುವ ಬದಲು ತಾಂಡಾ ನಿವಾಸಿಗಳು ಪುರಾತನ ಕಾಲದಿಂದ ನಡೆದುಕೊಂಡು ಬಂದ ಸಂಪ್ರದಾಯದಂತೆ ಸಂಸ್ಕೃತಿಯ ಪರಂಪರೆಯನ್ನು ಪಾಲನೆ ಮಾಡಿಕೊಂಡು ಹಬ್ಬ ಆಚರಿಸುತ್ತಾರೆ.

ಇಡೀ ದೇಶದೆಲ್ಲೆಡೆ ಪಟಾಕಿ ಹಚ್ಚಿ ಸದ್ದು ಗದ್ದಲದಿಂದ ಬೆಳಕಿನ ಹಬ್ಬವನ್ನು ಆಚರಿಸುತ್ತಾರೆ. ಆದರೆ ಲಂಬಾಣಿ(ಬಂಜಾರ) ಸಮುದಾಯದ ತಾಂಡಾ ನಿವಾಸಿಗಳು ಮಾತ್ರ ಪುರಾತನ ಕಾಲದಿಂದ ಪರಿಸರ ಕಾಳಜಿ ಉಳಿಸಿಕೊಂಡು ಬಂದಿದ್ದಾರೆ. ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ನಮೂನೆಯ ಪಟಾಕಿ ತಂದು ಸಂಭ್ರಮಿಸುವ ಬದಲು ತಾಂಡಾ ನಿವಾಸಿಗಳು ಪುರಾತನ ಕಾಲದಿಂದ ನಡೆದುಕೊಂಡು ಬಂದ ಸಂಪ್ರದಾಯದಂತೆ ಸಂಸ್ಕೃತಿಯ ಪರಂಪರೆಯನ್ನು ಪಾಲನೆ ಮಾಡಿಕೊಂಡು ಹಬ್ಬ ಆಚರಿಸುತ್ತಾರೆ.

3 / 6
ಸ್ನೇಹಿತರೆಲ್ಲರೂ ಸೇರಿ ಸಿಹಿತಿನಿಸುಗಳನ್ನ ಸವಿಯುತ್ತಾರೆ. ಇದು ಈ ಹಬ್ಬದ ವಿಶೇಷಗಳಲ್ಲಿ ಒಂದು. ಬಳಿಕ ತಾಂಡಾದ ಮುಖ್ಯಸ್ಥರೊಬ್ಬರ ಮನೆ ಮುಂದೆ ಸೇರಿಕೊಂಡು ತಾಂಡಾದ ಹೊರ ಭಾಗದ ಕಾಡಿಗೆ ಹಾಡನ್ನು ಹಾಡುತ್ತಾ ತೆರಳುತ್ತಾರೆ.

ಸ್ನೇಹಿತರೆಲ್ಲರೂ ಸೇರಿ ಸಿಹಿತಿನಿಸುಗಳನ್ನ ಸವಿಯುತ್ತಾರೆ. ಇದು ಈ ಹಬ್ಬದ ವಿಶೇಷಗಳಲ್ಲಿ ಒಂದು. ಬಳಿಕ ತಾಂಡಾದ ಮುಖ್ಯಸ್ಥರೊಬ್ಬರ ಮನೆ ಮುಂದೆ ಸೇರಿಕೊಂಡು ತಾಂಡಾದ ಹೊರ ಭಾಗದ ಕಾಡಿಗೆ ಹಾಡನ್ನು ಹಾಡುತ್ತಾ ತೆರಳುತ್ತಾರೆ.

4 / 6
ಯುವತಿಯರು ಲಂಬಾಣಿ ಸಂಸ್ಕೃತಿ ಬಿಂಬಿಸುವ ಉಡುಪು ತೊಟ್ಟು, ಬಲಿಪಾಡ್ಯದಂದು ಸ್ನೇಹಿತೆಯರೊಂದಿಗೆ ಹೂದೋಟಕ್ಕೆ ಲಗ್ಗೆ ಇಡುತ್ತಾರೆ. ಇದು ಅಪರೂಪ ಹಾಗೂ ದೀಪಾವಳಿಯ ವಿಶೇಷ. ಇದು ಕಂಡು ಬರುವುದು ಬಂಜಾರ ಸಮುದಾಯದಲ್ಲಿ ಮಾತ್ರ. ಆಧುನಿಕ ಭರಾಟೆಯಲ್ಲಿದ್ದರೂ, ಬಲಿಪಾಡ್ಯದಂದು ಸಾಂಪ್ರದಾಯಿಕ ಉಡುಗೆ ಕಣ್ಮನ ಸೆಳೆಯುತ್ತದೆ. ಪಾಂಮ್ಡಿ, ಫೆಟಿಯಾ, ಬಲಿಯಾ, ಚೊಟ್ಲಾ, ಭುರಿಯಾ, ಜಾಂಜರ್, ಸಡಕ್ ಘುಗರಿ, ಕೋಡಿ, ಪುಂದಾ, ಬುಡ್ಡಿ, ಪಟಿಯಾ, ಆಡಿ ಸಾಂಕ್ಳಿ, ಈಂಟಿ, ಇವೆಲ್ಲವೂಗಳಿಂದ ಶೃಂಗಾರಗೊಂಡು ಸಾಂಪ್ರದಾಯಿಕ ಪ್ರಕೃತಿಯತ್ತ ಧಾವಿಸುತ್ತಾರೆ.

ಯುವತಿಯರು ಲಂಬಾಣಿ ಸಂಸ್ಕೃತಿ ಬಿಂಬಿಸುವ ಉಡುಪು ತೊಟ್ಟು, ಬಲಿಪಾಡ್ಯದಂದು ಸ್ನೇಹಿತೆಯರೊಂದಿಗೆ ಹೂದೋಟಕ್ಕೆ ಲಗ್ಗೆ ಇಡುತ್ತಾರೆ. ಇದು ಅಪರೂಪ ಹಾಗೂ ದೀಪಾವಳಿಯ ವಿಶೇಷ. ಇದು ಕಂಡು ಬರುವುದು ಬಂಜಾರ ಸಮುದಾಯದಲ್ಲಿ ಮಾತ್ರ. ಆಧುನಿಕ ಭರಾಟೆಯಲ್ಲಿದ್ದರೂ, ಬಲಿಪಾಡ್ಯದಂದು ಸಾಂಪ್ರದಾಯಿಕ ಉಡುಗೆ ಕಣ್ಮನ ಸೆಳೆಯುತ್ತದೆ. ಪಾಂಮ್ಡಿ, ಫೆಟಿಯಾ, ಬಲಿಯಾ, ಚೊಟ್ಲಾ, ಭುರಿಯಾ, ಜಾಂಜರ್, ಸಡಕ್ ಘುಗರಿ, ಕೋಡಿ, ಪುಂದಾ, ಬುಡ್ಡಿ, ಪಟಿಯಾ, ಆಡಿ ಸಾಂಕ್ಳಿ, ಈಂಟಿ, ಇವೆಲ್ಲವೂಗಳಿಂದ ಶೃಂಗಾರಗೊಂಡು ಸಾಂಪ್ರದಾಯಿಕ ಪ್ರಕೃತಿಯತ್ತ ಧಾವಿಸುತ್ತಾರೆ.

5 / 6
ಆಧುನಿಕವಾಗಿ ಎಷ್ಟೇ ಮುಂದುವರೆದರೂ ಲಂಬಾಣಿ ಜನರು ಮೂಲ ಸಂಪ್ರದಾಯವನ್ನು ಮರೆತಿಲ್ಲ. ಹೀಗಾಗಿ ಪ್ರತಿ ವರ್ಷ ಬೆಳಕಿನ ಹಬ್ಬ ದೀಪಾವಳಿ ಲಂಬಾಣಿ ಸಂಪ್ರದಾಯ ಉಡುಗೆ ತೊಟ್ಟು ನೃತ್ಯ ಮಾಡುವ ಮೂಲಕ ಸಂಭ್ರಮದಿಂದ ಹಬ್ಬ ಆಚರಣೆ ಮಾಡಿದ್ದೇವೆ ಅಂತ ಶಂಕ್ರವ್ವ ರಾಠೋಡ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

ಆಧುನಿಕವಾಗಿ ಎಷ್ಟೇ ಮುಂದುವರೆದರೂ ಲಂಬಾಣಿ ಜನರು ಮೂಲ ಸಂಪ್ರದಾಯವನ್ನು ಮರೆತಿಲ್ಲ. ಹೀಗಾಗಿ ಪ್ರತಿ ವರ್ಷ ಬೆಳಕಿನ ಹಬ್ಬ ದೀಪಾವಳಿ ಲಂಬಾಣಿ ಸಂಪ್ರದಾಯ ಉಡುಗೆ ತೊಟ್ಟು ನೃತ್ಯ ಮಾಡುವ ಮೂಲಕ ಸಂಭ್ರಮದಿಂದ ಹಬ್ಬ ಆಚರಣೆ ಮಾಡಿದ್ದೇವೆ ಅಂತ ಶಂಕ್ರವ್ವ ರಾಠೋಡ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

6 / 6
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್