AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗದಲ್ಲಿ ಲಂಬಾಣಿ ನಾರಿಯರು ದೀಪಾವಳಿ ಹಬ್ಬವನ್ನು ಆಚರಿಸಿದ್ದು ಹೀಗೆ

ಗದಗ ಜಿಲ್ಲೆಯ ಗಜೇಂದ್ರಗಡ ತಾಂಡಾದಲ್ಲಿ ನೂರಾರು ರೂಪಾಯಿ ಬೆಲೆ ಬಾಳುವ ಪಟಾಕಿ ಹಚ್ಚಿ ವಾಯುಮಾಲಿನ್ಯ ಮಾಡದೆ ಪರಿಸರದೊಂದಿಗೆ ಹಬ್ಬ ಆಚರಿಸಿಕೊಂಡು ಬರುವುದು ಸಂಪ್ರದಾಯವಾಗಿದೆ.

TV9 Web
| Edited By: sandhya thejappa|

Updated on: Nov 07, 2021 | 3:33 PM

Share
ಗದಗ ಜಿಲ್ಲೆಯಲ್ಲಿ ಬೆಳಕಿನ ಹಬ್ಬ ದೀಪಾವಳಿಯನ್ನು ಲಂಬಾಣಿ ನಾರಿಯರು ಸಂಭ್ರಮದಿಂದ ಆಚರಣೆ ಮಾಡಿದರು. ಬಣ್ಣ-ಬಣ್ಣದ ಸಾಂಪ್ರದಾಯಿಕ ಉಡುಗೆ ಧರಿಸಿ ಲಂಬಾಣಿ ಹಾಡಿಗೆ ಹೆಜ್ಜೆ ಹಾಕಿ ಸಖತ್ ಡ್ಯಾನ್ಸ್ ಮಾಡುವ ಮೂಲಕ ಬೆಳಕಿನ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ.

ಗದಗ ಜಿಲ್ಲೆಯಲ್ಲಿ ಬೆಳಕಿನ ಹಬ್ಬ ದೀಪಾವಳಿಯನ್ನು ಲಂಬಾಣಿ ನಾರಿಯರು ಸಂಭ್ರಮದಿಂದ ಆಚರಣೆ ಮಾಡಿದರು. ಬಣ್ಣ-ಬಣ್ಣದ ಸಾಂಪ್ರದಾಯಿಕ ಉಡುಗೆ ಧರಿಸಿ ಲಂಬಾಣಿ ಹಾಡಿಗೆ ಹೆಜ್ಜೆ ಹಾಕಿ ಸಖತ್ ಡ್ಯಾನ್ಸ್ ಮಾಡುವ ಮೂಲಕ ಬೆಳಕಿನ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ.

1 / 6
ಇಡೀ ದೇಶದೆಲ್ಲೆಡೆ ಪಟಾಕಿ ಹಚ್ಚಿ ಸದ್ದು ಗದ್ದಲದಿಂದ ಬೆಳಕಿನ ಹಬ್ಬವನ್ನು ಆಚರಿಸುತ್ತಾರೆ. ಆದರೆ ಲಂಬಾಣಿ(ಬಂಜಾರ) ಸಮುದಾಯದ ತಾಂಡಾ ನಿವಾಸಿಗಳು ಮಾತ್ರ ಪುರಾತನ ಕಾಲದಿಂದ ಪರಿಸರ ಕಾಳಜಿ ಉಳಿಸಿಕೊಂಡು ಬಂದಿದ್ದಾರೆ. ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ನಮೂನೆಯ ಪಟಾಕಿ ತಂದು ಸಂಭ್ರಮಿಸುವ ಬದಲು ತಾಂಡಾ ನಿವಾಸಿಗಳು ಪುರಾತನ ಕಾಲದಿಂದ ನಡೆದುಕೊಂಡು ಬಂದ ಸಂಪ್ರದಾಯದಂತೆ ಸಂಸ್ಕೃತಿಯ ಪರಂಪರೆಯನ್ನು ಪಾಲನೆ ಮಾಡಿಕೊಂಡು ಹಬ್ಬ ಆಚರಿಸುತ್ತಾರೆ.

ಇಡೀ ದೇಶದೆಲ್ಲೆಡೆ ಪಟಾಕಿ ಹಚ್ಚಿ ಸದ್ದು ಗದ್ದಲದಿಂದ ಬೆಳಕಿನ ಹಬ್ಬವನ್ನು ಆಚರಿಸುತ್ತಾರೆ. ಆದರೆ ಲಂಬಾಣಿ(ಬಂಜಾರ) ಸಮುದಾಯದ ತಾಂಡಾ ನಿವಾಸಿಗಳು ಮಾತ್ರ ಪುರಾತನ ಕಾಲದಿಂದ ಪರಿಸರ ಕಾಳಜಿ ಉಳಿಸಿಕೊಂಡು ಬಂದಿದ್ದಾರೆ. ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ನಮೂನೆಯ ಪಟಾಕಿ ತಂದು ಸಂಭ್ರಮಿಸುವ ಬದಲು ತಾಂಡಾ ನಿವಾಸಿಗಳು ಪುರಾತನ ಕಾಲದಿಂದ ನಡೆದುಕೊಂಡು ಬಂದ ಸಂಪ್ರದಾಯದಂತೆ ಸಂಸ್ಕೃತಿಯ ಪರಂಪರೆಯನ್ನು ಪಾಲನೆ ಮಾಡಿಕೊಂಡು ಹಬ್ಬ ಆಚರಿಸುತ್ತಾರೆ.

2 / 6
ಇಡೀ ದೇಶದೆಲ್ಲೆಡೆ ಪಟಾಕಿ ಹಚ್ಚಿ ಸದ್ದು ಗದ್ದಲದಿಂದ ಬೆಳಕಿನ ಹಬ್ಬವನ್ನು ಆಚರಿಸುತ್ತಾರೆ. ಆದರೆ ಲಂಬಾಣಿ(ಬಂಜಾರ) ಸಮುದಾಯದ ತಾಂಡಾ ನಿವಾಸಿಗಳು ಮಾತ್ರ ಪುರಾತನ ಕಾಲದಿಂದ ಪರಿಸರ ಕಾಳಜಿ ಉಳಿಸಿಕೊಂಡು ಬಂದಿದ್ದಾರೆ. ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ನಮೂನೆಯ ಪಟಾಕಿ ತಂದು ಸಂಭ್ರಮಿಸುವ ಬದಲು ತಾಂಡಾ ನಿವಾಸಿಗಳು ಪುರಾತನ ಕಾಲದಿಂದ ನಡೆದುಕೊಂಡು ಬಂದ ಸಂಪ್ರದಾಯದಂತೆ ಸಂಸ್ಕೃತಿಯ ಪರಂಪರೆಯನ್ನು ಪಾಲನೆ ಮಾಡಿಕೊಂಡು ಹಬ್ಬ ಆಚರಿಸುತ್ತಾರೆ.

ಇಡೀ ದೇಶದೆಲ್ಲೆಡೆ ಪಟಾಕಿ ಹಚ್ಚಿ ಸದ್ದು ಗದ್ದಲದಿಂದ ಬೆಳಕಿನ ಹಬ್ಬವನ್ನು ಆಚರಿಸುತ್ತಾರೆ. ಆದರೆ ಲಂಬಾಣಿ(ಬಂಜಾರ) ಸಮುದಾಯದ ತಾಂಡಾ ನಿವಾಸಿಗಳು ಮಾತ್ರ ಪುರಾತನ ಕಾಲದಿಂದ ಪರಿಸರ ಕಾಳಜಿ ಉಳಿಸಿಕೊಂಡು ಬಂದಿದ್ದಾರೆ. ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ನಮೂನೆಯ ಪಟಾಕಿ ತಂದು ಸಂಭ್ರಮಿಸುವ ಬದಲು ತಾಂಡಾ ನಿವಾಸಿಗಳು ಪುರಾತನ ಕಾಲದಿಂದ ನಡೆದುಕೊಂಡು ಬಂದ ಸಂಪ್ರದಾಯದಂತೆ ಸಂಸ್ಕೃತಿಯ ಪರಂಪರೆಯನ್ನು ಪಾಲನೆ ಮಾಡಿಕೊಂಡು ಹಬ್ಬ ಆಚರಿಸುತ್ತಾರೆ.

3 / 6
ಸ್ನೇಹಿತರೆಲ್ಲರೂ ಸೇರಿ ಸಿಹಿತಿನಿಸುಗಳನ್ನ ಸವಿಯುತ್ತಾರೆ. ಇದು ಈ ಹಬ್ಬದ ವಿಶೇಷಗಳಲ್ಲಿ ಒಂದು. ಬಳಿಕ ತಾಂಡಾದ ಮುಖ್ಯಸ್ಥರೊಬ್ಬರ ಮನೆ ಮುಂದೆ ಸೇರಿಕೊಂಡು ತಾಂಡಾದ ಹೊರ ಭಾಗದ ಕಾಡಿಗೆ ಹಾಡನ್ನು ಹಾಡುತ್ತಾ ತೆರಳುತ್ತಾರೆ.

ಸ್ನೇಹಿತರೆಲ್ಲರೂ ಸೇರಿ ಸಿಹಿತಿನಿಸುಗಳನ್ನ ಸವಿಯುತ್ತಾರೆ. ಇದು ಈ ಹಬ್ಬದ ವಿಶೇಷಗಳಲ್ಲಿ ಒಂದು. ಬಳಿಕ ತಾಂಡಾದ ಮುಖ್ಯಸ್ಥರೊಬ್ಬರ ಮನೆ ಮುಂದೆ ಸೇರಿಕೊಂಡು ತಾಂಡಾದ ಹೊರ ಭಾಗದ ಕಾಡಿಗೆ ಹಾಡನ್ನು ಹಾಡುತ್ತಾ ತೆರಳುತ್ತಾರೆ.

4 / 6
ಯುವತಿಯರು ಲಂಬಾಣಿ ಸಂಸ್ಕೃತಿ ಬಿಂಬಿಸುವ ಉಡುಪು ತೊಟ್ಟು, ಬಲಿಪಾಡ್ಯದಂದು ಸ್ನೇಹಿತೆಯರೊಂದಿಗೆ ಹೂದೋಟಕ್ಕೆ ಲಗ್ಗೆ ಇಡುತ್ತಾರೆ. ಇದು ಅಪರೂಪ ಹಾಗೂ ದೀಪಾವಳಿಯ ವಿಶೇಷ. ಇದು ಕಂಡು ಬರುವುದು ಬಂಜಾರ ಸಮುದಾಯದಲ್ಲಿ ಮಾತ್ರ. ಆಧುನಿಕ ಭರಾಟೆಯಲ್ಲಿದ್ದರೂ, ಬಲಿಪಾಡ್ಯದಂದು ಸಾಂಪ್ರದಾಯಿಕ ಉಡುಗೆ ಕಣ್ಮನ ಸೆಳೆಯುತ್ತದೆ. ಪಾಂಮ್ಡಿ, ಫೆಟಿಯಾ, ಬಲಿಯಾ, ಚೊಟ್ಲಾ, ಭುರಿಯಾ, ಜಾಂಜರ್, ಸಡಕ್ ಘುಗರಿ, ಕೋಡಿ, ಪುಂದಾ, ಬುಡ್ಡಿ, ಪಟಿಯಾ, ಆಡಿ ಸಾಂಕ್ಳಿ, ಈಂಟಿ, ಇವೆಲ್ಲವೂಗಳಿಂದ ಶೃಂಗಾರಗೊಂಡು ಸಾಂಪ್ರದಾಯಿಕ ಪ್ರಕೃತಿಯತ್ತ ಧಾವಿಸುತ್ತಾರೆ.

ಯುವತಿಯರು ಲಂಬಾಣಿ ಸಂಸ್ಕೃತಿ ಬಿಂಬಿಸುವ ಉಡುಪು ತೊಟ್ಟು, ಬಲಿಪಾಡ್ಯದಂದು ಸ್ನೇಹಿತೆಯರೊಂದಿಗೆ ಹೂದೋಟಕ್ಕೆ ಲಗ್ಗೆ ಇಡುತ್ತಾರೆ. ಇದು ಅಪರೂಪ ಹಾಗೂ ದೀಪಾವಳಿಯ ವಿಶೇಷ. ಇದು ಕಂಡು ಬರುವುದು ಬಂಜಾರ ಸಮುದಾಯದಲ್ಲಿ ಮಾತ್ರ. ಆಧುನಿಕ ಭರಾಟೆಯಲ್ಲಿದ್ದರೂ, ಬಲಿಪಾಡ್ಯದಂದು ಸಾಂಪ್ರದಾಯಿಕ ಉಡುಗೆ ಕಣ್ಮನ ಸೆಳೆಯುತ್ತದೆ. ಪಾಂಮ್ಡಿ, ಫೆಟಿಯಾ, ಬಲಿಯಾ, ಚೊಟ್ಲಾ, ಭುರಿಯಾ, ಜಾಂಜರ್, ಸಡಕ್ ಘುಗರಿ, ಕೋಡಿ, ಪುಂದಾ, ಬುಡ್ಡಿ, ಪಟಿಯಾ, ಆಡಿ ಸಾಂಕ್ಳಿ, ಈಂಟಿ, ಇವೆಲ್ಲವೂಗಳಿಂದ ಶೃಂಗಾರಗೊಂಡು ಸಾಂಪ್ರದಾಯಿಕ ಪ್ರಕೃತಿಯತ್ತ ಧಾವಿಸುತ್ತಾರೆ.

5 / 6
ಆಧುನಿಕವಾಗಿ ಎಷ್ಟೇ ಮುಂದುವರೆದರೂ ಲಂಬಾಣಿ ಜನರು ಮೂಲ ಸಂಪ್ರದಾಯವನ್ನು ಮರೆತಿಲ್ಲ. ಹೀಗಾಗಿ ಪ್ರತಿ ವರ್ಷ ಬೆಳಕಿನ ಹಬ್ಬ ದೀಪಾವಳಿ ಲಂಬಾಣಿ ಸಂಪ್ರದಾಯ ಉಡುಗೆ ತೊಟ್ಟು ನೃತ್ಯ ಮಾಡುವ ಮೂಲಕ ಸಂಭ್ರಮದಿಂದ ಹಬ್ಬ ಆಚರಣೆ ಮಾಡಿದ್ದೇವೆ ಅಂತ ಶಂಕ್ರವ್ವ ರಾಠೋಡ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

ಆಧುನಿಕವಾಗಿ ಎಷ್ಟೇ ಮುಂದುವರೆದರೂ ಲಂಬಾಣಿ ಜನರು ಮೂಲ ಸಂಪ್ರದಾಯವನ್ನು ಮರೆತಿಲ್ಲ. ಹೀಗಾಗಿ ಪ್ರತಿ ವರ್ಷ ಬೆಳಕಿನ ಹಬ್ಬ ದೀಪಾವಳಿ ಲಂಬಾಣಿ ಸಂಪ್ರದಾಯ ಉಡುಗೆ ತೊಟ್ಟು ನೃತ್ಯ ಮಾಡುವ ಮೂಲಕ ಸಂಭ್ರಮದಿಂದ ಹಬ್ಬ ಆಚರಣೆ ಮಾಡಿದ್ದೇವೆ ಅಂತ ಶಂಕ್ರವ್ವ ರಾಠೋಡ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

6 / 6
Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ