AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗದಲ್ಲಿ ಲಂಬಾಣಿ ನಾರಿಯರು ದೀಪಾವಳಿ ಹಬ್ಬವನ್ನು ಆಚರಿಸಿದ್ದು ಹೀಗೆ

ಗದಗ ಜಿಲ್ಲೆಯ ಗಜೇಂದ್ರಗಡ ತಾಂಡಾದಲ್ಲಿ ನೂರಾರು ರೂಪಾಯಿ ಬೆಲೆ ಬಾಳುವ ಪಟಾಕಿ ಹಚ್ಚಿ ವಾಯುಮಾಲಿನ್ಯ ಮಾಡದೆ ಪರಿಸರದೊಂದಿಗೆ ಹಬ್ಬ ಆಚರಿಸಿಕೊಂಡು ಬರುವುದು ಸಂಪ್ರದಾಯವಾಗಿದೆ.

TV9 Web
| Edited By: |

Updated on: Nov 07, 2021 | 3:33 PM

Share
ಗದಗ ಜಿಲ್ಲೆಯಲ್ಲಿ ಬೆಳಕಿನ ಹಬ್ಬ ದೀಪಾವಳಿಯನ್ನು ಲಂಬಾಣಿ ನಾರಿಯರು ಸಂಭ್ರಮದಿಂದ ಆಚರಣೆ ಮಾಡಿದರು. ಬಣ್ಣ-ಬಣ್ಣದ ಸಾಂಪ್ರದಾಯಿಕ ಉಡುಗೆ ಧರಿಸಿ ಲಂಬಾಣಿ ಹಾಡಿಗೆ ಹೆಜ್ಜೆ ಹಾಕಿ ಸಖತ್ ಡ್ಯಾನ್ಸ್ ಮಾಡುವ ಮೂಲಕ ಬೆಳಕಿನ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ.

ಗದಗ ಜಿಲ್ಲೆಯಲ್ಲಿ ಬೆಳಕಿನ ಹಬ್ಬ ದೀಪಾವಳಿಯನ್ನು ಲಂಬಾಣಿ ನಾರಿಯರು ಸಂಭ್ರಮದಿಂದ ಆಚರಣೆ ಮಾಡಿದರು. ಬಣ್ಣ-ಬಣ್ಣದ ಸಾಂಪ್ರದಾಯಿಕ ಉಡುಗೆ ಧರಿಸಿ ಲಂಬಾಣಿ ಹಾಡಿಗೆ ಹೆಜ್ಜೆ ಹಾಕಿ ಸಖತ್ ಡ್ಯಾನ್ಸ್ ಮಾಡುವ ಮೂಲಕ ಬೆಳಕಿನ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ.

1 / 6
ಇಡೀ ದೇಶದೆಲ್ಲೆಡೆ ಪಟಾಕಿ ಹಚ್ಚಿ ಸದ್ದು ಗದ್ದಲದಿಂದ ಬೆಳಕಿನ ಹಬ್ಬವನ್ನು ಆಚರಿಸುತ್ತಾರೆ. ಆದರೆ ಲಂಬಾಣಿ(ಬಂಜಾರ) ಸಮುದಾಯದ ತಾಂಡಾ ನಿವಾಸಿಗಳು ಮಾತ್ರ ಪುರಾತನ ಕಾಲದಿಂದ ಪರಿಸರ ಕಾಳಜಿ ಉಳಿಸಿಕೊಂಡು ಬಂದಿದ್ದಾರೆ. ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ನಮೂನೆಯ ಪಟಾಕಿ ತಂದು ಸಂಭ್ರಮಿಸುವ ಬದಲು ತಾಂಡಾ ನಿವಾಸಿಗಳು ಪುರಾತನ ಕಾಲದಿಂದ ನಡೆದುಕೊಂಡು ಬಂದ ಸಂಪ್ರದಾಯದಂತೆ ಸಂಸ್ಕೃತಿಯ ಪರಂಪರೆಯನ್ನು ಪಾಲನೆ ಮಾಡಿಕೊಂಡು ಹಬ್ಬ ಆಚರಿಸುತ್ತಾರೆ.

ಇಡೀ ದೇಶದೆಲ್ಲೆಡೆ ಪಟಾಕಿ ಹಚ್ಚಿ ಸದ್ದು ಗದ್ದಲದಿಂದ ಬೆಳಕಿನ ಹಬ್ಬವನ್ನು ಆಚರಿಸುತ್ತಾರೆ. ಆದರೆ ಲಂಬಾಣಿ(ಬಂಜಾರ) ಸಮುದಾಯದ ತಾಂಡಾ ನಿವಾಸಿಗಳು ಮಾತ್ರ ಪುರಾತನ ಕಾಲದಿಂದ ಪರಿಸರ ಕಾಳಜಿ ಉಳಿಸಿಕೊಂಡು ಬಂದಿದ್ದಾರೆ. ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ನಮೂನೆಯ ಪಟಾಕಿ ತಂದು ಸಂಭ್ರಮಿಸುವ ಬದಲು ತಾಂಡಾ ನಿವಾಸಿಗಳು ಪುರಾತನ ಕಾಲದಿಂದ ನಡೆದುಕೊಂಡು ಬಂದ ಸಂಪ್ರದಾಯದಂತೆ ಸಂಸ್ಕೃತಿಯ ಪರಂಪರೆಯನ್ನು ಪಾಲನೆ ಮಾಡಿಕೊಂಡು ಹಬ್ಬ ಆಚರಿಸುತ್ತಾರೆ.

2 / 6
ಇಡೀ ದೇಶದೆಲ್ಲೆಡೆ ಪಟಾಕಿ ಹಚ್ಚಿ ಸದ್ದು ಗದ್ದಲದಿಂದ ಬೆಳಕಿನ ಹಬ್ಬವನ್ನು ಆಚರಿಸುತ್ತಾರೆ. ಆದರೆ ಲಂಬಾಣಿ(ಬಂಜಾರ) ಸಮುದಾಯದ ತಾಂಡಾ ನಿವಾಸಿಗಳು ಮಾತ್ರ ಪುರಾತನ ಕಾಲದಿಂದ ಪರಿಸರ ಕಾಳಜಿ ಉಳಿಸಿಕೊಂಡು ಬಂದಿದ್ದಾರೆ. ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ನಮೂನೆಯ ಪಟಾಕಿ ತಂದು ಸಂಭ್ರಮಿಸುವ ಬದಲು ತಾಂಡಾ ನಿವಾಸಿಗಳು ಪುರಾತನ ಕಾಲದಿಂದ ನಡೆದುಕೊಂಡು ಬಂದ ಸಂಪ್ರದಾಯದಂತೆ ಸಂಸ್ಕೃತಿಯ ಪರಂಪರೆಯನ್ನು ಪಾಲನೆ ಮಾಡಿಕೊಂಡು ಹಬ್ಬ ಆಚರಿಸುತ್ತಾರೆ.

ಇಡೀ ದೇಶದೆಲ್ಲೆಡೆ ಪಟಾಕಿ ಹಚ್ಚಿ ಸದ್ದು ಗದ್ದಲದಿಂದ ಬೆಳಕಿನ ಹಬ್ಬವನ್ನು ಆಚರಿಸುತ್ತಾರೆ. ಆದರೆ ಲಂಬಾಣಿ(ಬಂಜಾರ) ಸಮುದಾಯದ ತಾಂಡಾ ನಿವಾಸಿಗಳು ಮಾತ್ರ ಪುರಾತನ ಕಾಲದಿಂದ ಪರಿಸರ ಕಾಳಜಿ ಉಳಿಸಿಕೊಂಡು ಬಂದಿದ್ದಾರೆ. ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ನಮೂನೆಯ ಪಟಾಕಿ ತಂದು ಸಂಭ್ರಮಿಸುವ ಬದಲು ತಾಂಡಾ ನಿವಾಸಿಗಳು ಪುರಾತನ ಕಾಲದಿಂದ ನಡೆದುಕೊಂಡು ಬಂದ ಸಂಪ್ರದಾಯದಂತೆ ಸಂಸ್ಕೃತಿಯ ಪರಂಪರೆಯನ್ನು ಪಾಲನೆ ಮಾಡಿಕೊಂಡು ಹಬ್ಬ ಆಚರಿಸುತ್ತಾರೆ.

3 / 6
ಸ್ನೇಹಿತರೆಲ್ಲರೂ ಸೇರಿ ಸಿಹಿತಿನಿಸುಗಳನ್ನ ಸವಿಯುತ್ತಾರೆ. ಇದು ಈ ಹಬ್ಬದ ವಿಶೇಷಗಳಲ್ಲಿ ಒಂದು. ಬಳಿಕ ತಾಂಡಾದ ಮುಖ್ಯಸ್ಥರೊಬ್ಬರ ಮನೆ ಮುಂದೆ ಸೇರಿಕೊಂಡು ತಾಂಡಾದ ಹೊರ ಭಾಗದ ಕಾಡಿಗೆ ಹಾಡನ್ನು ಹಾಡುತ್ತಾ ತೆರಳುತ್ತಾರೆ.

ಸ್ನೇಹಿತರೆಲ್ಲರೂ ಸೇರಿ ಸಿಹಿತಿನಿಸುಗಳನ್ನ ಸವಿಯುತ್ತಾರೆ. ಇದು ಈ ಹಬ್ಬದ ವಿಶೇಷಗಳಲ್ಲಿ ಒಂದು. ಬಳಿಕ ತಾಂಡಾದ ಮುಖ್ಯಸ್ಥರೊಬ್ಬರ ಮನೆ ಮುಂದೆ ಸೇರಿಕೊಂಡು ತಾಂಡಾದ ಹೊರ ಭಾಗದ ಕಾಡಿಗೆ ಹಾಡನ್ನು ಹಾಡುತ್ತಾ ತೆರಳುತ್ತಾರೆ.

4 / 6
ಯುವತಿಯರು ಲಂಬಾಣಿ ಸಂಸ್ಕೃತಿ ಬಿಂಬಿಸುವ ಉಡುಪು ತೊಟ್ಟು, ಬಲಿಪಾಡ್ಯದಂದು ಸ್ನೇಹಿತೆಯರೊಂದಿಗೆ ಹೂದೋಟಕ್ಕೆ ಲಗ್ಗೆ ಇಡುತ್ತಾರೆ. ಇದು ಅಪರೂಪ ಹಾಗೂ ದೀಪಾವಳಿಯ ವಿಶೇಷ. ಇದು ಕಂಡು ಬರುವುದು ಬಂಜಾರ ಸಮುದಾಯದಲ್ಲಿ ಮಾತ್ರ. ಆಧುನಿಕ ಭರಾಟೆಯಲ್ಲಿದ್ದರೂ, ಬಲಿಪಾಡ್ಯದಂದು ಸಾಂಪ್ರದಾಯಿಕ ಉಡುಗೆ ಕಣ್ಮನ ಸೆಳೆಯುತ್ತದೆ. ಪಾಂಮ್ಡಿ, ಫೆಟಿಯಾ, ಬಲಿಯಾ, ಚೊಟ್ಲಾ, ಭುರಿಯಾ, ಜಾಂಜರ್, ಸಡಕ್ ಘುಗರಿ, ಕೋಡಿ, ಪುಂದಾ, ಬುಡ್ಡಿ, ಪಟಿಯಾ, ಆಡಿ ಸಾಂಕ್ಳಿ, ಈಂಟಿ, ಇವೆಲ್ಲವೂಗಳಿಂದ ಶೃಂಗಾರಗೊಂಡು ಸಾಂಪ್ರದಾಯಿಕ ಪ್ರಕೃತಿಯತ್ತ ಧಾವಿಸುತ್ತಾರೆ.

ಯುವತಿಯರು ಲಂಬಾಣಿ ಸಂಸ್ಕೃತಿ ಬಿಂಬಿಸುವ ಉಡುಪು ತೊಟ್ಟು, ಬಲಿಪಾಡ್ಯದಂದು ಸ್ನೇಹಿತೆಯರೊಂದಿಗೆ ಹೂದೋಟಕ್ಕೆ ಲಗ್ಗೆ ಇಡುತ್ತಾರೆ. ಇದು ಅಪರೂಪ ಹಾಗೂ ದೀಪಾವಳಿಯ ವಿಶೇಷ. ಇದು ಕಂಡು ಬರುವುದು ಬಂಜಾರ ಸಮುದಾಯದಲ್ಲಿ ಮಾತ್ರ. ಆಧುನಿಕ ಭರಾಟೆಯಲ್ಲಿದ್ದರೂ, ಬಲಿಪಾಡ್ಯದಂದು ಸಾಂಪ್ರದಾಯಿಕ ಉಡುಗೆ ಕಣ್ಮನ ಸೆಳೆಯುತ್ತದೆ. ಪಾಂಮ್ಡಿ, ಫೆಟಿಯಾ, ಬಲಿಯಾ, ಚೊಟ್ಲಾ, ಭುರಿಯಾ, ಜಾಂಜರ್, ಸಡಕ್ ಘುಗರಿ, ಕೋಡಿ, ಪುಂದಾ, ಬುಡ್ಡಿ, ಪಟಿಯಾ, ಆಡಿ ಸಾಂಕ್ಳಿ, ಈಂಟಿ, ಇವೆಲ್ಲವೂಗಳಿಂದ ಶೃಂಗಾರಗೊಂಡು ಸಾಂಪ್ರದಾಯಿಕ ಪ್ರಕೃತಿಯತ್ತ ಧಾವಿಸುತ್ತಾರೆ.

5 / 6
ಆಧುನಿಕವಾಗಿ ಎಷ್ಟೇ ಮುಂದುವರೆದರೂ ಲಂಬಾಣಿ ಜನರು ಮೂಲ ಸಂಪ್ರದಾಯವನ್ನು ಮರೆತಿಲ್ಲ. ಹೀಗಾಗಿ ಪ್ರತಿ ವರ್ಷ ಬೆಳಕಿನ ಹಬ್ಬ ದೀಪಾವಳಿ ಲಂಬಾಣಿ ಸಂಪ್ರದಾಯ ಉಡುಗೆ ತೊಟ್ಟು ನೃತ್ಯ ಮಾಡುವ ಮೂಲಕ ಸಂಭ್ರಮದಿಂದ ಹಬ್ಬ ಆಚರಣೆ ಮಾಡಿದ್ದೇವೆ ಅಂತ ಶಂಕ್ರವ್ವ ರಾಠೋಡ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

ಆಧುನಿಕವಾಗಿ ಎಷ್ಟೇ ಮುಂದುವರೆದರೂ ಲಂಬಾಣಿ ಜನರು ಮೂಲ ಸಂಪ್ರದಾಯವನ್ನು ಮರೆತಿಲ್ಲ. ಹೀಗಾಗಿ ಪ್ರತಿ ವರ್ಷ ಬೆಳಕಿನ ಹಬ್ಬ ದೀಪಾವಳಿ ಲಂಬಾಣಿ ಸಂಪ್ರದಾಯ ಉಡುಗೆ ತೊಟ್ಟು ನೃತ್ಯ ಮಾಡುವ ಮೂಲಕ ಸಂಭ್ರಮದಿಂದ ಹಬ್ಬ ಆಚರಣೆ ಮಾಡಿದ್ದೇವೆ ಅಂತ ಶಂಕ್ರವ್ವ ರಾಠೋಡ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

6 / 6
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ