AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗದಲ್ಲಿ ಲಂಬಾಣಿ ನಾರಿಯರು ದೀಪಾವಳಿ ಹಬ್ಬವನ್ನು ಆಚರಿಸಿದ್ದು ಹೀಗೆ

ಗದಗ ಜಿಲ್ಲೆಯ ಗಜೇಂದ್ರಗಡ ತಾಂಡಾದಲ್ಲಿ ನೂರಾರು ರೂಪಾಯಿ ಬೆಲೆ ಬಾಳುವ ಪಟಾಕಿ ಹಚ್ಚಿ ವಾಯುಮಾಲಿನ್ಯ ಮಾಡದೆ ಪರಿಸರದೊಂದಿಗೆ ಹಬ್ಬ ಆಚರಿಸಿಕೊಂಡು ಬರುವುದು ಸಂಪ್ರದಾಯವಾಗಿದೆ.

TV9 Web
| Edited By: |

Updated on: Nov 07, 2021 | 3:33 PM

Share
ಗದಗ ಜಿಲ್ಲೆಯಲ್ಲಿ ಬೆಳಕಿನ ಹಬ್ಬ ದೀಪಾವಳಿಯನ್ನು ಲಂಬಾಣಿ ನಾರಿಯರು ಸಂಭ್ರಮದಿಂದ ಆಚರಣೆ ಮಾಡಿದರು. ಬಣ್ಣ-ಬಣ್ಣದ ಸಾಂಪ್ರದಾಯಿಕ ಉಡುಗೆ ಧರಿಸಿ ಲಂಬಾಣಿ ಹಾಡಿಗೆ ಹೆಜ್ಜೆ ಹಾಕಿ ಸಖತ್ ಡ್ಯಾನ್ಸ್ ಮಾಡುವ ಮೂಲಕ ಬೆಳಕಿನ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ.

ಗದಗ ಜಿಲ್ಲೆಯಲ್ಲಿ ಬೆಳಕಿನ ಹಬ್ಬ ದೀಪಾವಳಿಯನ್ನು ಲಂಬಾಣಿ ನಾರಿಯರು ಸಂಭ್ರಮದಿಂದ ಆಚರಣೆ ಮಾಡಿದರು. ಬಣ್ಣ-ಬಣ್ಣದ ಸಾಂಪ್ರದಾಯಿಕ ಉಡುಗೆ ಧರಿಸಿ ಲಂಬಾಣಿ ಹಾಡಿಗೆ ಹೆಜ್ಜೆ ಹಾಕಿ ಸಖತ್ ಡ್ಯಾನ್ಸ್ ಮಾಡುವ ಮೂಲಕ ಬೆಳಕಿನ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ.

1 / 6
ಇಡೀ ದೇಶದೆಲ್ಲೆಡೆ ಪಟಾಕಿ ಹಚ್ಚಿ ಸದ್ದು ಗದ್ದಲದಿಂದ ಬೆಳಕಿನ ಹಬ್ಬವನ್ನು ಆಚರಿಸುತ್ತಾರೆ. ಆದರೆ ಲಂಬಾಣಿ(ಬಂಜಾರ) ಸಮುದಾಯದ ತಾಂಡಾ ನಿವಾಸಿಗಳು ಮಾತ್ರ ಪುರಾತನ ಕಾಲದಿಂದ ಪರಿಸರ ಕಾಳಜಿ ಉಳಿಸಿಕೊಂಡು ಬಂದಿದ್ದಾರೆ. ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ನಮೂನೆಯ ಪಟಾಕಿ ತಂದು ಸಂಭ್ರಮಿಸುವ ಬದಲು ತಾಂಡಾ ನಿವಾಸಿಗಳು ಪುರಾತನ ಕಾಲದಿಂದ ನಡೆದುಕೊಂಡು ಬಂದ ಸಂಪ್ರದಾಯದಂತೆ ಸಂಸ್ಕೃತಿಯ ಪರಂಪರೆಯನ್ನು ಪಾಲನೆ ಮಾಡಿಕೊಂಡು ಹಬ್ಬ ಆಚರಿಸುತ್ತಾರೆ.

ಇಡೀ ದೇಶದೆಲ್ಲೆಡೆ ಪಟಾಕಿ ಹಚ್ಚಿ ಸದ್ದು ಗದ್ದಲದಿಂದ ಬೆಳಕಿನ ಹಬ್ಬವನ್ನು ಆಚರಿಸುತ್ತಾರೆ. ಆದರೆ ಲಂಬಾಣಿ(ಬಂಜಾರ) ಸಮುದಾಯದ ತಾಂಡಾ ನಿವಾಸಿಗಳು ಮಾತ್ರ ಪುರಾತನ ಕಾಲದಿಂದ ಪರಿಸರ ಕಾಳಜಿ ಉಳಿಸಿಕೊಂಡು ಬಂದಿದ್ದಾರೆ. ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ನಮೂನೆಯ ಪಟಾಕಿ ತಂದು ಸಂಭ್ರಮಿಸುವ ಬದಲು ತಾಂಡಾ ನಿವಾಸಿಗಳು ಪುರಾತನ ಕಾಲದಿಂದ ನಡೆದುಕೊಂಡು ಬಂದ ಸಂಪ್ರದಾಯದಂತೆ ಸಂಸ್ಕೃತಿಯ ಪರಂಪರೆಯನ್ನು ಪಾಲನೆ ಮಾಡಿಕೊಂಡು ಹಬ್ಬ ಆಚರಿಸುತ್ತಾರೆ.

2 / 6
ಇಡೀ ದೇಶದೆಲ್ಲೆಡೆ ಪಟಾಕಿ ಹಚ್ಚಿ ಸದ್ದು ಗದ್ದಲದಿಂದ ಬೆಳಕಿನ ಹಬ್ಬವನ್ನು ಆಚರಿಸುತ್ತಾರೆ. ಆದರೆ ಲಂಬಾಣಿ(ಬಂಜಾರ) ಸಮುದಾಯದ ತಾಂಡಾ ನಿವಾಸಿಗಳು ಮಾತ್ರ ಪುರಾತನ ಕಾಲದಿಂದ ಪರಿಸರ ಕಾಳಜಿ ಉಳಿಸಿಕೊಂಡು ಬಂದಿದ್ದಾರೆ. ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ನಮೂನೆಯ ಪಟಾಕಿ ತಂದು ಸಂಭ್ರಮಿಸುವ ಬದಲು ತಾಂಡಾ ನಿವಾಸಿಗಳು ಪುರಾತನ ಕಾಲದಿಂದ ನಡೆದುಕೊಂಡು ಬಂದ ಸಂಪ್ರದಾಯದಂತೆ ಸಂಸ್ಕೃತಿಯ ಪರಂಪರೆಯನ್ನು ಪಾಲನೆ ಮಾಡಿಕೊಂಡು ಹಬ್ಬ ಆಚರಿಸುತ್ತಾರೆ.

ಇಡೀ ದೇಶದೆಲ್ಲೆಡೆ ಪಟಾಕಿ ಹಚ್ಚಿ ಸದ್ದು ಗದ್ದಲದಿಂದ ಬೆಳಕಿನ ಹಬ್ಬವನ್ನು ಆಚರಿಸುತ್ತಾರೆ. ಆದರೆ ಲಂಬಾಣಿ(ಬಂಜಾರ) ಸಮುದಾಯದ ತಾಂಡಾ ನಿವಾಸಿಗಳು ಮಾತ್ರ ಪುರಾತನ ಕಾಲದಿಂದ ಪರಿಸರ ಕಾಳಜಿ ಉಳಿಸಿಕೊಂಡು ಬಂದಿದ್ದಾರೆ. ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ನಮೂನೆಯ ಪಟಾಕಿ ತಂದು ಸಂಭ್ರಮಿಸುವ ಬದಲು ತಾಂಡಾ ನಿವಾಸಿಗಳು ಪುರಾತನ ಕಾಲದಿಂದ ನಡೆದುಕೊಂಡು ಬಂದ ಸಂಪ್ರದಾಯದಂತೆ ಸಂಸ್ಕೃತಿಯ ಪರಂಪರೆಯನ್ನು ಪಾಲನೆ ಮಾಡಿಕೊಂಡು ಹಬ್ಬ ಆಚರಿಸುತ್ತಾರೆ.

3 / 6
ಸ್ನೇಹಿತರೆಲ್ಲರೂ ಸೇರಿ ಸಿಹಿತಿನಿಸುಗಳನ್ನ ಸವಿಯುತ್ತಾರೆ. ಇದು ಈ ಹಬ್ಬದ ವಿಶೇಷಗಳಲ್ಲಿ ಒಂದು. ಬಳಿಕ ತಾಂಡಾದ ಮುಖ್ಯಸ್ಥರೊಬ್ಬರ ಮನೆ ಮುಂದೆ ಸೇರಿಕೊಂಡು ತಾಂಡಾದ ಹೊರ ಭಾಗದ ಕಾಡಿಗೆ ಹಾಡನ್ನು ಹಾಡುತ್ತಾ ತೆರಳುತ್ತಾರೆ.

ಸ್ನೇಹಿತರೆಲ್ಲರೂ ಸೇರಿ ಸಿಹಿತಿನಿಸುಗಳನ್ನ ಸವಿಯುತ್ತಾರೆ. ಇದು ಈ ಹಬ್ಬದ ವಿಶೇಷಗಳಲ್ಲಿ ಒಂದು. ಬಳಿಕ ತಾಂಡಾದ ಮುಖ್ಯಸ್ಥರೊಬ್ಬರ ಮನೆ ಮುಂದೆ ಸೇರಿಕೊಂಡು ತಾಂಡಾದ ಹೊರ ಭಾಗದ ಕಾಡಿಗೆ ಹಾಡನ್ನು ಹಾಡುತ್ತಾ ತೆರಳುತ್ತಾರೆ.

4 / 6
ಯುವತಿಯರು ಲಂಬಾಣಿ ಸಂಸ್ಕೃತಿ ಬಿಂಬಿಸುವ ಉಡುಪು ತೊಟ್ಟು, ಬಲಿಪಾಡ್ಯದಂದು ಸ್ನೇಹಿತೆಯರೊಂದಿಗೆ ಹೂದೋಟಕ್ಕೆ ಲಗ್ಗೆ ಇಡುತ್ತಾರೆ. ಇದು ಅಪರೂಪ ಹಾಗೂ ದೀಪಾವಳಿಯ ವಿಶೇಷ. ಇದು ಕಂಡು ಬರುವುದು ಬಂಜಾರ ಸಮುದಾಯದಲ್ಲಿ ಮಾತ್ರ. ಆಧುನಿಕ ಭರಾಟೆಯಲ್ಲಿದ್ದರೂ, ಬಲಿಪಾಡ್ಯದಂದು ಸಾಂಪ್ರದಾಯಿಕ ಉಡುಗೆ ಕಣ್ಮನ ಸೆಳೆಯುತ್ತದೆ. ಪಾಂಮ್ಡಿ, ಫೆಟಿಯಾ, ಬಲಿಯಾ, ಚೊಟ್ಲಾ, ಭುರಿಯಾ, ಜಾಂಜರ್, ಸಡಕ್ ಘುಗರಿ, ಕೋಡಿ, ಪುಂದಾ, ಬುಡ್ಡಿ, ಪಟಿಯಾ, ಆಡಿ ಸಾಂಕ್ಳಿ, ಈಂಟಿ, ಇವೆಲ್ಲವೂಗಳಿಂದ ಶೃಂಗಾರಗೊಂಡು ಸಾಂಪ್ರದಾಯಿಕ ಪ್ರಕೃತಿಯತ್ತ ಧಾವಿಸುತ್ತಾರೆ.

ಯುವತಿಯರು ಲಂಬಾಣಿ ಸಂಸ್ಕೃತಿ ಬಿಂಬಿಸುವ ಉಡುಪು ತೊಟ್ಟು, ಬಲಿಪಾಡ್ಯದಂದು ಸ್ನೇಹಿತೆಯರೊಂದಿಗೆ ಹೂದೋಟಕ್ಕೆ ಲಗ್ಗೆ ಇಡುತ್ತಾರೆ. ಇದು ಅಪರೂಪ ಹಾಗೂ ದೀಪಾವಳಿಯ ವಿಶೇಷ. ಇದು ಕಂಡು ಬರುವುದು ಬಂಜಾರ ಸಮುದಾಯದಲ್ಲಿ ಮಾತ್ರ. ಆಧುನಿಕ ಭರಾಟೆಯಲ್ಲಿದ್ದರೂ, ಬಲಿಪಾಡ್ಯದಂದು ಸಾಂಪ್ರದಾಯಿಕ ಉಡುಗೆ ಕಣ್ಮನ ಸೆಳೆಯುತ್ತದೆ. ಪಾಂಮ್ಡಿ, ಫೆಟಿಯಾ, ಬಲಿಯಾ, ಚೊಟ್ಲಾ, ಭುರಿಯಾ, ಜಾಂಜರ್, ಸಡಕ್ ಘುಗರಿ, ಕೋಡಿ, ಪುಂದಾ, ಬುಡ್ಡಿ, ಪಟಿಯಾ, ಆಡಿ ಸಾಂಕ್ಳಿ, ಈಂಟಿ, ಇವೆಲ್ಲವೂಗಳಿಂದ ಶೃಂಗಾರಗೊಂಡು ಸಾಂಪ್ರದಾಯಿಕ ಪ್ರಕೃತಿಯತ್ತ ಧಾವಿಸುತ್ತಾರೆ.

5 / 6
ಆಧುನಿಕವಾಗಿ ಎಷ್ಟೇ ಮುಂದುವರೆದರೂ ಲಂಬಾಣಿ ಜನರು ಮೂಲ ಸಂಪ್ರದಾಯವನ್ನು ಮರೆತಿಲ್ಲ. ಹೀಗಾಗಿ ಪ್ರತಿ ವರ್ಷ ಬೆಳಕಿನ ಹಬ್ಬ ದೀಪಾವಳಿ ಲಂಬಾಣಿ ಸಂಪ್ರದಾಯ ಉಡುಗೆ ತೊಟ್ಟು ನೃತ್ಯ ಮಾಡುವ ಮೂಲಕ ಸಂಭ್ರಮದಿಂದ ಹಬ್ಬ ಆಚರಣೆ ಮಾಡಿದ್ದೇವೆ ಅಂತ ಶಂಕ್ರವ್ವ ರಾಠೋಡ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

ಆಧುನಿಕವಾಗಿ ಎಷ್ಟೇ ಮುಂದುವರೆದರೂ ಲಂಬಾಣಿ ಜನರು ಮೂಲ ಸಂಪ್ರದಾಯವನ್ನು ಮರೆತಿಲ್ಲ. ಹೀಗಾಗಿ ಪ್ರತಿ ವರ್ಷ ಬೆಳಕಿನ ಹಬ್ಬ ದೀಪಾವಳಿ ಲಂಬಾಣಿ ಸಂಪ್ರದಾಯ ಉಡುಗೆ ತೊಟ್ಟು ನೃತ್ಯ ಮಾಡುವ ಮೂಲಕ ಸಂಭ್ರಮದಿಂದ ಹಬ್ಬ ಆಚರಣೆ ಮಾಡಿದ್ದೇವೆ ಅಂತ ಶಂಕ್ರವ್ವ ರಾಠೋಡ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

6 / 6
Web contact
Web contact

TV9 Kannada

Read More
Follow Us
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ