AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಬಸ್​ಗಳಿಂದ ದುಪ್ಪಟ್ಟು ಹಣ ವಸೂಲಿ; ಮೂರು ದಿನಗಳಲ್ಲಿ 1.90 ಲಕ್ಷ ದಂಡ ವಿಧಿಸಿದ ಆರ್​ಟಿಓ ಅಧಿಕಾರಿಗಳು

ಹಬ್ಬದ ಹಿನ್ನೆಲೆ ದುಪ್ಪಟ್ಟು ಟಿಕೆಟ್ ದರ ವಸೂಲಿ ಮಾಡುತ್ತಿದ್ದ ಖಾಸಗಿ ಬಸ್​ಗಳ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ ಆರ್​ಟಿಓ ಅಧಿಕಾರಿಗಳು ಮೂರು ದಿನಗಳಲ್ಲಿ ಒಂದೂವರೆ ಲಕ್ಷಕ್ಕೂ ಅಧಿಕ ದಂಡ ವಸೂಲಿ ಮಾಡಿದ್ದಾರೆ.

ಖಾಸಗಿ ಬಸ್​ಗಳಿಂದ ದುಪ್ಪಟ್ಟು ಹಣ ವಸೂಲಿ; ಮೂರು ದಿನಗಳಲ್ಲಿ 1.90 ಲಕ್ಷ ದಂಡ ವಿಧಿಸಿದ ಆರ್​ಟಿಓ ಅಧಿಕಾರಿಗಳು
ಖಾಸಗಿ ಬಸ್​ಗಳಿಂದ ದುಪ್ಪಟ್ಟು ಹಣ ವಸೂಲಿ; ದಂಡ ವಿಧಿಸಿದ ಆರ್​ಟಿಓ ಅಧಿಕಾರಿಗಳುImage Credit source: ಸಾಂದರ್ಭಿಕ ಚಿತ್ರ
TV9 Web
| Edited By: Rakesh Nayak Manchi|

Updated on: Oct 23, 2022 | 4:26 PM

Share

ದೀಪಾವಳಿ (Diwali 2022) ಹಬ್ಬಕ್ಕೆ ಒಂದು ಊರಿನಿಂದ ಮತ್ತೊಂದು ಊರಿಗೆ ಹೋಗುವವರ ಸಂಖ್ಯೆ ಹೆಚ್ಚು. ಹಬ್ಬಕ್ಕೆ ಸಾಲು ಸಾಲು ರಜೆಗಳು ಇರುವ ಹಿನ್ನೆಲೆ ಸಾಕಷ್ಟು ಜನರು ತಮ್ಮ ಸ್ವಂತ ಊರಿನತ್ತ ಹೋಗುತ್ತಿದ್ದಾರೆ. ಇದನ್ನೆ ಬಂಡವಾಳ ಮಾಡಿಕೊಂಡಿರುವ ಕೆಲ ಖಾಸಗಿ ಬಸ್ಸು (Private bus) ಗಳು ಟಿಕೆಟ್ ದರವನ್ನು ಡಬಲ್ ಪಡೆಯುತ್ತಿದ್ದಾರೆ. ಆದರೆ ಪ್ರಯಾಣಿಕರಿಂದ ಹಣ ವಸೂಲಿಗೆ ಇಲಿದ ಖಾಸಗಿ ಬಸ್​ಗಳ ವಿರುದ್ಧ ಅಖಾಡಕ್ಕಿಳಿದ ಆರ್​ಟಿಓ (RTO) ಅಧಿಕಾರಿಗಳು ಮೂರು ದಿನಗಳಲ್ಲಿ 1.90 ಲಕ್ಷ ರೂಪಾಯಿ ದಂಡ ವಸೂಲಿ ಮಾಡಿದ್ದಾರೆ. ಇಂದು ಸಹ ಸಂಜೆ 5 ಗಂಟೆಯಿಂದ ಖಾಸಗಿ ಬಸ್ಸುಗಳ ಪರಿಶೀಲನೆ ಆರಂಭವಾಗಲಿದೆ.

ದೀಪಾವಳಿ ಹಬ್ಬಕ್ಕೆ ಖಾಸಗಿ ಬಸ್ಸುಗಳ ದರ ದುಪ್ಪಟ್ಟು ಏರಿಕೆ ಹಿನ್ನಲೆ ಮೂರು ದಿನಗಳಿಂದ ಫೀಲ್ಡ್​ಗೆ ಇಳಿದಿರುವ ಆರ್​ಟಿಓ ಅಧಿಕಾರಿಗಳು, ದುಪ್ಪಟ್ಟ ದರ ಕಂಡುಬಂದಂತಹ ಟ್ರಾವೆಲ್ಸ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿ ದಂಡ ವಿಧಿಸುತ್ತಿದ್ದಾರೆ. ಮೊದಲನೇ ದಿನ ಅಂದರೆ ಅ.20ರಂದು ದುಬಾರಿ ಟಿಕೆಟ್ ದರ ವಸೂಲಿ ಮಾಡುತ್ತಿದ್ದ 198 ಬಸ್​ಗಳನ್ನು ಹಿಡಿದು ಪ್ರಕರಣ ದಾಖಲಿಸಲಾಗಿದೆ. ಎರಡನೇ ದಿನ ಅಂದರೆ ಅ.21 ರಂದು 143 ಗಾಡಿಗಾಲನ್ನ ಹಿಡಿದು ಪ್ರಕರಣ ದಾಖಲಿಸಿದರೆ, ಮೂರನೇ ದಿನದಂದು ಅಂದರೆ ಅ.22 ರಂದು 109 ಗಾಡಿಗಳನ್ನ ಹಿಡಿದು ಪ್ರಕರಣ ದಾಖಲಿಸಲಾಗಿದೆ.

ಆರ್​ಟಿಓ ಅಧಿಕಾರಿಗಳು ಟ್ರಾವೆಲ್ಸ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿ ಇಟ್ಟು 1.90 ಲಕ್ಷ ರೂಪಾಯಿ ದಂಡ ವಸೂಲಿ ಮಾಡಿದ್ದಾರೆ. ಇಂದು ಸಹ ಸಂಜೆ 5 ಗಂಟೆಯಿಂದ ಖಾಸಗಿ ಬಸ್ಸುಗಳ ಪರಿಶೀಲನೆಯನ್ನು ಅಧಿಕಾರಿಗಳು ನಡೆಸಲಿದ್ದು, ದುಪ್ಪಟ್ಟು ದಂಡ ವಸೂಲಿ ಮಾಡಿದರೆ ಬಸ್ ಮಾಲೀಕರ ವಿರುದ್ಧ ಕೇಸ್ ದಾಖಲಿಸಿ ದಂಡ ವಸೂಲಿ ಮಾಡಲಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!