AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ ದೀಪಾವಳಿ ಪಟಾಕಿ ಮಾರಾಟ, ಸಿಡಿಸಲು ಸರ್ಕಾರದಿಂದ ಕಟ್ಟುನಿಟ್ಟಿನ ಗೈಡ್ ಲೈನ್ಸ್​​​, ಇದರಂತೆ ನಡೆಯಬೇಕು

ಗ್ರೀನ್ ಪಟಾಕಿಗಳನ್ನು ಮಾರುವುದಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಪಟಾಕಿ ಮಳಿಗೆಗಳನ್ನ ಪರಿಶೀಲಿಸಿ, ಗ್ರೀನ್ ಪಟಾಕಿ ಹೊರತುಪಡಿಸಿ ಬೇರೆ ಪಟಾಕಿ ಇದ್ದರೇ ಮುಟ್ಟುಗೋಲು ಹಾಕಿಕೊಂಡು ಕ್ರಮಿನಲ್ ಪ್ರಕರಣ ದಾಖಲಿಸಲಾಗುತ್ತದೆ. ಗ್ರೀನ್ ಪಟಾಕಿಗಳ ಪ್ಯಾಕೆಟ್​ಗಳ ಮೇಲೆ ಚಿಹ್ನೆ ಇದ್ದು, ಕ್ಯುಆರ್ ಕೋಡ್ ಸಹ ಇರುತ್ತೆ.

ಈ ಬಾರಿ ದೀಪಾವಳಿ ಪಟಾಕಿ ಮಾರಾಟ, ಸಿಡಿಸಲು ಸರ್ಕಾರದಿಂದ ಕಟ್ಟುನಿಟ್ಟಿನ ಗೈಡ್ ಲೈನ್ಸ್​​​, ಇದರಂತೆ ನಡೆಯಬೇಕು
ಸಾಂದರ್ಭಿಕ ಚಿತ್ರ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ವಿವೇಕ ಬಿರಾದಾರ|

Updated on:Nov 03, 2023 | 3:16 PM

Share

ಬೆಂಗಳೂರು ನ.03: ಹಾವೇರಿಯ (Haveri) ಆಲದಟ್ಟಿ ಪಾಟಾಕಿ (Firecrackers) ದುರಂತದಲ್ಲಿ ನಾಲ್ವರು ಮತ್ತು ಅತ್ತಿಬೆಲೆಯಲ್ಲಿನ ಪಟಾಕಿ ದುರುಂತದಲ್ಲಿ 17 ಜನ ಸಾವನ್ನಪ್ಪಿದ ಬಳಿಕ, ರಾಜ್ಯ ಸರ್ಕಾರ (Karnataka Government) ಈ ಬಾರಿಯ ದೀಪಾವಳಿಗೆ (Deepawali) ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಅಧಿಕೃತ ಪರ್ಮನೆಂಟ್ ಲೈಸೆನ್ಸ್ ಹೊಂದಿದವರು ಮಾತ್ರ ಪಟಾಕಿ ಮಾರುವುದಕ್ಕೆ ಅವಕಾಶ ನೀಡಿದೆ. ತಾತ್ಕಾಲಿಕ ಅನುಮತಿ ಪಡೆದು ಮೈದಾನಗಳಲ್ಲಿ ಪಟಾಕಿ ಅಂಗಡಿ ಹಾಕುತ್ತಿದ್ದವರಿಗೆ ಸರ್ಕಾರ ಅನುಮತಿ ನೀಡಿಲ್ಲ. ಕೇವಲ ಖಾಯಂ ಲೈಸೆನ್ಸ್ ಪಡೆದವರಿಗೆ ಮಾತ್ರ ಪಟಾಕಿ ಮಾರಲು ಅವಕಾಶ ನೀಡಿದೆ. ಮೈದಾನಗಳಲ್ಲಿ ಪಟಾಕಿ ಮಾರಾಟ ಸಂಪೂರ್ಣ ನಿಷೇಧಿಸಲಾಗಿದೆ.

ಗ್ರೀನ್ ಪಟಾಕಿಗಳನ್ನು ಮಾರುವುದಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಪಟಾಕಿ ಮಳಿಗೆಗಳನ್ನ ಪರಿಶೀಲಿಸಿ, ಗ್ರೀನ್ ಪಟಾಕಿ ಹೊರತುಪಡಿಸಿ ಬೇರೆ ಪಟಾಕಿ ಇದ್ದರೇ ಮುಟ್ಟುಗೋಲು ಹಾಕಿಕೊಂಡು ಕ್ರಮಿನಲ್ ಪ್ರಕರಣ ದಾಖಲಿಸಲಾಗುತ್ತದೆ. ಗ್ರೀನ್ ಪಟಾಕಿಗಳ ಪ್ಯಾಕೆಟ್​ಗಳ ಮೇಲೆ ಚಿಹ್ನೆ ಇದ್ದು, ಕ್ಯುಆರ್ ಕೋಡ್ ಸಹ ಇರುತ್ತೆ.

ಇದನ್ನೂ ಓದಿ: ದೀಪಾವಳಿ ಹಬ್ಬಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ BBMP; ಎಲ್ಲೆಲ್ಲಿ ಪಟಾಕಿ ಮಾರಾಟಕ್ಕೆ ಅವಕಾಶ?

ರಾತ್ರಿ 8 ಗಂಟೆಯಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಹೊಡೆಯಲು ಅವಕಾಶ ನೀಡಲಾಗಿದೆ. ಮಕ್ಕಳು ಪ್ರಾಣಿ ಪಕ್ಷಿಗಳಿಗೆ ತೊಂದರೆಯಾಗದಂತೆ ಪಟಾಕಿ ಹೊಡೆಯಬೇಕು. ಒಂದು ವೇಳೆ ನಿಯಮ ಮೀರಿ ಅಕ್ರಮವಾಗಿ ಪಟಾಕಿ ಮಾರಿದರೇ ಅಥವಾ ಹೊಡೆದರೇ ಪ್ರಕರಣ ದಾಖಲಿಸಲಾಗುತ್ತದೆ. ಮುಂಜಾಗ್ರತಾ ಕ್ರಮವಾಗಿ ಸರ್ಕಾರ ಪೊಲೀಸ್ ಇಲಾಖೆ, ತಹಶೀಲ್ದಾರ್, ಪರಿಸರ ಇಲಾಖೆ, ಅಗ್ನಿಶಾಮಕ ಇಲಾಖೆಯ ಕಾರ್ಯಪಡೆ ರಚಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:11 am, Fri, 3 November 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ