AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಿಕಾ ಪಡುಕೋಣೆ ಇನ್ಸ್ಟಾಗ್ರಾಮ್- ಟ್ವಿಟರ್ ಅಕೌಂಟ್​ ಖಾಲಿ ಖಾಲಿ.. ಅಕೌಂಟ್​ ಹ್ಯಾಕ್ ಆಗಿರಬಹುದೆಂದ ನೆಟ್ಟಿಗರು

ಗುಳಿಕೆನ್ನೆ ಸುಂದರಿ ದೀಪಿಕಾ ಪಡುಕೋಣೆ ಅವರ ಇನ್ಸ್ಟಾಗ್ರಾಮ್​ ಖಾತೆ ಹಾಗೂ ಟ್ವಿಟ್ಟರ್​ ಖಾತೆಗಳಲ್ಲಿನ ಎಲ್ಲಾ ಪೋಸ್ಟ್‌ಗಳು ಡಿಲೀಟ್​ ಆಗಿವೆ. ಹೀಗಾಗಿ ದೀಪಿಕಾ ಅವರ ಇನ್ಸ್ಟಾಗ್ರಾಮ್​ ಹಾಗೂ ಟ್ವಿಟ್ಟರ್​ ಖಾತೆಗಳಲ್ಲಿ ಯಾವುದೇ ವಿಡಿಯೋ ಹಾಗೂ ಫೋಟೋಗಳು ಕಾಣಸಿಗುತ್ತಿಲ್ಲ.

ದೀಪಿಕಾ ಪಡುಕೋಣೆ ಇನ್ಸ್ಟಾಗ್ರಾಮ್- ಟ್ವಿಟರ್ ಅಕೌಂಟ್​ ಖಾಲಿ ಖಾಲಿ.. ಅಕೌಂಟ್​ ಹ್ಯಾಕ್ ಆಗಿರಬಹುದೆಂದ ನೆಟ್ಟಿಗರು
ದೀಪಿಕಾ ಪಡುಕೋಣೆ
ಪೃಥ್ವಿಶಂಕರ
|

Updated on: Jan 01, 2021 | 12:10 AM

Share

ಕರ್ನಾಟಕ ಮೂಲದ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರು 2020 ರ ಕೊನೆಯ ದಿನದಂದು ಅವರ ಅಭಿಮಾನಿಗಳಿಗೆ ಶಾಕ್​ ನೀಡಿದ್ದಾರೆ.

ಗುಳಿಕೆನ್ನೆ ಸುಂದರಿ ದೀಪಿಕಾ ಪಡುಕೋಣೆ ಅವರ ಇನ್ಸ್ಟಾಗ್ರಾಮ್​ ಖಾತೆ ಹಾಗೂ ಟ್ವಿಟ್ಟರ್​ ಖಾತೆಗಳಲ್ಲಿನ ಎಲ್ಲಾ ಪೋಸ್ಟ್‌ಗಳು ಡಿಲೀಟ್​ ಆಗಿವೆ. ಹೀಗಾಗಿ ದೀಪಿಕಾ ಅವರ ಇನ್ಸ್ಟಾಗ್ರಾಮ್​ ಹಾಗೂ ಟ್ವಿಟ್ಟರ್​ ಖಾತೆಗಳಲ್ಲಿ ಯಾವುದೇ ವಿಡಿಯೋ ಹಾಗೂ ಫೋಟೋಗಳು ಕಾಣಸಿಗುತ್ತಿಲ್ಲ.

ಇನ್ಸ್ಟಾಗ್ರಾಮ್ನಲ್ಲಿ 52.5 ಮಿಲಿಯನ್ ಮತ್ತು ಟ್ವಿಟ್ಟರ್ನಲ್ಲಿ 27.7 ಮಿಲಿಯನ್ ಫಾಲೋವರ್ಸ್ ಹೊಂದಿರುವ ದೀಪಿಕಾ ಪಡುಕೋಣೆ ತಾವಾಗಿಯೇ ತಮ್ಮ ಎರಡು ಖಾತೆಗಳನ್ನ ಡಿಲೀಟ್ ಮಾಡಿದ್ದಾರೋ ಅಥವಾ ದೀಪಿಕಾ ಅಕೌಂಟನ್ನು ಯಾರದರೂ ಹ್ಯಾಕ್ ಮಾಡಿದ್ದಾರೋ ಎಂಬುದು ಸ್ಪಷ್ಟವಾಗಿಲ್ಲ.

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!