AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಿಕಾ ಪಡುಕೋಣೆ ಇನ್ಸ್ಟಾಗ್ರಾಮ್- ಟ್ವಿಟರ್ ಅಕೌಂಟ್​ ಖಾಲಿ ಖಾಲಿ.. ಅಕೌಂಟ್​ ಹ್ಯಾಕ್ ಆಗಿರಬಹುದೆಂದ ನೆಟ್ಟಿಗರು

ಗುಳಿಕೆನ್ನೆ ಸುಂದರಿ ದೀಪಿಕಾ ಪಡುಕೋಣೆ ಅವರ ಇನ್ಸ್ಟಾಗ್ರಾಮ್​ ಖಾತೆ ಹಾಗೂ ಟ್ವಿಟ್ಟರ್​ ಖಾತೆಗಳಲ್ಲಿನ ಎಲ್ಲಾ ಪೋಸ್ಟ್‌ಗಳು ಡಿಲೀಟ್​ ಆಗಿವೆ. ಹೀಗಾಗಿ ದೀಪಿಕಾ ಅವರ ಇನ್ಸ್ಟಾಗ್ರಾಮ್​ ಹಾಗೂ ಟ್ವಿಟ್ಟರ್​ ಖಾತೆಗಳಲ್ಲಿ ಯಾವುದೇ ವಿಡಿಯೋ ಹಾಗೂ ಫೋಟೋಗಳು ಕಾಣಸಿಗುತ್ತಿಲ್ಲ.

ದೀಪಿಕಾ ಪಡುಕೋಣೆ ಇನ್ಸ್ಟಾಗ್ರಾಮ್- ಟ್ವಿಟರ್ ಅಕೌಂಟ್​ ಖಾಲಿ ಖಾಲಿ.. ಅಕೌಂಟ್​ ಹ್ಯಾಕ್ ಆಗಿರಬಹುದೆಂದ ನೆಟ್ಟಿಗರು
ದೀಪಿಕಾ ಪಡುಕೋಣೆ
ಪೃಥ್ವಿಶಂಕರ
|

Updated on: Jan 01, 2021 | 12:10 AM

Share

ಕರ್ನಾಟಕ ಮೂಲದ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರು 2020 ರ ಕೊನೆಯ ದಿನದಂದು ಅವರ ಅಭಿಮಾನಿಗಳಿಗೆ ಶಾಕ್​ ನೀಡಿದ್ದಾರೆ.

ಗುಳಿಕೆನ್ನೆ ಸುಂದರಿ ದೀಪಿಕಾ ಪಡುಕೋಣೆ ಅವರ ಇನ್ಸ್ಟಾಗ್ರಾಮ್​ ಖಾತೆ ಹಾಗೂ ಟ್ವಿಟ್ಟರ್​ ಖಾತೆಗಳಲ್ಲಿನ ಎಲ್ಲಾ ಪೋಸ್ಟ್‌ಗಳು ಡಿಲೀಟ್​ ಆಗಿವೆ. ಹೀಗಾಗಿ ದೀಪಿಕಾ ಅವರ ಇನ್ಸ್ಟಾಗ್ರಾಮ್​ ಹಾಗೂ ಟ್ವಿಟ್ಟರ್​ ಖಾತೆಗಳಲ್ಲಿ ಯಾವುದೇ ವಿಡಿಯೋ ಹಾಗೂ ಫೋಟೋಗಳು ಕಾಣಸಿಗುತ್ತಿಲ್ಲ.

ಇನ್ಸ್ಟಾಗ್ರಾಮ್ನಲ್ಲಿ 52.5 ಮಿಲಿಯನ್ ಮತ್ತು ಟ್ವಿಟ್ಟರ್ನಲ್ಲಿ 27.7 ಮಿಲಿಯನ್ ಫಾಲೋವರ್ಸ್ ಹೊಂದಿರುವ ದೀಪಿಕಾ ಪಡುಕೋಣೆ ತಾವಾಗಿಯೇ ತಮ್ಮ ಎರಡು ಖಾತೆಗಳನ್ನ ಡಿಲೀಟ್ ಮಾಡಿದ್ದಾರೋ ಅಥವಾ ದೀಪಿಕಾ ಅಕೌಂಟನ್ನು ಯಾರದರೂ ಹ್ಯಾಕ್ ಮಾಡಿದ್ದಾರೋ ಎಂಬುದು ಸ್ಪಷ್ಟವಾಗಿಲ್ಲ.

Follow Us
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ