AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನನಷ್ಟ ಮೊಕದ್ದಮೆಯಲ್ಲಿ ದೇವೇಗೌಡರಿಗೆ ಹಿನ್ನಡೆ: 2 ಕೋಟಿ ಪರಿಹಾರ ಕಟ್ಟಿಕೊಡಲು ಕೋರ್ಟ್ ಆದೇಶ

ಖಾಸಗಿ ವಾಹಿನಿಗೆ ನೀಡಿದ್ದ ಸಂದರ್ಶನದಲ್ಲಿ ದೇವೇಗೌಡರು ನೈಸ್ ಸಂಸ್ಥೆಯ ಗೌರವಕ್ಕೆ ಧಕ್ಕೆ ಬರುವಂತೆ ಹೇಳಿಕೆ ನೀಡಿದ್ದರು ಕಂಪನಿಯು ಆರೋಪಿಸಿ ಮೊಕದ್ದಮೆ ಹೂಡಿತ್ತು.

ಮಾನನಷ್ಟ ಮೊಕದ್ದಮೆಯಲ್ಲಿ ದೇವೇಗೌಡರಿಗೆ ಹಿನ್ನಡೆ: 2 ಕೋಟಿ ಪರಿಹಾರ ಕಟ್ಟಿಕೊಡಲು ಕೋರ್ಟ್ ಆದೇಶ
ಎಚ್.ಡಿ.ದೇವೇಗೌಡ
TV9 Web
| Edited By: |

Updated on: Jun 21, 2021 | 10:08 PM

Share

ಬೆಂಗಳೂರು: ನಂದಿ ಇನ್​ಫ್ರಾ ಸ್ಟ್ರಕ್ಚರ್ ಕಾರಿಡಾರ್ (Nandi Infrastructure Corridor Enterprises – NICE) ಕಂಪನಿಯ ವಿರುದ್ಧ ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಮಾಡಿದ್ದ ಆರೋಪವನ್ನು ಸಾಬೀತುಪಡಿಸುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ನೈಸ್ ಕಂಪನಿಗೆ ₹ 2 ಕೋಟಿ ಪರಿಹಾರ ಕಟ್ಟಿಕೊಡಬೇಕು ಎಂದು ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಆದೇಶ ಮಾಡಿದೆ.

ದೇವೇಗೌಡರ ವಿರುದ್ಧ ನೈಸ್ ಕಂಪನಿಯು ಮಾನನಷ್ಟ ದಾವೆ ಹೂಡಿತ್ತು. ಖಾಸಗಿ ವಾಹಿನಿಗೆ ನೀಡಿದ್ದ ಸಂದರ್ಶನದಲ್ಲಿ ದೇವೇಗೌಡರು ನೈಸ್ ಸಂಸ್ಥೆಯ ಗೌರವಕ್ಕೆ ಧಕ್ಕೆ ಬರುವಂತೆ ಹೇಳಿಕೆ ನೀಡಿದ್ದರು ಕಂಪನಿಯು ಆರೋಪಿಸಿ, ₹ 10 ಕೋಟಿ ಮಾನನಷ್ಟ ಪರಿಹಾರ ಕೋರಿ ಅರ್ಜಿ ಸಲ್ಲಿಸಿತ್ತು.

ಕಂಪನಿಯ ಮೇಲೆ ಮಾಡಿದ್ದ ಆರೋಪವು ಸತ್ಯವೆಂದು ದೇವೇಗೌಡರು ಸಾಬೀತುಪಡಿಸಿಲ್ಲ. ಹೀಗಾಗಿ $ 2 ಕೋಟಿ ನಷ್ಟಪರಿಹಾರ ನೀಡಬೇಕೆಂದು ತೀರ್ಪು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ನ್ಯಾಯಾಧೀಶರಾದ ಮಲ್ಲನಗೌಡ ತೀರ್ಪು ನೀಡಿದರು. ಸಿವಿಲ್ ಮಾನನಷ್ಟ ದಾವೆಯು 2012ರಲ್ಲಿ ದಾಖಲಾಗಿತ್ತು.

(Defamation Case Against Devegowda by NICE City Civil Court Orders 2 Crore Compensation)

ಇದನ್ನೂ ಓದಿ: ಕರ್ನಾಟಕದಲ್ಲಿ ಕಾಂಗ್ರೆಸ್ ಮೂಲೆಗುಂಪಾಗುವಂಥ ತಂತ್ರ ಹೆಣಿ: ಕುಮಾರಸ್ವಾಮಿಗೆ ದೇವೇಗೌಡರ ಕಿವಿಮಾತು

ಇದನ್ನೂ ಓದಿ: Former PM HD Deve Gowda:ಎಚ್.ಡಿ.ದೇವೇಗೌಡ ಪ್ರಧಾನಿ ಹುದ್ದೆಯಿಂದ ಕೆಳಗಿಳಿಯುವ ಹಿಂದಿನ ದಿನ ಅವರ ಜತೆಗೇ ಇದ್ದರು ಎಸ್.ಎಂ ಕೃಷ್ಣ!

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?